ಜೇನು ಸಾಕಾಣಿಕೆಯಿಂದ ರೈತರ ಬದುಕು ಸಿಹಿ; ಜೇನು ತುಪ್ಪ ಒಂದು ಪಂಚಾಮೃತ

ಜೇನು ಕೃಷಿಯಿಂದ ಪ್ರಕೃತಿ ಕಾಪಾಡಬಹುದು

Team Udayavani, Jun 13, 2023, 3:23 PM IST

ಜೇನು ಸಾಕಾಣಿಕೆಯಿಂದ ರೈತರ ಬದುಕು ಸಿಹಿ; ಜೇನು ತುಪ್ಪ ಒಂದು ಪಂಚಾಮೃತ

ಬಾಗಲಕೋಟೆ: ಜೇನು ಹುಳುಗಳು ಸತತ ಕಾರ್ಯಶೀಲರಾಗಿರುತ್ತವೆ. ಅದೇ ರೀತಿ ರೈತರು ಜೇನು ಸಾಕಾಣಿಕೆಯನ್ನು ತಮ್ಮ ಕೃಷಿಯಲ್ಲಿ ಅಳವಡಿಸಿ ಚಟುವಟಿಕೆಯಿಂದ ಕಾಯಕವನ್ನು ಮಾಡಿದರೆ ಎಲ್ಲ ಕೆಲಸದಲ್ಲಿಯೂ ರೈತರು ಯಶಸ್ಸು ಪಡೆಯಬಹುದು ಎಂದು ಕಮತಗಿ ಹುಚ್ಚೇಶ್ವರ ಮಠದ ಶ್ರೀ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ ಮತ್ತು ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆ, ತೋವಿವಿ ಸಹಯೋಗದಲ್ಲಿ ಸೋಮವಾರ ಜರುಗಿದ ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆರೂರಿನ ಚರಂತಿಮಠ ಶ್ರೀ ಡಾ| ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜೇನು ತುಪ್ಪ ಒಂದು ಪಂಚಾಮೃತ ಅದರಲ್ಲಿರುವ ಔಷಧಿಯ ಗುಣಗಳು ಹಲವಾರು ರೋಗಗಳನ್ನು ಗುಣಪಡಿಸುತ್ತದೆ ಮತ್ತು ಪ್ರತಿದಿನ ನಿಯಮಿತವಾಗಿ ಮಧುವನ್ನು ಸೇವಿಸುವುದರಿಂದ ಮಾನವನ ಆಯಸ್ಸು ವೃದ್ಧಿ ಆಗುತ್ತದೆ ಹಾಗೂ ಜೇನು ಕೃಷಿಯಿಂದ ಪ್ರಕೃತಿ ಕಾಪಾಡಬಹುದು ಎಂದರು.

ತೋಟಗಾರಿಕೆ ವಿವಿಯ ಶಿಕ್ಷಣ ನಿರ್ದೇಶಕ ಹಾಗೂ ಪ್ರಭಾರ ಕುಲಪತಿ ಡಾ|ಎನ್‌.ಕೆ. ಹೆಗಡೆ ಮಾತನಾಡಿ, ಹಾಲು ಮತ್ತು ಜೇನು ಪ್ರಕೃತಿಯ ಕೊಡುಗೆಗಳು ಮತ್ತು ಜೇನು ಕೃಷಿಗಾಗಿ ಸರ್ಕಾರದಿಂದ ಇರುವ ತರಬೇತಿಗಳು ಹಾಗೂ ಎಲ್ಲ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ನೈಸರ್ಗಿಕ ಕೃಷಿ ಹೆಚ್ಚು ಪ್ರೋತ್ಸಾಹ ನೀಡಿ ವಿಷಮುಕ್ತ ಬೆಳೆ ಬೆಳೆದು ಪ್ರಕೃತಿ ಕಾಪಾಡಬೇಕು ಎಂದು ತಿಳಿಸಿದರು. ಅಂಚೆ ಇಲಾಖೆಯಿಂದ ಆಗಮಿಸಿದ ಶ್ರೀನಿವಾಸ ಹೊಸಮನಿ ಅವರು ಪ್ರಚಲಿತದಲ್ಲಿ ಅಂಚೆ ಇಲಾಖೆಯಲ್ಲಿ ಯೋಜನೆಗಳನ್ನು ತಿಳಿಸಿದರು.

ತೋವಿವಿಯ ಸಂಶೋಧನಾ ನಿರ್ದೇಶಕ ಡಾ|ಎಚ್‌.ಪಿ. ಮಹೇಶ್ವರಪ್ಪ ತೋಟಗಾರಿಕೆ ಕಾಲೇಜಿನ ಡೀನ್‌ ಡಾ|ಬಾಲಾಜಿ ಕುಲಕರ್ಣಿ, ನಬಾರ್ಡ್‌ನ ಡಿಡಿಎಂ ಮಂಜುನಾಥ ರೆಡ್ಡಿ, ಜಿಪಂನ ತೋಟಗಾರಿಕೆ ಉಪ ನಿರ್ದೇಶಕ ಡಾ| ರಾಹುಲಕುಮಾರ ಭಾವಿದೊಡ್ಡಿ, ತೋಟಗಾರಿಕೆ ವಿವಿಯ ಕೀಟ ಶಾಸ್ತ್ರದ ಪ್ರಾಧ್ಯಾಪಕ ಡಾ| ವೆಂಕಟೇಶಲು ಬಿ., ಸಹಾಯಕ ಪ್ರಾಧ್ಯಾಪಕ ಪ್ರೊ|
ಡಾ|ರಾಮನಗೌಡ ಎಚ್‌., ಡಾ|ಎಸ್‌.ಎಂ. ಪ್ರಸನ್ನ ಉಪಸ್ಥಿತರಿದ್ದರು.

ಹನುಮಂತಗೌಡ ನಾಯ್ಕರ ಸ್ವಾಗತ ಗೀತೆ ಹಾಡಿದರು. ಮಕರಂದ ಜೇನು ಕೃಷಿ ರೈತ ಉತ್ಪಾದಕರ ಸಂಸ್ಥೆಯ ಖಜಾಂಚಿ ಪುಷ್ಪಾ ಅಂಗಡಿ ಸ್ವಾಗತಿಸಿದರು. ಫೆಸಿಲಿಟೇಟರ ಎಫ್‌ಪಿಒ ಪೂರ್ಣಿಮ ಕೊಪ್ಪದ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಅರ್ಥಶಾಸ್ತ್ರದ
ಸಹಾಯಕ ಪ್ರಾಧ್ಯಾಪಕ ಶ್ರೀಪಾದ ವಿಶ್ವೇಶ್ವರ ವಂದಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.