ಬಾಕಿ ಪಾವತಿಗೆ ಕ್ರಮ ಕೈಗೊಳ್ಳಿ


Team Udayavani, Nov 9, 2020, 6:41 PM IST

ಬಾಕಿ ಪಾವತಿಗೆ ಕ್ರಮ ಕೈಗೊಳ್ಳಿ

ಬನಹಟ್ಟಿ: ಕಳೆದೆರಡು ವರ್ಷಗಳಿಂದ ತೇರದಾಳದ ಸಾವರಿನ್‌ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬರಬೇಕಾದ 21.5 ಕೋಟಿ ರೂ. ಕಬ್ಬಿನ ಬಾಕಿ ವಸೂಲಿಗೆ ಸರ್ಕಾರ ಮಧ್ಯಸ್ಥಿಕೆ ವಹಿಸುವುದಾಗಿ ಹೇಳಿತ್ತು. ಆದರೆ, ಯಾವುದೇ ಪರಿಹಾರ ಒದಗಿಸದೆ ಕಾಲಹರಣ ಮಾಡುತ್ತ ರೈತರನ್ನು ಮತ್ತಷ್ಟು ಸಾಲಕ್ಕೆ ನೂಕುವಂತೆ ಮಾಡುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಹೇಳಿದರು.

ರಬಕವಿಯ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ನಡೆದರೈತರ ಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೀಘ್ರ ಸಿಎಂ ಹಾಗೂ ಸಕ್ಕರೆ ಸಚಿವರಾದಿಯಾಗಿ ಸರ್ಕಾರವೇ ಮುಂದೆ ನಿಂತು ನೇರವಾಗಿ ರೈತರಿಗೆ ಪರಿಹಾರ ಒದಗಿಸಬೇಕು. ಈ ಕುರಿತು ಸ್ಥಳೀಯ ಜಿಲ್ಲಾಧಿಕಾರಿಗಳು ಸರ್ಕಾರದಗಮನಸೆಳೆಯಬೇಕು. ರೈತರ ಆಕ್ರೋಶ ಪರೀಕ್ಷೆ ಮಾಡಬಾರದು ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಹಾಗೂ ಜನಸಾಮಾನ್ಯರ ವಿರುದ್ಧ ಕ್ರಮ ಕೈಗೊಂಡು ಭೂಸುಧಾರಣೆ, ವಿದ್ಯುತ್‌ಖಾಸಗೀಕರಣ, ಕಾರ್ಮಿಕ ಕಾಯ್ದೆ ಇವೆಲ್ಲವೂ ಜನಸಾಮಾನ್ಯರ ಹಾಗೂರೈತ ವಿರೋ ಧಿಯ ಕಾರ್ಯಗಳಾಗಿವೆ. ಇವೆಲ್ಲವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು. ಪ್ರಕೃತಿ ವಿಕೋಪದಿಂದ ಹಾನಿಗೊಳಗಾದಬೆಳೆಗಳಿಗೆ ಅದರಲ್ಲೂ ವಾಣಿಜ್ಯಬೆಳೆಗಳ ಹಾನಿಯಿಂದ ರೈತರು ಬದುಕು ಹದಗೆಟ್ಟಿದೆ. ಕೂಡಲೇ ಸರ್ಕಾರ ಸಮಿತಿ ರಚನೆ ಮಾಡಿ ಅಳಿದುಳಿದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದರ ಜತೆಗೆ ಪ್ರಮುಖವಾಗಿ ಹಾಳಾದ ಬೆಳೆಗಳನ್ನು ಪರಿಶೀಲಿಸಿಅದರ ಅರ್ಧದಷ್ಟಾದರೂ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ಬಸವರಾಜ ಬಾಳಿಕಾಯಿ ಮಾತನಾಡಿ, ರೈತರ ಕಷ್ಟ ಬಗೆಹರಿಸಲು ಆಡಳಿತ ಅಥವಾ ವಿರೋಧ ಪಕ್ಷಗಳು ಸುಳಿಯದಿರುವುದು ವಿಪರ್ಯಾಸದ ಸಂಗತಿಯಾಗಿದೆ. ರೈತರ ಸಮಸ್ಯೆ ಅದರಲ್ಲೂ ಸಕ್ಕರೆ ಕಾರ್ಖಾನೆಗೆ ಸಂಬಂ ಧಿಸಿದ ಕಷ್ಟಗಳಿಗೆ ಹೋರಾಡುತ್ತಿರುವ ರೈತರಿಗೆ ಬೆಂಬಲ ನೀಡಲು ರಾಜಕೀಯ ಮುಖಂಡರು ಹಿಂದೇಟು ಹಾಕುತ್ತಿರುವುದು ರೈತರಿಗೆ ಮಾಡುತ್ತಿರುವ ಮಹಾನ್‌ ಮೋಸವೆಂದು ಗುಡುಗಿದರು. ಸಸಾಲಟ್ಟಿ ಏತ ನೀರಾವರಿ ಸೇರಿದಂತೆ ಅನೇಕ ನೀರಾವರಿ ಸೌಲಭ್ಯಗಳ ಕುರಿತು ಮುಂದಿನ ದಿನಗಳಲ್ಲಿ ಹೋರಾಟ ನಡೆಯಲಿವೆ ಎಂದು ಬಾಳಿಕಾಯಿ ತಿಳಿಸಿದರು.

ರೈತ ಮುಖಂಡರಾದ ವೆಂಕಟೇಶ,ತಾಲೂಕಾಧ್ಯಕ್ಷ ಶ್ರೀಕಾಂತ ಗುಳ್ಳನವರ, ಗಂಗಾಧರ ಮೇಟಿ, ಹೊನ್ನಪ್ಪ ಬಿರಡಿ, ಅಥಣಿ ತಾಲೂಕಾಧ್ಯಕ್ಷ ಮಹಾದೇವ ಮಡಿವಾಳ, ರೇವಣಯ್ಯ ಹಿರೇಮಠ, ಮಗೆಪ್ಪ ತೇರದಾಳ, ನಾಗಪ್ಪ ಜಗದಾಳ, ಸಿದ್ದು ಬಣಜನವರ, ಸುರೇಶ ಚಿಂಚಲಿ, ಮಾರುತಿ ಅರೆನಾಡ, ಶಂಕರ ಉರಭಿನವರ, ಶಂಕರ ಚಿಂಚಲಿ, ಈರಗೊಂಡ ಪಾಟೀಲ, ಸುರೇಶ ಢವಳೇಶ್ವರ, ಸಿದ್ದು ಉಳ್ಳಾಗಡ್ಡಿ, ಸಂಗಪ್ಪ ಮೇಟಿ, ಮಹಾದೇವ ಪಾಟೀಲ, ದುಂಡಪ್ಪ ಜಿಡ್ಡಿಮನಿ, ಕಾಡು ಪಾಟೀಲ, ರಾಜು ಲೋಕ್ಕನ್ನವರ, ನಾಗಪ್ಪ ಬಂದೆನ್ನವರ, ಅಯ್ಯಪ್ಪ ಹುಂದರಗಿ, ಸಿದ್ದು ಒಡೆಯರ, ಸದಾಶಿವ ಉಳ್ಳಾಗಡ್ಡಿ, ಯಲ್ಲಪ್ಪ ಕರಿಗಾರ ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.