ಸಂಗ್ರಹಿಸಲಾಗುತ್ತಿದೆ ಹಾನಿಯ ಅಂದಾಜು


Team Udayavani, Aug 27, 2019, 11:19 AM IST

bk-tdy-2

ಜಮಖಂಡಿ: ಡ್ರೋಣ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ಕೇಂದ್ರ ಪ್ರವಾಹ ಅಧ್ಯಯನ ತಂಡದ ಸದಸ್ಯರು ವೀಕ್ಷಿಸಿದರು.

ಜಮಖಂಡಿ: ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಮೂಲಭೂತ ಸೌಕರ್ಯ ಸಹಿತ ಒಟ್ಟಾರೆ ಜನಜೀವನ ತೀವ್ರ ಅಸ್ತವ್ಯಸ್ತವಾಗಿದ್ದು, ಹಾನಿಯ ಅಂದಾಜು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಕೇಂದ್ರ ಅಧ್ಯಯನ ತಂಡದ ಪ್ರಕಾಶ ಹೇಳಿದರು.

ನಗರದಲ್ಲಿ ರವಿವಾರ ರಾತ್ರಿ ಪ್ರವಾಹ ಸಂದರ್ಭದಲ್ಲಿ ಡ್ರೋಣ್‌ ಕ್ಯಾಮೆರಾ ಮೂಲಕ ಸೆರೆ ಹಿಡಿದ ಪ್ರವಾಹ ದೃಶ್ಯಗಳನ್ನು ವೀಕ್ಷಿಸಿ ಮಾತನಾಡಿದ ಅವರು, ತಾಲೂಕಿನ ಬಹುತೇಕ ಗ್ರಾಮಗಳು ಕೃಷ್ಣಾನದಿ ಪ್ರವಾಹಕ್ಕೆ ತೊಂದರೆಗೆ ಸಿಲುಕಿವೆ. ನೆರೆಪ್ರವಾಹದಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಹದಿಂದ ರೈತರ ಪ್ರಮುಖ ಬೆಳೆಗಳಾದ ಕಬ್ಬು, ದಾಳಿಂಬೆ, ಜನ-ಜಾನುವಾರು, ಸೇತುವೆ ಹಾಗೂ ರಸ್ತೆಗಳು ತೀವ್ರ ಹಾನಿಗೊಳಗಾಗಿದೆ. ಇನ್ನೊಂದು ಅಧ್ಯಯನ ಭೇಟಿ ಕೈಗೊಂಡು ನಿಖರ ಹಾನಿ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಸೇತುವೆ ಹಾನಿ ವೀಕ್ಷಣೆ: ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಹಾನಿ ವೀಕ್ಷಿಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಮಾಹಿತಿ ಪಡೆಯಿತು

ತಾತ್ಕಾಲಿಕ ದುರಸ್ತಿ: ಚಿಕ್ಕಪಡಸಲಗಿ ಸೇತುವೆ ಹಾನಿಯಾಗಿದ್ದು, ತಾಲೂಕಾಡಳಿತ ತಾತ್ಕಾಲಿಕವಾಗಿ ರಸ್ತೆ ಸುಧಾರಣೆ ಮಾಡಿರುವುದನ್ನು ಕೇಂದ್ರ ಪ್ರವಾಹ ಅಧ್ಯಯನ ತಂಡ ವೀಕ್ಷಿಸಿತು.

ಎರಡೂ ಗ್ರಾಮದ ಸಂಪರ್ಕ ಸೇತುವೆ ತಾತ್ಕಾಲಿಕ ದುರಸ್ತಿಯಾದಲ್ಲಿ ಜನ-ಜಾನುವಾರುಗಳಿಗೆ ಕಾಲ್ನಡಿಗೆ ಮೂಲಕ ತೆರಳಲು ಅನುಕೂಲವಾಗಲಿದೆ ಎಂದು ಅಧ್ಯಯನಕ್ಕೆ ತಂಡಕ್ಕೆ ಡಿಸಿ ಅವರು ಮನವರಿಕೆ ಮಾಡಿದರು. ಸೇತುವೆ ಮೇಲ್ಧಾವಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ದುರಸ್ತಿಗೆ ಕನಿಷ್ಟ ಎರಡು ತಿಂಗಳು ಕಾಲಾವಕಾಶ ಅಗತ್ಯವಿದೆ ಎಂದು ಡಿಸಿ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.