Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ

Team Udayavani, Jun 4, 2023, 10:37 PM IST

1-pfdff
ರಬಕವಿ-ಬನಹಟ್ಟಿ: ಸ್ಥಳೀಯ ಎಸ್‌ಆರ್‌ಎ ಮಹಾವಿದ್ಯಾಲಯದ ಮೈದಾನದಲ್ಲಿರುವ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು. ಇವರು ತಮ್ಮ ವಾಯು ವಿಹಾರಿಗಳ ಬಳಗದಲ್ಲಿ ಯಾವುದೆ ವ್ಯಕ್ತಿಯ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸುತ್ತಾರೆ.
ಇದರಿಂದಾಗಿ ಈ ಕಾಲೇಜು ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ, ಜತೆಗೆ ನೂರಾರು ಸಸಿಗಳನ್ನು ನೆಡುವುದರ ಜೊತೆಗೆ ಅವುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ. ಜೊತೆಗೆ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡುತ್ತಾರೆ.
ಈ ಮೊದಲು ಇಲ್ಲಿಯ ಮಕ್ಕಳ ಸಾಹಿತಿ ಪ್ರೊ.ಜಯವಂತ ಕಾಡದೇವರ ಸಸಿಗಳಿಗೆ ಬೇಸಿಗೆಯ ಸಂದರ್ಭದಲ್ಲಿ ಹತ್ತಾರು ಗಡಿಗಳಿಗೆ ಡಬ್ಬಿಗಳ ಮೂಲಕ ನೀರು ಹಾಕುತ್ತಿದ್ದರು. ಅದನ್ನು ಗಮನಿಸಿದ ವಾಯು ವಿಹಾರಿಗಳು ಅವರ ಜೊತೆಗೂಡಿದರು. ನಂತರ ಹುಟ್ಟು ಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾಡುವ ಖರ್ಚನ್ನು ಸಲಕರಣೆಗಳ ಖರೀದಿಗಾಗಿ ಬಳಸಿಕೊಂಡರು. ಜೊತೆಗೆ ಸಸಿಗಳ ರಕ್ಷಣೆಗಾಗಿ ಟ್ರಿ ಗಾರ್ಡ್ಗಳನ್ನು ಖರೀದಿಸಿದರು.
ಸ್ಥಳೀಯ ಕಾಡಸಿದ್ಧೇಶ್ವರ ಸಹಕಾರಿ ಸಂಘದ ವ್ಯವಸ್ಥಾಪಕ ಮಹಾಲಿಂಗ ಬಾಗಲಕೋಟ ಹಾಗೂ ಸುಭಾಸ ಮುರಗೋಡ ಪ್ರತಿ ಬುಧವಾರ ಹಾಗೂ ಭಾನುವಾರ ಎಲ್ಲ ಗಿಡಗಳಿಗೆ ನೀರು ಹಾಕುತ್ತಾರೆ. ಅದಕ್ಕಾಗಿ ಇವರು ಸಾಕಷ್ಟು ಪೈಪ್ಗಳನ್ನು ಖರೀದಿ ಮಾಡಿದ್ದಾರೆ. ಬೆಟ್ಟ ಪ್ರದೇಶದಲ್ಲಿ ನೆಟ್ಟ ಸಸಿಗಳಿಗೆ ಬಾಟಲ್‌ಗಳ ಮೂಲಕ ತೆಗೆದುಕೊಂಡು ಹೋಗಿ ನೀರು ಹಾಕಿ ಬರುತ್ತಾರೆ.
ಇವರಿಗೆ ವಾಯು ವಿಹಾರಿ ಬಳಗದ ಸದಸ್ಯರಾದ ಸುರೇಶ ಕೋಪರ್ಡೆ, ಷಣ್ಮುಖ, ಜಾಡಗೌಡ, ಅರುಣ ಕುಲಕರ್ಣಿ, ಶ್ರೀಶೈಲ ಗೊಂಬಿ, ಸಂಜು ಶಿವಪೂಜಿ, ರಾಜು ಪಿಟಗಿ, ಬಸವರಾಜ ಆದಗೊಂಡ, ದಾನಪ್ಪ ಮಂಡಿ, ಶ್ಯಾಮ ಪಾಂಚಾರಿಯಾ ಸಹಕಾರ ನೀಡುತ್ತಿದ್ದಾರೆ.
ಇವರೆಲ್ಲರ ಪ್ರಯತ್ನದಿಂದಾಗಿ ಇಂದು ಎಸ್‌ಆರ್‌ಎ ಕಾಲೇಜು ಆವರಣ ಹಸುರಿನಿಂದ ಕಂಗೊಳಿಸುವಂತಾಗಿದೆ.
– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Jamakhandi: ಸಮಾಜ ಒಡೆಯುವವರಿಂದ ಸಂಘಟನೆ ಸಾಧ್ಯವೆ?: ಭೀಮಶಿ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-sfsdff

Rabkavi Banhatti; ನಿವೃತ್ತ ಪ್ರಾಚಾರ್ಯ ಎಂ.ಎಸ್.ಮುನ್ನೊಳ್ಳಿ ನಿಧನ

Jamkhandi: ಅ.5ಕ್ಕೆ ದೆಹಲಿಯಲ್ಲಿ ಶಿಕ್ಷಕರ ಸಮಾವೇಶ

Jamkhandi: ಅ.5ಕ್ಕೆ ದೆಹಲಿಯಲ್ಲಿ ಶಿಕ್ಷಕರ ಸಮಾವೇಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.