ಎಲ್ಲರೂ ಸಂವಿಧಾನ ಅರಿತುಕೊಳ್ಳಬೇಕು
Team Udayavani, Jan 27, 2021, 6:38 PM IST
ಬನಹಟ್ಟಿ: ದೇಶದ ಪ್ರತಿಯೊಬ್ಬರು ಸಂವಿಧಾನ ಅರಿಯುವಂತಾಗಬೇಕು. ಸಂವಿಧಾನವನ್ನು ಓದುವುದರಿಂದ ದೇಶದ ಕಾನೂನು, ನಿಯಮಗಳು, ಉದ್ದೇಶ, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರಾದ ರೇಶ್ಮಾ ಗೋಣಿ ಹೇಳಿದರು.
ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧjಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶದ ನಿರ್ಮಾಣದಲ್ಲಿ ವಕೀಲರು ಪ್ರಮುಖ ಪಾತ್ರ ವಹಿಸಿದ್ದರು. ಪ್ರತಿಯೊಬ್ಬರಿಗೂ ಕಾನೂನು ತಿಳಿವಳಿಕೆಯನ್ನು ನೀಡಲು ವಕೀಲರುಮುಂದಾಗಬೇಕು ಎಂದರು.
ಇದನ್ನೂ ಓದಿ:ಗಣತಂತ್ರ ವ್ಯವಸ್ಥೆಗೆ ಜನರ ಜೈಕಾರ
ಕಿರಿಯ ಶ್ರೇಣಿಯ ನ್ಯಾಯಾ ಧೀಶ ಮಹೇಶ ಚಂದ್ರಕಾಂತ, ಬಾಗಲಕೋಟೆಯ ಸರ್ಕಾರಿ ಅಭಿಯೋಜಕ ಎಂ.ಐ.ಸಂಗ್ರತಾಸ್, ಸಹಾಯಕ ಸರ್ಕಾರಿ ಅಭಿಯೋಜಕ ಮಹಾಂತೇಶ ಮಸಳಿ, ಎಂ.ಜಿ. ಕೆರೂರ, ವಿಜಯ ಹೂಗಾರ, ವೆಂಕಟೇಶ ನಿಂಗಸಾನಿ, ಸುರೇಶ ಗೊಳಸಂಗಿ, ಸುಜಾತಾ ನಡೋಣಿ, ಸಿದ್ದು ಗೌಡಪ್ಪನವರ, ಜಿ.ಎಸ್.ಅಮ್ಮಣಗಿಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್