ಇ-ಗ್ರಂಥಾಲಯ ನೋಂದಣಿ; ಬಾಗಲಕೋಟೆ ಜಿಲ್ಲೆಯೇ ಫಸ್ಟ್‌

30 ಜಿಲ್ಲೆಗಳಿಂದ ಒಟ್ಟು 1.38 ಲಕ್ಷ ಜನರು ಆನ್‌ಲೈನ್‌ ನೋಂದಣಿ

Team Udayavani, May 19, 2020, 11:32 AM IST

ಇ-ಗ್ರಂಥಾಲಯ ನೋಂದಣಿ; ಬಾಗಲಕೋಟೆ ಜಿಲ್ಲೆಯೇ ಫಸ್ಟ್‌

ಬಾಗಲಕೋಟೆ: ಸಾರ್ವಜನಿಕ ಗ್ರಂಥಾಲಯ ಕೈಗೊಂಡ ಇ-ನೋಂದಣಿ ಪ್ರಕ್ರಿಯೆಗೆ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ರಾಜ್ಯದ 30 ಜಿಲ್ಲೆಗಳಲ್ಲಿ ಬೆಂಗಳೂರು ನಗರ ಹೊರತುಪಡಿಸಿ ಅತೀ ಹೆಚ್ಚು ಜನರು ನೋಂದಣಿ ಮಾಡಿಕೊಂಡು ಪುಸ್ತಕ ಓದಿದವರಲ್ಲಿ ಬಾಗಲಕೋಟೆ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.

ಹೌದು. ಕಳೆದ ಮಾರ್ಚ್‌ 24ರಿಂದ ಲಾಕ್‌ಡೌನ್‌ ಮುಂದುವರಿದಿದ್ದು, ಈ ವೇಳೆ ಗ್ರಂಥಾಲಯಗಳು ಬಾಗಿಲು ಮುಚ್ಚಿವೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ಓದುಗರಿಗೆ ಮನೆಯಿಂದಲೇ ಸೌಲಭ್ಯ ಕಲ್ಪಿಸಿದ್ದು, ಇಲಾಖೆ ಆರಂಭಿಸಿದ ಆನ್‌ಲೈನ್‌ ನೋಂದಣಿ ಮೂಲಕ ಪುಸ್ತಕ ಓದು ಪ್ರಕ್ರಿಯೆ ಯಶಸ್ವಿಯಾಗಿದೆ.

ಮಾರ್ಚ್‌ 24ರಿಂದ ಇಲ್ಲಿಯವರೆಗೆ ರಾಜ್ಯದ 30 ಜಿಲ್ಲೆಗಳಿಂದ ಒಟ್ಟು 1.38 ಲಕ್ಷ ಜನರು ಆನ್‌ಲೈನ್‌ ನೋಂದಣಿ ಮಾಡಿಕೊಂಡು ಪುಸ್ತಕ ಓದಿದ್ದಾರೆ. ಲಾಕ್‌ ಡೌನ್‌ ವೇಳೆ ಜನರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್‌ ಇಲ್ಲವೇ ಕಂಪ್ಯೂಟರ್‌ನಲ್ಲಿ ನಾಡಿನ ಹೆಸರಾಂತ ಸಾಹಿತಿಗಳ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕ, ಕಥೆ, ಕಾದಂಬರಿ ಸಹಿತ ಹಲವಾರು ಪುಸ್ತಕ ಓದಲು ಗ್ರಂಥಾಲಯ ಇಲಾಖೆಯ ಇ-ಗ್ರಂಥಾಲಯ ಸಹಕಾರಿಯಾಗಿದೆ.

ಲಾಕ್‌ಡೌನ್‌ ಸಂದರ್ಭ ಲಾಕ್‌ ಫ್ರೀ : ಪುಸ್ತಕ-ಬೆರಳ ತುದಿಯಲ್ಲಿ ಗ್ರಂಥಾಲಯ ಎಂಬ ಸರ್ಕಾರದ ಹೊಸ ಪ್ರಕ್ರಿಯೆಗೆ ಜಿಲ್ಲೆಯ 11 ಸಾವಿರಕ್ಕೂ ಹೆಚ್ಚು ಓದುಗರು, ಮನೆಯಿಂದಲೇ ಇ ಸಾರ್ವಜನಿಕ ಗ್ರಂಥಾಲಯ, ಉಚಿತ ಆ್ಯಪ್‌ ಮೂಲಕ ನೋಂದಣಿ ಮಾಡಿಕೊಂಡು, ಡಿಜಿಟಲ್‌ ಗ್ರಂಥಾಲಯ ಉಪಯೋಗಪಡಿಸಿಕೊಂಡು, ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. -ಮಲ್ಲಿಕಾರ್ಜುನ ರೆಬಿನಾಳ, ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಅಧಿಕಾರಿ.

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.