ಅಮೀನಗಡ ಗ್ರಾಮದೇವತೆ ಜಾತ್ರೆಗೆ ಚಾಲನೆ

ಭಾವೈಕ್ಯತಾ ಭವ್ಯ ಮೆರವಣಿಗೆ ಭಕ್ತಿಭಾವದೊಂದಿಗೆ ಅದ್ಧೂರಿಯಾಗಿ ಸಡಗರ ಸಂಭ್ರಮದಿಂದ ಜರುಗಿತು.

Team Udayavani, May 11, 2022, 4:27 PM IST

ಅಮೀನಗಡ ಗ್ರಾಮದೇವತೆ ಜಾತ್ರೆಗೆ ಚಾಲನೆ

ಅಮೀನಗಡ: ಪಟ್ಟಣದಲ್ಲಿ ಐದು ವರ್ಷಕೊಮ್ಮೆ ಜರುಗುವ ಶ್ರೀ ಗ್ರಾಮದೇವತೆ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ ಭಾವೈಕ್ಯತಾ ಭವ್ಯ ಮೆರವಣಿಗೆ ಭಕ್ತಿಭಾವದೊಂದಿಗೆ ಅದ್ಧೂರಿಯಾಗಿ ಸಡಗರ ಸಂಭ್ರಮದಿಂದ ಜರುಗಿತು.

ಬೆಳಿಗ್ಗೆ 9ಕ್ಕೆ ಪಟ್ಟಣದ ಹಾಲುಮತ ಸಮಾಜದ ಬಾವಿಯಲ್ಲಿ ಗ್ರಾಮದೇವತೆಯ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಲಾಯಿತು. ಶ್ರೀ ಗ್ರಾಮದೇವತೆ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಭಾವೈಕ್ಯತಾ ಭವ್ಯ ಮೆರವಣಿಗೆಗೆ ಮಾಜಿ ಸಚಿವ ಎಚ್‌.ವೈ. ಮೇಟಿ ಚಾಲನೆ ನೀಡಿದರು. ಸಾನ್ನಿಧ್ಯ ವಹಿಸಿದ್ದ ಶ್ರೀಪ್ರಭುಶಂಕರೇಶ್ವರ ಗಚ್ಚಿನಮಠದ ಶಂಕರರಾಜೇಂದ್ರಶ್ರೀಗಳು, ಕುರುಹಿನಶೆಟ್ಟಿ ಸಮಾಜ ನೀಲಕಂಠಮಠದ ಹಳೇಹುಬ್ಬಳ್ಳಿಯ ಶಂಕರ ಶಿವಾಚಾರ್ಯ ಶ್ರೀಗಳು ಪೂಜೆ ಸಲ್ಲಿಸಿದರು. ಪೂಜಾ ನೇತೃತ್ವವನ್ನು ಮನೋಹರ ಭಟ್ಟ ನೆರವೇರಿಸಿದರು.

ವಿವಿಧ ವಾಧ್ಯಮೇಳಗಳೊಂದಿಗೆ ಸುಮಂಗಲಿಯರಿಂದ ಆರತಿ ಸೇವೆ ಹಾಗೂ ಕುಂಭ ಮೇಳದೊಂದಿಗೆ ಶ್ರೀ ದೇವಿಯ ಮೆರವಣಿಗೆಯೂ ಪಟ್ಟಣದ ಸೂಳೇಬಾವಿ ಕ್ರಾಸ್‌ನಿಂದ ರಾಯಚೂರು-ಬೆಳಗಾವಿ ಮುಖ್ಯರಸ್ತೆಯ ಮೂಲಕ, ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ, ಶ್ರೀಶಿವಾಚಾರ ದೇವಾಂಗ ಸಮಾಜದ ಬನಶಂಕರಿ ದೇವಸ್ಥಾನ, ನಾಡ ಕಾರ್ಯಾಲಯ, ಶ್ರೀ ಪ್ರಭುಂಶಂಕರೇಶ್ವರ ಗಚ್ಚಿನಮಠ, ಪಟ್ಟಣ ಪಂಚಾಯತಿ ಕಾರ್ಯಾಲಯ, ಚಿತ್ತರಗಿ ಕ್ರಾಸ್‌, ಪ್ರಾಥಮಿಕ ಆರೋಗ್ಯ ಕೇಂದ್ರ, ಜುಮ್ಮಾ ಮಸೀದಿ, ಅಗಸಿ ಬಾಗಿಲು, ಶ್ರೀ ಬಸವೇಶ್ವರ ದೇವಸ್ಥಾನ, ಸಂಗಮೇಶ್ವರ ತೇರಿನಮನೆ, ದೇವಾಂಗ ಸಮಾಜದ ಬನಶಂಕರಿ ದೇವಸ್ಥಾನ, ಕುರುಹಿನಶೆಟ್ಟಿ ಶ್ರೀ ಬಸವೇಶ್ವರ ದೇವಸ್ಥಾನ, ಹನುಮ ಓಕುಳಿಹೊಂಡದವರೆಗೂ ಭವ್ಯ ಮೆರವಣಿಗೆ ಜರುಗಿ ಪಾದಗಟ್ಟೆಯಲ್ಲಿ ಪ್ರತಿಷ್ಠಾಪನೆ ಸ್ಥಾಪಿಸಲಾಯಿತು.

ಭವ್ಯ ಮೆರವಣಿಗೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕ ಡಾ|ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ್‌,ಬಾಗಲಕೋಟೆ ಪ್ರತಿಷ್ಠಿತ ವೈದ್ಯ ಡಾ| ಎಂ.ಎಸ್‌. ದಡ್ಡೇನವರ್‌, ಖ್ಯಾತ ಉದ್ಯಮಿ ರಾಜು ಬೋರಾ, ದೊಡ್ಡಣ್ಣವರ್‌ ಮೈನ್ಸ್‌ ಕಂಪೆನಿ ಉಪಾಧ್ಯಕ್ಷ ರಾಚಪ್ಪ ಸರಡಗಿ, ಜಾತ್ರಾ ಕಮಿಟಿ ಅಧ್ಯಕ್ಷ ಜಗದೀಶ ಬಿಸಲದಿನ್ನಿ, ಪಟ್ಟಣ ಪಂಚಾಯತಿ ಸದಸ್ಯರುಗಳು, ಶ್ರೀ ಗ್ರಾಮದೇವತೆ ಜಾತ್ರಾ ಸೇವಾ ಸಮಿತಿ ಅವರು, ವಿವಿಧ ಸಮಾಜಗಳ
ಗುರುಹಿರಿಯರು,ವಿವಿಧ ಸಂಘಟನೆಗಳ ಸಂಘಟಕರು, ವಿವಿಧ ಸಮಾಜಗಳ ಮುಖಂಡರು, ಯುವಕರು, ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಕಳೆತಂದವು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.