ಲಾಕ್ಡೌನ್ ನಂತರವೂ ನಿಯಮ ಪಾಲಿಸಿ
Team Udayavani, Apr 25, 2020, 1:10 PM IST
ಬೀಳಗಿ: ಲಾಕಡೌನ್ ಅವಧಿ ಮುಗಿದ ನಂತರ ರಾಜ್ಯದ ಎಲ್ಲ ಕೈಗಾರಿಕೆಗಳು ಆರಂಭವಾಗಲಿವೆ. ಲಾಕಡೌನ್ ಅವಧಿಯ ನಂತರವೂ ಕಾರ್ಖಾನೆಗಳಲ್ಲಿ ದುಡಿಯುವ ಉದ್ಯೋಗಿಗಳು ಆರೋಗ್ಯ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಶಾಸಕ ಮುರುಗೇಶ ನಿರಾಣಿ ಸಲಹೆ ನೀಡಿದ್ದಾರೆ.
ಕೈಗಾರಿಕೆಗಳಲ್ಲಿ ಕಾರ್ಮಿಕರು ಕೂಡಿ ಕೆಲಸ ಮಾಡಬೇಕಾದ ಸನ್ನಿವೇಶಗಳು ಹೆಚ್ಚಾಗಿರುತ್ತವೆ. ಮುಂಜಾಗ್ರತೆಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಆಗಾಗ ಕೈ ತೊಳೆದುಕೊಳ್ಳುವುದು ಹಾಗೂ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಕಾರ್ಖಾನೆಗಳ ಆಡಳಿತ ಮಂಡಳಿಯವರು ಹಾಗೂ ಅಧಿಕಾರಿಗಳು ಕಾರ್ಮಿಕರಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬಬೇಕು ಹಾಗೂ ನೆಮ್ಮದಿಯ ಜೀವನ ನಡೆಸುವುದಕ್ಕೆ ಅವಶ್ಯಕ ಮಾರ್ಗದರ್ಶನ ನೀಡಬೇಕು. ಕೋವಿಡ್ 19 ಭೀತಿಯ ಈ ಸಂದಿಗ್ಧ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಜನಮಾನಸದಲ್ಲಿ ಹೊಸ ಭಾರತವನ್ನು ಕಟ್ಟಬಲ್ಲವು ಎಂಬ ವಿಶ್ವಾಸ ಮೂಡಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್