Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ

Team Udayavani, Jun 4, 2023, 10:37 PM IST

1-pfdff
ರಬಕವಿ-ಬನಹಟ್ಟಿ: ಸ್ಥಳೀಯ ಎಸ್‌ಆರ್‌ಎ ಮಹಾವಿದ್ಯಾಲಯದ ಮೈದಾನದಲ್ಲಿರುವ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು. ಇವರು ತಮ್ಮ ವಾಯು ವಿಹಾರಿಗಳ ಬಳಗದಲ್ಲಿ ಯಾವುದೆ ವ್ಯಕ್ತಿಯ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸುತ್ತಾರೆ.
ಇದರಿಂದಾಗಿ ಈ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ, ಜತೆಗೆ ನೂರಾರು ಸಸಿಗಳನ್ನು ನೆಡುವುದರ ಜೊತೆಗೆ ಅವುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ. ಜೊತೆಗೆ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡುತ್ತಾರೆ.
ಈ ಮೊದಲು ಇಲ್ಲಿಯ ಮಕ್ಕಳ ಸಾಹಿತಿ ಪ್ರೊ.ಜಯವಂತ ಕಾಡದೇವರ ಸಸಿಗಳಿಗೆ ಬೇಸಿಗೆಯ ಸಂದರ್ಭದಲ್ಲಿ ಹತ್ತಾರು ಗಡಿಗಳಿಗೆ ಡಬ್ಬಿಗಳ ಮೂಲಕ ನೀರು ಹಾಕುತ್ತಿದ್ದರು. ಅದನ್ನು ಗಮನಿಸಿದ ವಾಯು ವಿಹಾರಿಗಳು ಅವರ ಜೊತೆಗೂಡಿದರು. ನಂತರ ಹುಟ್ಟು ಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾಡುವ ಖರ್ಚನ್ನು ಸಲಕರಣೆಗಳ ಖರೀದಿಗಾಗಿ ಬಳಸಿಕೊಂಡರು. ಜೊತೆಗೆ ಸಸಿಗಳ ರಕ್ಷಣೆಗಾಗಿ ಟ್ರಿ ಗಾರ್ಡ್ಗಳನ್ನು ಖರೀದಿಸಿದರು.
ಸ್ಥಳೀಯ ಕಾಡಸಿದ್ಧೇಶ್ವರ ಸಹಕಾರಿ ಸಂಘದ ವ್ಯವಸ್ಥಾಪಕ ಮಹಾಲಿಂಗ ಬಾಗಲಕೋಟ ಹಾಗೂ ಸುಭಾಸ ಮುರಗೋಡ ಪ್ರತಿ ಬುಧವಾರ ಹಾಗೂ ಭಾನುವಾರ ಎಲ್ಲ ಗಿಡಗಳಿಗೆ ನೀರು ಹಾಕುತ್ತಾರೆ. ಅದಕ್ಕಾಗಿ ಇವರು ಸಾಕಷ್ಟು ಪೈಪ್ಗಳನ್ನು ಖರೀದಿ ಮಾಡಿದ್ದಾರೆ. ಬೆಟ್ಟ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಬಾಟಲ್‌ಗಳ ಮೂಲಕ ತೆಗೆದುಕೊಂಡು ಹೋಗಿ ನೀರು ಹಾಕಿ ಬರುತ್ತಾರೆ.
ಇವರಿಗೆ ವಾಯು ವಿಹಾರಿ ಬಳಗದ ಸದಸ್ಯರಾದ ಸುರೇಶ ಕೋಪರ್ಡೆ, ಷಣ್ಮುಖ, ಜಾಡಗೌಡ, ಅರುಣ ಕುಲಕರ್ಣಿ, ಶ್ರೀಶೈಲ ಗೊಂಬಿ, ಸಂಜು ಶಿವಪೂಜಿ, ರಾಜು ಪಿಟಗಿ, ಬಸವರಾಜ ಆದಗೊಂಡ, ದಾನಪ್ಪ ಮಂಡಿ, ಶ್ಯಾಮ ಪಾಂಚಾರಿಯಾ ಸಹಕಾರ ನೀಡುತ್ತಿದ್ದಾರೆ.
ಇವರೆಲ್ಲರ ಪ್ರಯತ್ನದಿಂದಾಗಿ ಇಂದು ಎಸ್‌ಆರ್‌ಎ ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ.
– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.