![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಆಧಾರ್ ನೋಂದಣಿ ಸಮಸ್ಯೆ ಬಗೆಹರಿಸಿ
Team Udayavani, Jan 1, 2020, 1:21 PM IST
![bk-tdy-3](https://www.udayavani.com/wp-content/uploads/2020/01/bk-tdy-3-620x370.jpg)
ಬಾದಾಮಿ: ಹೊಸ ಆಧಾರ್ ಕಾರ್ಡ್ ಪಡೆಯಲು ಮತ್ತು ತಿದ್ದುಪಡಿ ಮಾಡಿಸಲು ಮಂಗಳವಾರ ಬೆಳಗ್ಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಮಕ್ಕಳು ಮತ್ತು ಮೊಮ್ಮಕ್ಕಳೊಂದಿಗೆ ಬಂದ ಪೋಷಕರು ಅಂಚೆ ಇಲಾಖೆ ಕಚೇರಿ ಎದುರು ಪ್ರತಿಭಟಿಸಿದರು.
ಆಧಾರ್ ಕಾರ್ಡ್ಗಾಗಿ ಬಾದಾಮಿ, ಬೇಲೂರ, ಕುಟುಕನಕೇರಿ, ನಂದಿಕೇಶ್ವರ, ಪಟ್ಟದಕಲ್ಲು, ಹೊಸೂರ, ಕಬ್ಬಲಗೇರಿ, ಕಟಗೇರಿ, ಜಾಲಿಹಾಳ, ಹಿರೇಮುಚ್ಚಳಗುಡ್ಡ ಗ್ರಾಮಗಳ ಪಾಲಕರು-ವಿದ್ಯಾರ್ಥಿಗಳು ಸರದಿಯಲ್ಲಿ ನಿಂತರೂ ಅವಕಾಶ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದರು.
ಗ್ರಾಮೀಣ ಭಾಗದ ಜನರು ಬೆಳಗ್ಗೆ ಅಂಚೆ ಕಚೇರಿಗೆ ಬಂದು ಸರದಿಯಲ್ಲಿ ನಿಲ್ಲುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಬೆಳಗಿನ ಜಾವ 6ಗಂಟೆಗೆ ಮಕ್ಕಳು, ಮೊಮ್ಮಕ್ಕಳನ್ನು ಕಟ್ಟಿಕೊಂಡು ಬಂದರೂ ಅವಕಾಶ ಸಿಗುತ್ತಿಲ್ಲ ಎಂದು ಕುಟುಕನಕೇರಿ ಗ್ರಾಮದ ಮಲ್ಲವ್ವ ಅಳಲು ತೋಡಿಕೊಂಡರು. ಅಂಚೆ ಇಲಾಖೆಗೆ ಬಂದರೆ ಬ್ಯಾಂಕಿಗೆ, ಬಿಎಸ್ಎನ್ಎಲ್ಗೆ ಹೋಗಿ ಎನ್ನುತ್ತಾರೆ. ಮಿನಿ ವಿಧಾನಸೌಧ ನೆಮ್ಮದಿ ಕೇಂದ್ರ, ತಾಲೂಕು ಪಂಚಾಯತ, ಬ್ಯಾಂಕ್ ಮತ್ತು ಅಂಚೆ ಇಲಾಖೆಯಲ್ಲಿ ಆಧಾರ್ ಕಾರ್ಡ್ ಕೊಡುವುದು ಬಂದ್ ಆಗಿದೆ.
ನಾವು ಎಲ್ಲಿಗೆ ಹೋಗಬೇಕು ಎಂದು ಜನರು ಪ್ರಶ್ನಿಸಿದರು. ಬ್ಯಾಂಕ್ ಮತ್ತು ಅಂಚೆ ಇಲಾಖೆಯಲ್ಲಿ ನಿತ್ಯ ಗ್ರಾಹಕರ ಹಣಕಾಸಿನ ವಹಿವಾಟು ಇರುವುದು. ಬ್ಯಾಂಕ್ ಗ್ರಾಹಕರಿಂದ ಗದ್ದಲವಿದ್ದರೆ ನಾಳೆ ಬರುವಂತೆ ಮರಳಿ ಕಳಿಸುತ್ತಾರೆ. ಆಧಾರ್ ಕಾರ್ಡ್ಗೆ ಅಧಿ ಕ ಸಂಖ್ಯೆಯಲ್ಲಿ ಮಹಿಳೆಯರೇ ಬರುತ್ತಾರೆ. ಗ್ರಾಮ ಪಂಚಾಯತನಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ದೊರೆಯವಂತೆ ಮಾಡಿದರೆ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.