ಜಾನಪದ ಕಲೆ ನಮ್ಮ ಪರಂಪರೆ ಪ್ರತೀಕ: ಬರಗುಂಡಿ

ಚೌಡಕಿ, ಗೀಗಿ,ಬೀಸುವ ಪದಗಳು ಇಂದು ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿವೆ.

Team Udayavani, Dec 20, 2022, 3:50 PM IST

ಜಾನಪದ ಕಲೆ ನಮ್ಮ ಪರಂಪರೆ ಪ್ರತೀಕ: ಬರಗುಂಡಿ

ಗುಳೇದಗುಡ್ಡ: ಜಾನಪದ ಕಲೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಜಾನಪದ ಕಲೆ ಮತ್ತು ಸಾಹಿತ್ಯವು ಬರವಣಿಗೆ ರೂಪಕ್ಕಿಂತ ಜನಪದವು ಜನರಿಂದ ಜನರಿಗೆ ಸಾಗುತ್ತ ಬಂದಿದ್ದು, ಚೌಡಕಿ, ಗೀಗಿ ಸೇರಿದಂತೆ ನಾನಾ ರೀತಿಯಲ್ಲಿ ಸಂಗಿತ ಕಂಡುಬರುತ್ತಿದೆ. ಇದು ನಮ್ಮ ನಿತ್ಯದ ಬದುಕಿನ ಜತೆಗೆ ಹಾಸುಹೊಕ್ಕಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ ಬರಗುಂಡಿ ಹೇಳಿದರು.

ಪಟ್ಟಣದ ಶ್ರೀ ಗಜಾನನ ಸಾಂಸ್ಕೃತಿಕ ಹಾಗೂ ಕ್ರೀಡಾ ಯುವಕ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಾನಪದ ಸಂಗೀತ ಹಾಗೂ ವಾದ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಕಲೆ ಉಳಿಸಿ ಬೆಳೆಸುವುದಷ್ಟೇ ಅಲ್ಲ. ನಮ್ಮ ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ ಕೆಲಸವಾಗಬೇಕು. ಗಜಾನನ ಯುವಕ ಮಂಡಳಿ ಉತ್ತಮ ಕೆಲಸ ಮಾಡುತ್ತ ಸಾಗುತ್ತಿದ್ದು, ಇನ್ನೂ ಹೆಚ್ಚಿನ ಸಮಾಜ ಸೇವೆ ಮಾಡಲಿ ಎಂದು ಹೇಳಿದರು.

ಪತ್ರಕರ್ತ ಹುಚ್ಚೇಶ ಯಂಡಿಗೇರಿ ಮಾತನಾಡಿ, ಜಾನಪದ ಕಲೆಯು ಇಂದು ನಿನ್ನೆಯದಲ್ಲ. ಆಯಾ ಭಾಷೆ ಪ್ರಾಂತ್ಯಗಳಲ್ಲಿ ತನ್ನದ ಶೈಲಿಯಲ್ಲಿ ಕಂಡು ಬರುತ್ತದೆ. ಮಹಿಳೆಯರು ಬಿಸುವಾಗ, ಗಂಡನ ಹೆಸರು ಹೇಳುವಾಗ ಒಡಪು ಇಟ್ಟು ಹೇಳುವುದು ಎಲ್ಲವು ಜಾನಪದ ಶೈಲಿಯದ್ದಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಶಿವಪ್ಪ ಸಾರಂಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾನಪದವು ಒಂದು ಸಾಹಿತ್ಯವಾಗಿರದೇ ಅದು ನಮ್ಮ ಬದುಕಿನ ಮೌಲ್ಯಗಳನ್ನ ತಿಳಿಸಿಕೊಡುತ್ತದೆ.ಚೌಡಕಿ, ಗೀಗಿ,ಬೀಸುವ ಪದಗಳು ಇಂದು ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿವೆ.

ಅವುಗಳನ್ನು ಉಳಿಸುವ ಕೆಲಸವನ್ನು ನಮ್ಮ ಯುವ ಪೀಳಿಗೆ ಮಾಡಬೇಕು ಎಂದು ಹೇಳಿದರು. ಬುದೂ°ರು ಪಿ.ಡಿ.ಯ ಸತ್ಯವ್ವ ಕಾಶಪ್ಪ ತಳಗೇರಿ ತಂಡದಿಂದ ಚೌಡಕಿ ಪದಗಳ ಕಾರ್ಯಕ್ರಮ ನಡೆಯಿತು. ಶಿವಪ್ಪ ಕಲಬುರ್ಗಿ, ಬಸವರಾಜ ಹುಣಸಿಮರದ, ದತ್ತು ಕಿರಗಿ, ಶಂಕರ ಇಟಗಿ ಅವರ ತಂಡಗಳಿಂದ ಜಾನಪದ ಸಂಗೀತ ವಾದ್ಯ ಮೇಳಗಳ ಕಾರ್ಯಕ್ರಮ ನಡೆಯಿತು.

ಸಂಗಯ್ಯ ಶಿವಪ್ಪಯ್ಯನಮಠ ಸಾನಿಧ್ಯ ವಹಿಸಿದ್ದರು. ಬಸವರಾಜ ತಾಂಡೂರ, ಅಮರೇಶ ತಟ್ಟಿ, ಬಸವರಾಜ ಕಾಳಿ, ಪತ್ರಕರ್ತ ಮಲ್ಲಿಕಾರ್ಜುನ ಕಲಕೇರಿ, ಸಂಗಪ್ಪ ಚಂದಾಪೂರ, ಸುರೇಶ ಸಾರಂಗಿ, ಓಂಕಾರೆಪ್ಪ ದಿಂಡಿ, ನೆರಕಿ, ವಿಜಯಕುಮಾರ ಬೇಟಗೇರಿಗೌಡ್ರ, ಬಸವರಾಜ ಅಲದಿ, ಮಲ್ಲಿಕಾರ್ಜುನ ಹಳ್ಳೂರ, ವಿವೇಕ ಪರಗಿ, ಶಂಕರ ಸಣಪಾ, ಕವಿಶೆಟ್ಟಿ ಇದ್ದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.