Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ


Team Udayavani, May 24, 2024, 9:04 PM IST

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

ರಬಕವಿ ಬನಹಟ್ಟಿ: ನನಗೆ ಎಲ್ಲರೂ ಮರ್ಯಾದೆ ಕೊಡಬೇಕು ಮತ್ತು ಮನೆಯಲ್ಲಿ ನಾನು ಸರ್ಕಾರಿ ಉನ್ನತ ಅಧಿಕಾರಿಯೆಂಬ ಸಂದೇಶ ನೀಡಲು ಇಂಟಲಿಜೆನ್ಸ್ ಬ್ಯೂರೋ ಅಧಿಕಾರಿಯಾಗಿದ್ದೇನೆಂದು ನಕಲಿ ಐಡಿ ಕಾರ್ಡ್ ಮಾಡಿಕೊಂಡು ಊರು ಸುತ್ತುವಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಸಂಗಮೇಶ ಲಕ್ಕಪ್ಪಗೋಳ(22) ಮೂಲತಃ ಹಿಪ್ಪರಗಿ ಗ್ರಾಮದವನಾಗಿದ್ದು, ಐಬಿ ನಕಲಿ ಕಾರ್ಡ್, ಕ್ಯಾಪ್ ಹೊಂದಿದ್ದ ಆರೋಪಿಯು ಬೈಕ್ ಮೇಲೂ ಐಬಿ ಲೇಗೋ ಹಾಕಿಕೊಂಡು ಸುತ್ತುತ್ತಿದ್ದ. ನಕಲಿ ಗನ್(ಲೈಟರ್ ಹತ್ತುವ ವಸ್ತು), ಕೆಟ್ಟ ವಾಕಿಟಾಕಿದೊಂದಿಗೂ ಫೋಸ್ ನೀಡಿದ್ದ. ಈ ವಿಚಾರ ಮೇಲಧಿಕಾರಿಗಳಿಗೆ ತಿಳಿಯುತ್ತಿದ್ದಂತೆ ಈತನಿಗಾಗಿ ಜಾಲ ಬೀಸುವಾಗಲೇ ಬನಹಟ್ಟಿಯ ಬಿದರಿ ಸಮುದಾಯ ಭವನ ಹತ್ತಿರದ ಚೆಕ್‌ಪೋಸ್ಟ್ ನಲ್ಲಿ ಪೊಲೀಸರಿಗೆ ಈ ಐಡಿ ಕಾರ್ಡ್ ತೋರಿಸಿದ್ದಾನೆ. ತಕ್ಷಣವೇ ಸಂಶಯಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸಿಕ್ಕಿ ಬಿದ್ದಿದ್ದಾನೆ.

ಊರಲ್ಲಿ ಗೌರವ ಸಿಗಲಿ ಹಾಗು ಮನೆಯಲ್ಲಿ ಪದೇ ಪದೇ ಯಾವುದಾದರೂ ನೌಕರಿಗೆ ಸೇರೆಂದು ಒತ್ತಾಯಕ್ಕೆ ಈ ವೇಷ ಹಾಕಿದ್ದೇನೆಂದು ಆರೋಪಿ ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಪ್ರಾಥಮಿಕ ವರದಿ ಪ್ರಕಾರ ಈತನ ಹಿನ್ನಲೆ ಯಾವುದೇ ಪ್ರಕರಣವಿಲ್ಲ. ಯಾರಿಗಾದರೂ ವಂಚನೆ ಅಥವಾ ಮೋಸಗೊಳಿಸಿದ ಮಾಹಿತಿಯಿಲ್ಲವೆಂಬುದು ತಿಳಿದು ಬಂದಿದೆ.

ನಕಲಿ ಅಧಿಕಾರಿ ಆಗಿದ್ದೇಗೆ? : ಹಿಪ್ಪರಗಿ ಗ್ರಾಮದಲ್ಲೊಂದು ಕಂಪ್ಯೂಟರ್ ಕೇಂದ್ರ ನಿರ್ವಹಿಸುತ್ತಿದ್ದ ಆರೋಪಿ ಸಂಗಮೇಶ ಲಕ್ಕಪ್ಪಗೋಳನಿಗೆ ಮನೆಯಲ್ಲಿ ಯಾವುದಾದರೂ ನೌಕರಿ ಸೇರೆಂದು ಒತ್ತಾಯವಿತ್ತು. ಇದರಂತೆ ಕಳೆದ ಜನವರಿಯಲ್ಲಿ ಇಂಟಲಿಜೆನ್ಸಿ ಬ್ಯೂರೋ ಇಲಾಖೆಯ ಪರೀಕ್ಷೆಯೂ ಕೂಡ ನಡೆದಿತ್ತು. ಇದ್ಯಾವುದಕ್ಕೂ ಹಾಜರಾತಿ ಅಥವಾ ಪ್ರವೇಶಾತಿ ಪಡೆಯದೆ ಮನೆಯವರಿಗೆ ಸುಳ್ಳು ಹೇಳಿ ನನಗೆ ನೌಕರಿ ದೊರೆತಿದೆ ಎಂದು ನಕಲಿ ಐಡಿ ಕಾರ್ಡ್ ತೋರಿಸಿ ಅಧಿಕಾರಿ ಶಸ್ತ್ರವಿಲ್ಲದೆ ಗುಪ್ತಚರ ಬ್ಯೂರೋದಲ್ಲಿದ್ದೇನೆ. ಇದರ ಕಾರ್ಯ ಹೀಗೆ ಎಂದು ನಂಬಿಸಿದ್ದಾನೆ. ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ಒದಗಿದ ಕಾರಣ ಬನಹಟ್ಟಿ ಠಾಣೆಗೆ ಮಾಹಿತಿ ಒದಗಿಸಿದ್ದರು.

ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಶಾಂತಾ ಹಳ್ಳಿ ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

1-aasasas

Rabkavi Banhatti; ಕೃಷ್ಣಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.