ನೇಕಾರರ ಜತೆ ಡಿಕೆಶಿ ಸಂವಾದ


Team Udayavani, Jul 17, 2021, 7:48 PM IST

16 bnt 5

ಬನಹಟ್ಟಿ: ರಾಜ್ಯದ ನೇಕಾರ ಸಮುದಾಯದಲ್ಲಿ ಅನೇಕ ರೀತಿಯ ನೇಕಾರರಿದ್ದು, ನೇಕಾರ ವೃತ್ತಿಗೆ ಸಂಬಂ  ಧಿಸಿದ ಜ್ವಲಂತ ಸಮಸ್ಯೆಗಳ ಕುರಿತು ಜು.18 ರಂದು ಬೆಳಗ್ಗೆ 9 ಗಂಟೆಗೆ ಬನಹಟ್ಟಿ ಬಸವೇಶ್ವರ (ಬಿದರಿ) ಸಮುದಾಯ ಭವನದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಂದ ಸಂವಾದ ಕಾರ್ಯಕ್ರಮ ಜರುಗಲಿದೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ಬನಹಟ್ಟಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಭಿನ್ನ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ನೇಕಾರರು ದಯನೀಯ ಸ್ಥಿತಿ ಎದುರಿಸುತ್ತಿದ್ದಾರೆ. ನೇಕಾರ ಮತ್ತು ಮಾಲೀಕರ ಏಳ್ಗೆಗೆ ಯಾವ ರೀತಿ ಸ್ಪಂದನೆ ಅಗತ್ಯವೆಂಬುದರ ಕುರಿತು ಹಾಗೂ ನೇಕಾರಿಕೆ ಸಂಪೂರ್ಣ ನಶಿಸಿ ಹೋಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಇದರ ಪುನಶ್ಚೇತನಕ್ಕೆ ಬೇಕಾದ ಅಗತ್ಯತೆಗಳ ಬಗ್ಗೆ ಸಂವಾದ ಪ್ರಾಮುಖ್ಯತೆ ಪಡೆಯಲಿದೆ ಎಂದರು. ಸಾಲ ಮನ್ನಾ, ಸಬ್ಸಿಡಿ ಇತರೆ ಯೋಜನೆಗಳು ನೇಕಾರರಿಗೆ ಸಾಲುತ್ತಿಲ್ಲ. ಇದರ ಸಂಪೂರ್ಣ ಪುನಶ್ಚೇತನ ಸರ್ಕಾರ ಯೋಜನೆಗಳ ಮೂಲಕ ರೂಪಿಸಬೇಕಿದೆ. ಸಾಲ ಮನ್ನಾ, ಕೆಎಚ್‌ಡಿಸಿ ನೇಕಾರ ಮನೆ ಸಾಲ ಮನ್ನಾ, ಹಕ್ಕುಪತ್ರ ಕುಟುಂಬಗಳಿಗೆ ಮಾಲೀಕತ್ವ ಹಕ್ಕು, ವಿದ್ಯುತ್‌ ಸಬ್ಸಿಡಿ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಯಶಸ್ವಿ ಕಂಡಿದ್ದೇನೆ. ಆದರೆ ಈಗಿನ ಸರ್ಕಾರ ಇದನ್ನು ಉಳಿಸಿಕೊಂಡು ಹೋಗುವ ಬದಲಾಗಿ ತೆರಿಗೆ ಹೆಚ್ಚಳದೊಂದಿಗೆ ವಿದ್ಯುತ್‌ ಹೊರೆ ಮಾಡುತ್ತಿರುವುದು ಬೇಸರವಾಗಿದೆ ಎಂದರು.

ಒಟ್ಟಾರೆ ನೋಟು ಅಮಾನ್ಯ, ಜಿಎಸ್‌ಟಿ, ಕೊರೊನಾ, ಅತಿವೃಷ್ಟಿಯಿಂದ ಜವಳಿ ಉದ್ಯಮ ರಾಜ್ಯದಲ್ಲಿ ಅವನತಿಯತ್ತ ಸಾಗುತ್ತಿದೆ. ಸಣ್ಣ ತಾಂತ್ರಿಕ ಸಮಸ್ಯೆಗಳನ್ನೂ ಪರಿಹರಿಸುವಲ್ಲಿ ಸರ್ಕಾರ ವೈಫಲ್ಯತೆ ಕಂಡಿದೆ. ಕಚ್ಚಾ ವಸ್ತುಗಳ ಮೇಲೆ ಬೆಲೆ ನಿಯಂತ್ರಣವಿಲ್ಲ. ಬದಲಾಗಿ ತೆರಿಗೆ ಹೊರೆ ಇವೆಲ್ಲದರ ಕುರಿತು ಜವಳಿ ಉದ್ಯಮ ಉಳಿವಿಗಾಗಿ ಶಿವಕುಮಾರರಿಂದ ಚಿಂತನೆ ನಡೆಯಲಿದೆ. ಆದ್ದರಿಂದ ನೇಕಾರರು ಪಕ್ಷಭೇದ ಮರೆತು ಸಂವಾದದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಈ ವೇಳೆ ಚನವೀರಪ್ಪ ಹಾದಿಮನಿ, ಸಂಗಪ್ಪ ಕುಂದಗೋಳ, ಶಂಕರ ಜಾಲಿಗಿಡದ, ನೀಲಕಂಠ ಮುತ್ತೂರ, ರಾಜೇಂದ್ರ ಭದ್ರನ್ನವರ, ಮಾಳು ಹಿಪ್ಪರಗಿ, ಬಸವರಾಜ ಗುಡ್ಡೋಡಗಿ, ಓಂಪ್ರಕಾಶ ಮನಗೂಳಿ ಇದ್ದರು.

ಟಾಪ್ ನ್ಯೂಸ್

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.