ಬನಹಟ್ಟಿ : ಡಿಕೆಶಿಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು


Team Udayavani, Jul 18, 2021, 5:33 PM IST

Untitled-2

ಬನಹಟ್ಟಿ : ನೇಕಾರ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪ ಆಗಮಿಸುತ್ತಿದ್ದ ವೇಳೆ ಬನಹಟ್ಟಿ ಪಟ್ಟಣದ ಸಮೀಪ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿ ಬಳಗದವರು ಸೇಬಿನ ಹಾರ ಹಾಕಿ ಜೆಸಿಬಿ ಮೂಲಕ ಹೂಮಳೆ ಸುರಿಸಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಅಭಿಮಾನಿಗಳು ಬೆಳ್ಳಿ ಗದೆ ನೀಡಿದ್ರು ಅಭಿಮಾನಿಗಳ ಅದ್ಧೂರಿ ಸ್ವಾಗತಕ್ಕೆ ಡಿಕೆಶಿ ಫುಲ್ ಫಿದಾ ಆದ್ರು. ಈ ವೇಳೆ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿ ಇದ್ದರು.

ಬಾದಾಮಿ ಮತಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮಿಸಿದ ವೇಳೆ ಅಭಿಮಾನಿಗಳು ಹೂಮಳೆ ಸುರಿಸಿ ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದರು. ಅದಕ್ಕೆ ಟಕ್ಕರ ಕೊಡುವಂತೆ ಇಂದು ಡಿಕೆಶಿಗೆ ಹೂಮಳೆ ಸುರಿಸಿ ಮುಂದಿನ ಸಿಎಂ ಡಿಕೆ ಎನ್ನುವ ಘೋಷಣೆಯನ್ನು ಕೆಲವು ಕಾರ್ಯಕರ್ತರು ಕೂಗಿದ್ರು. ಹೈಕಮಾಂಡ್ ಸೂಚನೆ ಬಳಿಕವೂ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಣ್ಣಗಾಗಿಲ್ಲ ಎನ್ನುವುದಕ್ಕೆ ಕಟೌಟ್ ರಾಜಕೀಯ ಸಾಕ್ಷಿಯಾಯ್ತು. ನೇಕಾರರ ಜೊತೆ ಸಂವಾದ ಏರ್ಪಡಿಸಿದ್ದ ಕಲ್ಯಾಣ ಮಂಟಪದ ಆವರಣದಲ್ಲಿ ಎತ್ತ ನೋಡಿದ್ರೂ ಡಿಕೆಶಿ ಕಟೌಟ್ ಗಳು ರಾಜಾಜಿಸುತ್ತಿದ್ವು. ಇದರ ಮದ್ಯೆ ಸಿದ್ದರಾಮಯ್ಯನವರ ಬೃಹತ್ ಕಟೌಟ್ ಇದ್ರು, ಅದನ್ನ ನಿಲ್ಲಿಸದೇ ಪಕ್ಕಕೆ ಇಡಲಾಗಿತ್ತು. ಇದರಿಂದ ಸಿದ್ದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೆ ದಿಢೀರನೆ ಸಿದ್ದರಾಮಯ್ಯ ಕಟೌಟ್ ನಿಲ್ಲಿಸಲಾಯ್ತು. ಇನ್ನು ನೇಕಾರರ ಜೊತೆ ಸಂವಾದದ ವೇಳೆ ಮಾತನಾಡಿದ ಡಿಕೆಶಿ, ಡಿಕೆ ಡಿಕೆ ಅಂತ ಕೂಗಬೇಡ್ರಪ್ಪಾ, ಅದ್ಯಾರೋ ಡಿಕೆ ಪಾಕೆ ಅಂತೀರಾ ಅದನ್ನೆಲ್ಲಾ ಬಿಡ್ರಪ್ಪಾ. ನನ್ನ ಹಾಳು ಮಾಡೋಕೆ ನೀವು ಈ ಕೆಲಸ ಮಾಡ್ತಿರೋದು. ಈಗಲೇ ಕೂಗಿ ನನ್ನ ಹೆಸರು ಹಾಳು ಮಾಡಬೇಡಿ. ನಿಮ್ಮ ಅಭಿಮಾನ ಇದ್ದರೆ ಮುಂದೆ ತೋರಿಸುವಿರಂತೆ ಎಂದು ಹೇಳುವ ಮೂಲಕ ಬಣ ರಾಜಕೀಯದ ಡ್ಯಾಮೇಜ್ ಕಂಟ್ರೋಲ್‌ಗೆ ಡಿಕೆಶಿ ಮುಂದಾದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.