ಐತಿಹಾಸಿಕ ರಂಗಿನಾಟಕ್ಕೆ ಚಾಲನೆ 


Team Udayavani, Mar 22, 2019, 9:30 AM IST

22-march-14.jpg

ಬಾಗಲಕೋಟೆ: ಐತಿಹಾಸಿಕ ಹೋಳಿ ಹಬ್ಬದ ಮೊದಲ ದಿನದ ರಂಗಪಂಚಮಿ ರಂಗಿನಾಟದಲ್ಲಿ ಕುಣಿದು ಕುಪ್ಪಳಿಸಿದ ಯುವಕರು. ಕೆಂಪು, ಹಳದಿ, ನೀಲಿ ಕೇಸರಿ ಬಣ್ಣಗಳಿಂದ ಯುವಕರು ಮಿಂದೆದ್ದರು. ಕಿಲ್ಲಾ ಭಾಗದ ಮಕ್ಕಳು ಕುಣಿದು ಕುಪ್ಪಳಿಸಿ ಹೋಳಿ ಹಬ್ಬದ ಮೊದಲ ದಿನ ಬಣ್ಣದಲ್ಲಿ ಸಂಭ್ರಮಿಸಿದರು. ಬಾಗಲಕೋಟೆ ರಂಗು ರಂಗಿನಾಟ ಮೊದಲ ದಿನವಾದ ಗುರುವಾರ ಕಿಲ್ಲಾ ಭಾಗದಲ್ಲಿ ಬಣ್ಣ ಬಣ್ಣದ ಚಿತ್ತಾರದ ಕಲರ್‌ಪುಲ್‌ ಆಗಿತ್ತು. ಕಿಲ್ಲಾಭಾಗದ ಹೊನ್ನಾಳ ದೇಸಾಯಿರವರ ಮನೆ, ಮರಾಟಾ ಗಲ್ಲಿಗಳಲ್ಲಿ ಹೋಳಿ ತನ್ನ ಮೆರಗು ಕಂಡುಕೊಂಡಿತ್ತು. ಹೋಳಿ ಬಣ್ಣದಾಟದಲ್ಲಿ ಎಲ್ಲರು ಮುಖಗಳು ಕೆಂಪಾಗಿದ್ದವು. ಚೈನಾರೆಡ್‌ ಕೆಂಪು ಬಣ್ಣ ಎಲ್ಲರ ಮುಖವನ್ನು ಕೆಂಪಾಗಿಸಿತ್ತು.

ಬಾಲಕಿಯರ ರಂಗಿನಾಟದ ಮೆರಗು: ಗುರುವಾರ ಬೆಳಗ್ಗೆಯಿಂದ ವಿದ್ಯಾಗಿರಿ ಪ್ರದೇಶದಲ್ಲಿ ಕಲರ್‌ ಪುಲ್‌ ಬಣ್ಣದಾಟದಲ್ಲಿ ಬಾಲಕಿಯರು ತಮ್ಮ ಗೆಳತಿಯರೊಂದಿಗೆ ಕೂಡಿಕೊಂಡು ವಿದ್ಯಾಗಿರಿಯ ಓಣಿಯಲ್ಲಿ ಯುವತಿಯರಿಗೆ ರಂಗುರಂಗಿನ ಗುಲಾಲ ಎರಚಿ ಸಂಭ್ರಮಿಸಿದರು. ಚಿಣ್ಣರು ಸಹ ಬಣ್ಣದಾಟದಲ್ಲಿ ತೊಡಗಿದರಷ್ಟೇ ಅಲ್ಲದೇ ಮಕ್ಕಳ ಚೇಷ್ಟೆ, ವೈವಿಧ್ಯ ಬಾಷೆಗಳು ನೋಡುಗರನ್ನು ರಂಜಿಸಿದರು. ಬೇಧ ಭಾವವಿಲ್ಲದೆ ಬಣ್ಣದಾಟದಲ್ಲಿ ತೊಡಗಿದ್ದರು. ಮನೆ ಮುಂದೆ ಇಟ್ಟಿದ್ದ ಬ್ಯಾರಲ್‌ ನೀರಲ್ಲಿ ವಿವಿಧ ತೆರನಾದ ಬಣ್ಣಗಳನ್ನು ಸಿದ್ಧಪಡಿಸಿ ಒಬ್ಬರಿಗೊಬ್ಬರು ಬಣ್ಣ ಎರಚಿ ಖುಷಿಪಟ್ಟರು. ಹೋಳಿ ಬಣ್ಣ ತನ್ನ ಚಿತ್ತಾರ ಬಿಡಿಸಿತ್ತು. ಬಣ್ಣದ ಚಿತ್ತಾರ ಬಿಸಿ‌ಲಿನ ತಾಪಕ್ಕೆ ಅಂಜದೆ ಬಣ್ಣದ ನೀರಲ್ಲಿ ಮುಳುಗಿ ಖುಷಿಪಡುತ್ತಿದ್ದರು. ಯವಕರಗಿಂತ ಚಿಣ್ಣರ ರಂಗಿನಾಟ ಮನಸೊರೆಗೊಳ್ಳುತ್ತಿತ್ತು. ಚಿಣ್ಣರ ಹಲಿಗೆ ನಾದದೊಂದಿಗೆ ಹಜ್ಜೆಯನ್ನು ತಾಳಕ್ಕೆ ತಕ್ಕಂತೆ ಹಾಕುತ್ತಾ ಕುಣಿದಾಡಿದರು.

ಬಣ್ಣದ ಬಂಡಿಗಳ ಸಾಲಿನ ಮುಂದೆ ಕಿಲ್ಲಾ ಭಾಗದ ತುರಾಯಿ ಹಲಗೆ ತನ್ನ ಸಪ್ಪಳ ಮಾಡುತ್ತಿತ್ತು. ಯುವಕರು ಮಕ್ಕಳು ಬಣ್ಣದ ಬಂಡಿಯಲ್ಲಿ ಕೇಕೆ, ಚಪ್ಪಾಳೆ, ವಿವಿಧ ಘೋಷಣೆಗಳು ಮುಗಿಲು ಮಟ್ಟಿದವು. ಬಣ್ಣದಾಟದೊಂದಿಗೆ ಬಾಯಿ ಬಾಯಿ ಬಡಿದುಕೊಂಡು ಲಬೋ ಲಬೋ ಹೊಯ್ಕೊಳ್ಳುವುದು ಸಾಮಾನ್ಯವಾಗಿತ್ತು.

ವಿವಿಧ ವೇಷ: ಬೆಳಗ್ಗೆಯಿಂದಲೇ ಯುವಕರು ಮಹಿಳೆಯರ ವೇಷ ಸರಿದಂತೆ ವಿವಿಧ ತರಹದ ವೇಷ ಭೂಷಣಗಳನ್ನು ಹಾಕಿಕೊಂಡು ಗಲ್ಲಿ ಗಲ್ಲಿಗಳಲ್ಲಿ ತೆರಳಿ ಹೋಳಿ ಹಬ್ಬದ ವಿಶೇಷ ಹಂತಿ ಪದಗಳನ್ನು ಹಾಡಿ ಕುಣಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.