ಮಕಳಿಗೆ ಆತ್ಕಸ್ಥೈರ್ಯ ತುಂಬುವ ಕಾರ್ಯ ಮಾಡಿ


Team Udayavani, Sep 22, 2020, 4:41 PM IST

ಮಕಳಿಗೆ ಆತ್ಕಸ್ಥೈರ್ಯ ತುಂಬುವ ಕಾರ್ಯ ಮಾಡಿ

ಬನಹಟ್ಟಿ: ಕೋವಿಡ್‌-19 ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಶಿಕ್ಷಕರು ಮಾಡಬೇಕು. ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಪ್ರಾಥಮಿಕ ಶಿಕ್ಷಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಾಗೇನವರ ಹೇಳಿದರು.

ಸ್ಥಳೀಯ ಪೂರ್ಣಪ್ರಜ್ಞೆ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಫಲಿತಾಂಶವು ಶಿಕ್ಷಕರಿಗೆ ಗೌರವ ತಂದುಕೊಡುತ್ತದೆ. ಸಮಾಜದಲ್ಲಿಯ ಅನೇಕ ವೃತ್ತಿಗಳಿವೆ. ಅವುಗಳಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠವಾದುದು ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ| ಜಿ.ಎಸ್‌. ವಡಗಾವಿ ಮಾತನಾಡಿ, ಉತ್ತಮ ಶಿಕ್ಷಕರು ಅಜರಾಮರರು. ವಿದ್ಯಾರ್ಥಿಗಳೆ ಶಿಕ್ಷಕರ ನಿಜವಾದ ಆಸ್ತಿ. ಶಿಕ್ಷಕ ವೃತ್ತಿ ಪವಿತ್ರವಾದುದು. ಶಿಕ್ಷಕ ವೃತ್ತಿಯ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು ಎಂದರು.

ಮುಖ್ಯ ಶಿಕ್ಷಕಿ ಬಿ.ಆರ್‌. ಬಾಗಲಕೋಟ ಮಾತನಾಡಿದರು. ಸಂಸ್ಥೆಯ ಕಾರ್ಯಾಧ್ಯಕ್ಷ ಸಿದ್ದಪ್ಪ ಮೇಣಿ ಅಧ್ಯಕ್ಷತೆ ವಹಿಸಿದ್ದರು. ಶಕೀಲ ನದಾಫ್‌, ಎಸ್‌.ಕೆ.ಕರಡಿ, ಅದೃಶ್ಯ ಕಾಡದೇವರ, ಬಿ. ಬಾಗೇನವರ, ಜಿ.ಬಿ.ಸಂಗೊಂದಿ, ಪ್ರಭಾವತಿ ಹಿರೇಮಠ ಇದ್ದರು. ಸಂಸ್ಥೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.  ಬಿ.ಜಿ.ಜೋರಾಪುರ, ಅರುಣ ಕುಲಕರ್ಣಿ, ಆರ್‌.ಡಿ.ಪಾಠಕ, ಬಿ.ಎಸ್‌. ಬಳ್ಳೂರ ರಾಜು ಉಕ್ಕಲಿ ಸೇರಿದಂತೆ ಅನೇಕರು ಇತರರು ಇದ್ದರು.

Ad

ಟಾಪ್ ನ್ಯೂಸ್

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ಹೆಚ್ಚಿದ ಕೃಷ್ಣಾ ನೀರಿನ ಮಟ್ಟ; ಪ್ರವಾಹದ ಭೀತಿ

15

Mudhol: ಅಧಿಕಾರಿಗಳಿಗೆ ಕಾಣ್ತಿಲ್ಲವೇ ಅರಣ್ಯ ಭೂಮಿ ಒತ್ತುವರಿ?

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

4-mudhol

ರಸ್ತೆ ಸಂಚಾರ ತಡೆದು ಪ್ರತಿಭಟನೆ; ಹೆದ್ದಾರಿ ಪಕ್ಕದ ಡಿವೈಡರ್ ತೆರವಿಗೆ ಗ್ರಾಮಸ್ಥರು ಆಕ್ರೋಶ

13

Badami: ಕಟ್ಟಡ ರೆಡಿಯಾದ್ರೂ ಶುರುವಾಗದ ಕ್ಯಾಂಟೀನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.