ಕುಡಿವ ನೀರಿಗೆ ಊರೂರು ಅಲೆಯುವ ಸ್ಥಿತಿ!

­ಪದೇ ಪದೆ ದುರಸ್ತಿಗೆ ಬರುವ ಶುದ್ಧ ನೀರು ಘಟಕ­ಅ ಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ

Team Udayavani, Feb 19, 2021, 3:14 PM IST

Drinking water problem

ಕಲಾದಗಿ: ಬಾಗಲಕೋಟೆ ತಾಲೂಕು ಸರಹದ್ದು ಕೊನೆ ಗ್ರಾಮ ಉದಗಟ್ಟಿ ಗ್ರಾಮಸ್ಥರಿಗೆ ಶುದ್ಧ ನೀರಿಗಾಗಿ ಊರೂರು ಅಲೆಯುವ ಸ್ಥಿತಿ ಬಂದೊದಗಿದೆ.ಶುದ್ಧ ನೀರಿನ ಘಟಕ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕಾದ ಅ ಧಿಕಾರಿಗಳು ನಿರ್ಲಕ್ಷéತೋರುತ್ತಿದ್ದಾರೆಂದು ಆರೋಪಿಸಿರುವ ಉದಗಟ್ಟಿ ಗ್ರಾಮಸ್ಥರು ಅ ಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ರಿಪೇರಿಗೆ ಬಂದು ಒಂದು ತಿಂಗಳ ಕಾಲ ಬಂದ್‌ ಆಗಿತ್ತು, ದುರಸ್ತಿ ಮಾಡಿ ನೀರು ಲಭ್ಯವಾಗುವಂತೆ ಮಾಡಲಾಗಿತ್ತು. ಘಟಕ ಮತ್ತೆ ರಿಪೇರಿಗೆ ಬಂದಿದ್ದು, ಕಳೆದೊಂದು ವಾರದಿಂದ ಬಂದ್‌ ಆಗಿದೆ. ಪದೇ ಪದೇ ದುರಸ್ತಿಗೆ ಬರುವ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಗ್ರಾಮಸ್ಥರಿಗೆ ಇದ್ದೂ ಇಲ್ಲದಂತಾಗಿದೆ. ದುರಸ್ತಿಗೊಳಿಸಿದ ಕೆಲವೇ ದಿನ ಮಾತ್ರ ನೀರು ಬಂದು, ಮತ್ತೆ ದುರಸ್ತಿಗೆ ಬಂದು ನಿಲ್ಲುತ್ತದೆ. ಪದೇ ಪದೆ ದುರಸ್ತಿಗೆ ಬರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಊರಲ್ಲಿ ಇದು ಇದ್ದರೆಷ್ಟು ಬಿಟ್ಟರೆಷ್ಟು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಅ ಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಶುದ್ಧ ನೀರಿಗಾಗಿ ಮೂರ್‍ನಾಲ್ಕು ಕಿಲೋಮೀಟರ್‌ ದೂರದ ಗ್ರಾಮ ಮುಧೋಳ ತಾಲೂಕಿನ ಜುನ್ನೂರು ಗ್ರಾಮ ಇಲ್ಲವೇ ಪಕ್ಕದ ಶಾರದಾಳ ಗ್ರಾಮಕ್ಕೆ ಹತ್ತಾರು ರೂಪಾಯಿ ಖರ್ಚು ಮಾಡಿ, ಸಮಯ ವ್ಯಯ ಹೋಗುವ ಪರಿಸ್ಥಿತಿ ಇದೆ. ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಿ ಉದಗಟ್ಟಿ ಗ್ರಾಮದವರು ನೀರಿಗಾಗಿ ಊರೂರು ಅಲೆಯುವುದನ್ನು ತಪ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.