ಉದಾಸೀನತೆ ಮಾಡದೆ ಕಾನೂನು ಪಾಲಿಸಿ: ಡಾ| ಕೆ. ರಾಜೇಂದ್ರ
Team Udayavani, Mar 25, 2020, 3:58 PM IST
ತೇರದಾಳ: ಕೋವಿಡ್ 19 ಸೋಂಕು ತಡೆಗಟ್ಟಲು ಸರಕಾರ ಕಠಿಣ ಕ್ರಮ ಕೈಗೊಂಡಿದ್ದು, ಯಾರೂ ಉದಾಸೀನತೆ ಮಾಡದೆ ಕಾನೂನು ಪಾಲಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೋವಿಡ್ 19 ಚೆಕ್ಪೋಸ್ಟ್ಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಮಹಾಮಾರಿ ಕೋವಿಡ್ 19 ಪಸರಿಸದಂತೆ ಮಹಾರಾಷ್ಟ್ರದಿಂದ ಬರುವ ಎಲ್ಲ ಬಗೆಯ ವಾಹನ ತಡೆಗಟ್ಟಬೇಕು. ಮನೆಬಿಟ್ಟು ಯಾರೂ ಹೊರಬರಬಾರದು. ಎಲ್ಲರೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಗ್ರೇಡ್ 2ತಹಶೀಲ್ದಾರ್ ಎಸ್.ಬಿ. ಕಾಂಬಳೆ, ಪುರಸಭೆ ಮುಖ್ಯಾಧಿಕಾರಿ ಐ.ಎಸ್. ದಡ್ಡಿ ಇತರರಿದ್ದರು. ಪಟ್ಟಣದಲ್ಲಿ ಎಲ್ಲ ಅಂಗಡಿ-ಮುಂಗಟ್ಟು ಮುಚ್ಚಿದ್ದು. ಮನೆಯಿಂದ ಹೊರಬಂದ ಜನರನ್ನು ಪೊಲೀಸರು ಮನೆಯೊಳಗಿರಲು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ