ಭಕ್ತರೊಂದಿಗೆ ಮಂತ್ರಾಲಯಕ್ಕೆ ಪಾದಯಾತ್ರೆ ಹೊರಟ ಶ್ವಾನ
Team Udayavani, Jan 12, 2021, 3:40 PM IST
ಶಿರೂರ: ಗ್ರಾಮದಲ್ಲಿ ಮಂತ್ರಾಲಯಕ್ಕೆ ಭಕ್ತರೊಂದಿಗೆ ಶ್ವಾನ ಪಾದಯಾತ್ರೆ ಕೈಗೊಂಡು ಅಚ್ಚರಿ ಮೂಡಿಸಿದೆ. ಕೊಲ್ಹಾಪುರ ಜಿಲ್ಲೆಯ ಹಲಕರ್ಣಿ ಗ್ರಾಮದ ಯುವಕರಾದ ಮಲ್ಲಿಕಾರ್ಜುನ ಕಳವಿಕೆ, ರಮೇಶ ಕಾಂಬಳೆ, ರಾಜು ಬುರಡ, ಖೇತೇಶ ಮೇದಾರ, ಶೇಷಾಂಕ್ ಹತ್ತರಕಿ, ವಿನತ್ ಗುರವ ಅವರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ಪಾದಯಾತ್ರೆಯ ಮೂಲಕ ತೆರಳಿದರು.
ಪಾದಯಾತ್ರೆಯೊಂದಿಗೆ ಶ್ವಾನ ಕೂಡಾ ತೆರಳಿದ್ದು ವಿಶೇಷ. ದಾರಿಯುದ್ದಕ್ಕೂ ಭಕ್ತರು ಉಪಹಾರ ಊಟವನ್ನು ಭಕ್ತರ ಜತೆಗೆ ಶ್ವಾನಕ್ಕೆ ಕೊಟ್ಟು ಶುಭ ಹಾರೈಸುತ್ತಿದ್ದಾರೆ.
ಇದನ್ನೂ ಓದಿ:ಆಸಂಗಿ ಬೆಟ್ಟದಲ್ಲೊಂದು “ಮಿನಿ ಶಬರಿಮಲೆ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ