ರಬಕವಿ-ಬನಹಟ್ಟಿ: ಎಸ್‍ಎಸ್‍ಎಲ್‍ಸಿ ವರೆಗೆ ಶಿಕ್ಷಣ ಕನ್ನಡ ಮಾಧ್ಯಮದಲ್ಲಿರಲಿ: ಜಯವಂತ ಕಾಡದೇವರ


Team Udayavani, Nov 6, 2022, 5:04 PM IST

15

ರಬಕವಿ-ಬನಹಟ್ಟಿ: ಕನ್ನಡದೇಳ್ಗೆಗೆ ಕನ್ನಡ ಮಾಧ್ಯಮದಲ್ಲಿ ಕನಿಷ್ಠ ಎಸ್‍ಎಸ್‍ಎಲ್‍ಸಿವರೆಗೆ ಶಿಕ್ಷಣ ನೀಡುವುದು ಅನಿವಾರ್ಯವಾಗಿದೆ. 1956 ರಿಂದ ಇಲ್ಲಿಯವರೆಗೆ ಎಲ್ಲ ಸರ್ಕಾರಗಳ ಇಚ್ಛಾ ಶಕ್ತಿಯ ಕೊರತೆಯೇ ಕನ್ನಡ ಭಾಷೆಯ ಹಿನ್ನೆಡೆಗೆ ಪ್ರಮುಖ ಕಾರಣವಾಗಿದೆ ಎಂದು ರಬಕವಿ ಬನಹಟ್ಟಿ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಜಯವಂತ ಕಾಡದೇವರ ತಿಳಿಸಿದರು.

ಅವರು ಭಾನುವಾರ ರಾಮಪುರದ ದಾನೇಶ್ವರಿ ಸಮುದಾಯ ಭವನದಲ್ಲಿ ನಡೆದ ತಾಲ್ಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್‍ಎಸ್‍ಎಲ್‍ಸಿಯವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಸಿಎನ್‍ಆರ್ ರಾವ್, ಡಾ. ಸ.ಜ. ನಾಗಲೋಟಿ ಮಠ, ರಿಸರ್ವ್ ಬ್ಯಾಂಕಿನಲ್ಲಿ ಅತ್ಯುನ್ನತ ಹುದ್ದೆಯನ್ನು ನಿರ್ವಹಿಸಿ ರಬಕವಿಯ ಬಕ್ಕನ್ನವರ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಪಡೆದವರು. ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಮನೆಯಲ್ಲಿಯ ಹಿರಿಯರು ಓದುವ ರೂಢಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಮೊಬೈಲ್ ಬಳಕೆ ಓದಿಗೆ ಮಾರಕವಾಗಿದೆ ಎಂಬ ಮಾತು ಕೇಳಿ ಬರುತ್ತದೆ. ಓದಿದವರು ಉತ್ತನ ಭವಿಷ್ಯವನ್ನು ಕಂಡುಕೊಂಡಿದ್ದಾರೆ. ಉನ್ನತ ಸಾಧನೆಯನ್ನು ಮಾಡಿದ್ದಾರೆ. ಕನ್ನಡದ ಉಳಿವೆಗಾಗಿ ಪುಸ್ತಕಗಳ ಜೊತೆಗೆ ಪತ್ರಿಕೆಗಳನ್ನು ಓದಿದರೂ ಕೂಡಾ ಸಾಕಷ್ಟು ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯ. ಪತ್ರಿಕೆಗಳು ಜ್ಞಾನದ ಸಂಗಾತಿಗಳಾಗಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.