ಪರಿಸರ ಸ್ನೇಹಿ ಫೋಟೋ ವಿಘಟನೆ ಯಂತ್ರ ಅನ್ವೇಷಣೆ


Team Udayavani, Jul 7, 2019, 9:43 AM IST

bk-tdy-1..

ಬಾಗಲಕೋಟೆ: ಪರಿಸರ ಸ್ನೇಹಿ ಫೋಟೋ ವಿಘಟನೆ ಯಂತ್ರದ ಅನ್ವೇಷಣೆ ಮಾಡಿದ ಸುಮುಖ ಹೆಗಡೆ ಮತ್ತು ದೇವ್‌ ಪವಾರ.

ಬಾಗಲಕೋಟೆ: ಬಸವೇಶ್ವರ ಸಿಬಿಎಸ್‌ಇ ಶಾಲೆಯ 8ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು, ಪರಿಸರ ಸ್ನೇಹಿ ಫೋಟೋ ವಿಘಟನೆ ಯಂತ್ರ ಕಂಡುಹಿಡಿದಿದ್ದು, ಸರ್ಕಾರ ಮಾನ್ಯತೆ ನೀಡಿದರೆ, ಈ ವಿದ್ಯಾರ್ಥಿಗಳು ವಿಜ್ಞಾನಿಗಳಾಗಿ ಹೊರಹೊಮ್ಮಲಿದ್ದಾರೆ.

ಸಿಬಿಎಸ್‌ಇ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಾದ ಸುಮುಖ ಎಂ ಹೆಗಡೆ ಹಾಗೂ ದೇವ್‌ ಜಿ. ಪವಾರ್‌ ಅವರು ಅಟಲ್ ಟಿಂಕರಿಂಗ್‌ ಮ್ಯಾರಾಥಾನ್‌- 2018 ಸ್ಪರ್ಧೆಯಲ್ಲಿ ಪರಿಸರ ಸ್ನೇಹಿ ಫೋಟೋ ವಿಘಟನೆ ಯಂತ್ರದ ಅನ್ವೇಷಣೆ ಮಾಡಿದ್ದು, ಟಾಪ್‌ 100ರಲ್ಲಿ ಆಯ್ಕೆಯಾಗಿದ್ದಾರೆ.

ಈ ಯಂತ್ರದ ಸಹಾಯದಿಂದ ಪರಿಸರದಲ್ಲಿನ ವಿಷಕಾರಿ ಅನಿಲವಾದ ಇಂಗಾಲದ ಡೈಆಕ್ಸೈಡ್‌ನ್ನು ಆಮ್ಲಜನಕವನ್ನಾಗಿ ಪರಿವರ್ತಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಬಹುದು ಎಂಬುದನ್ನು ಮಕ್ಕಳು ತಮ್ಮ ಪ್ರಾತ್ಯಕ್ಷಿಕೆಯಿಂದ ನಿರೂಪಿಸಿದ್ದಾರೆ. ಸರ್ಕಾರದ ಮಾನ್ಯತೆ ಪಡೆದುಕೊಂಡರೆ ಅದರ ತಯಾರಿಕೆಯ ಹಕ್ಕನ್ನು ಮಕ್ಕಳು ಪಡೆದುಕೊಳ್ಳಲಿದ್ದಾರೆ. ಅಕ್ಟೋಬರ್‌ 2018ರಲ್ಲಿ ಕೇಂದ್ರ ಸರ್ಕಾರದ ಎಐಎಂ ನೀತಿ ಆಯೋಗವು ಅಟಲ್ ಟಿಂಕರಿಂಗ್‌ ಮ್ಯಾರಾಥಾನ್‌ 2018 ಎಂಬ ಸ್ಪರ್ಧೆಯನ್ನು ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡಿತ್ತು. ಮಕ್ಕಳು ತಮ್ಮಲ್ಲಿನ ವೈಜ್ಞಾನಿಕ ಅನ್ವೇಷಣಾ ಕೌಶಲ್ಯ ತೋರ್ಪಡಿಸುವ ಮೂಲಕ ಅದು ಸಮಾಜಕ್ಕೆ ಉಪಯೋಗವಾಗುವುದರ ಬಗೆಗಿನ ಈ ಸ್ಪರ್ಧೆಯಲ್ಲಿ ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಟಲ್ ಟಿಂಕರಿಂಗ್‌ ಲ್ಯಾಬಿನ್‌ ಪ್ರಭಾರಿ ತನುಜಬಾಯಿ ನಾಯ್ಕ ಯಶಸ್ಸು ಪಡೆದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆಗೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಡಾ| ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಆಡಳಿತಾಧಿಕಾರಿ ಎನ್‌.ಜಿ. ಕರೂರ, ಶಾಲೆಯ ಪ್ರಾಚಾರ್ಯ ಸಿ.ಬಿ. ಸುರೇಶ ಹೆಗ್ಡೆ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.