ಭಾರತ-ಚೀನಾ ಸಂಬಂಧ ಕೆಡಿಸುವಿಕೆ ಬೇಡ


Team Udayavani, Jun 8, 2019, 1:21 PM IST

bk-tdy-4..

ಮುಧೋಳ: ನಗರದ ನಿರಾಣಿ ಉದ್ಯಮ ಸಮೂಹಕ್ಕೆ ಭೇಟಿ ನೀಡಿದ ಚೀನಾ ದೇಶದ ಯುವ ಉದ್ಯಮಿ ಲಿಮಿಂಗ್‌ ಜಿಯಾನ್‌ ಅವರನ್ನು ಕಾರ್ಖಾನೆಯ ಪರವಾಗಿ ವಿಜಯ ನಿರಾಣಿ ಸನ್ಮಾನಿಸಿದರು.

ಮುಧೋಳ: ಭಾರತ-ಚೀನಾ ದೇಶಗಳ ನಡುವೆ 1962ರಲ್ಲಿ ನಡೆದ ಯುದ್ಧ ದುರದೃಷ್ಟದ ಸಂಗತಿ. ಅದು ನಡೆಯಬಾರ‌ದಿತ್ತು. ಚೀನಾ-ಭಾರತದ ಜನರ ನಡುವೆ ಪ್ರೀತಿ ಇದೆ. ರಾಜಕೀಯ ಕಾರಣಕ್ಕಾಗಿ ಈ ಸಂಬಂಧವನ್ನು ಕೆಲವರು ಕೆಡಿಸುತ್ತಿದ್ದಾರೆ ಎಂದು ಚೀನಾ ದೇಶದ ಯುವ ಉದ್ಯಮಿ ಲಿಮಿಂಗ್‌ ಜಿಯಾನ್‌ ಹೇಳಿದರು.

ಮುಧೋಳದ ನಿರಾಣಿ ಉದ್ಯಮ ಸಮೂಹಕ್ಕೆ ವ್ಯಾಪಾರ ವಹಿವಾಟು ಅಭಿವೃದ್ಧಿ ಉದ್ದೇಶದಿಂದ ಭೇಟಿ ನೀಡಿದ ಅವರು ಕಾರ್ಖಾನೆಯ ಪರವಾಗಿ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಭಾರತ-ಚೀನಾ ನಡುವೆ ವ್ಯಾಪಾರ ವಹಿವಾಟು ಹೆಚ್ಚುತ್ತಿದೆ. ಕೈಗಾರಿಕೆಗಳಿಗೆ ಸಂಬಂಧಿಸಿದ ವ್ಯವಹಾರ-ಉದ್ಯೋಗಗಳು ಬೆಳೆಯುತ್ತಿವೆ. ಇದೊಂದು ಉತ್ತಮ ಬೆಳವಣಿಗೆ ಎಂದರು.

ಭಾರತ-ಚೀನಾ ದೇಶಗಳ ಸಂಸ್ಕೃತಿ ಬಹಳಷ್ಟು ಸಾಮ್ಯ ಹೊಂದಿದೆ. ಚೀನಾ ದೇಶದಲ್ಲಿ ಆಚರಣೆಯಲ್ಲಿರುವ ಬೌದ್ಧ ಧರ್ಮ ಭಾರತದ ಕೊಡುಗೆಯಾಗಿದೆ. ಭಾರತದ ದೀಪಾವಳಿ ಹಾಗೂ ಚೀನಾ ದೇಶ ವಾರ್ಷಿಕ ಹಬ್ಬ ಒಂದೇ ರೀತಿಯಾಗಿದೆ. ಎರಡೂ ದೇಶಗಳ ಕೌಟುಂಬಿಕ ವಿಧಾನಗಳು ಕೂಡಾ ಒಂದೇ ಬಗೆಯಾಗಿವೆ. ಭಾರತದ ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ ಬಗ್ಗೆ ಚೀನಿ ದೇಶದ ಜನತೆ ಬಹಳ ಅಭಿಮಾನ ಹೊಂದಿದ್ದಾರೆ. ಅಲ್ಲಿಯ ಪಠ್ಯಪುಸ್ತಕ ಗಳಲ್ಲಿ ಟ್ಯಾಗೋರ ಅವರ ಬಹಳಷ್ಟು ಕವಿತೆಗಳನ್ನು ಸೇರಿಸಲಾಗಿದೆ. ಅಲ್ಲಿಯ ಶಾಲೆ-ಕಾಲೇಜುಗಳಲ್ಲಿ ರವೀಂದ್ರನಾಥ ಟ್ಯಾಗೋರ ಅವರ ಫೋಟೋ ಹಾಕಲಾಗಿದೆ. ಭಾರತ-ಚೀನಾ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ ಸಮರ್ಥವಾಗಿ ನಡೆಯುತ್ತಿವೆ. ಚೀನಿ ದೇಶದ ಕಲಾವಿದರು ಅನೇಕ ಭಾರಿ ಬೆಂಗಳೂರು, ಮೈಸೂರು ಭಾಗಕ್ಕೆ ಬಂದು ಕಲಾ ಪ್ರದರ್ಶನ ನೀಡಿದ್ದಾರೆ. ಭಾರತದ ಹಿಂದಿ ಚಲನಚಿತ್ರಗಳ ಬಗ್ಗೆ ಹಾಗೂ ಗಾಯಕರ ಬಗ್ಗೆ ಇಡೀ ಚೀನಿ ಜನತೆ ಬಹಳ ಪ್ರೀತಿ ಹೊಂದಿದೆ. ಅಲ್ಲಿ ಪ್ರದರ್ಶನಗೊಳ್ಳುವ ಎಲ್ಲ ಹಿಂದಿ ಚಲನಚಿತ್ರಗಳನ್ನು ಜನ ಮುಗಿಬಿದ್ದು ನೋಡುತ್ತಾರೆ ಎಂದು ಅವರು ಹೇಳಿದರು. ನಿರ್ದೇಶಕ ವಿಜಯ ಮುರುಗೇಶ ನಿರಾಣಿ ಲಿಮಿಂಗ್‌ ಜಿಯಾನ್‌ ಅವರನ್ನು ಕಾರ್ಖಾನೆ ಪರವಾಗಿ ಸನ್ಮಾನಿಸಿದರು.

ಮಲ್ಲಿಕಾರ್ಜುನ ಹೆಗ್ಗಳಗಿ, ಬಸವರಾಜ ಶೆಲ್ಲಿಕೇರಿ, ರಾಮನಗೌಡ ನಾಡಗೌಡ, ಸಂದೇಶ, ನಾಗರಾಜ ನಾಡಕರ್ಣಿ, ಅಶೋಕ ದೇವರಡ್ಡಿ, ಶಿಂಧೆ, ಸುರೇಶ ಅಕ್ಕಿಮರಡಿ, ಕುಮಾರ ಡುಮ್ಮಾಳಿ, ನಿಂಗಪ್ಪ ಗೂಗಿಹಾಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.