ನೇಕಾರರಿಗೆ ಆಹಾರ ಪದಾರ್ಥಗಳ ನೆರವು
Team Udayavani, May 3, 2020, 1:34 PM IST
ಕೆರೂರ: ಲಾಕ್ಡೌನ್ನಿಂದ ನೇಕಾರಿಕೆ ಉದ್ದಿಮೆ ಸಂಕಷ್ಟದಲ್ಲಿದ್ದು, ಸ್ಥಳೀಯ ದೇವಾಂಗ ಬಾಂಧವರಿಗೆ ನೆರವಾಗಲು ವಿಜಯಪುರದ ಉದ್ಯಮಿ ಪ್ರವೀಣಕುಮಾರ ಜೈನ್ ಹಾಗೂ ಆನಂದ ಹುಲಮನಿ ದಿನಸಿ ಪದಾರ್ಥಗಳ ಕಿಟ್ ವಿತರಿಸಿದರು.
ಹೊಸಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ಜನತೆಗೆ ಸಾಂಕೇತಿಕವಾಗಿ ದಿನಸಿ ಕಿಟ್ ಗಳನ್ನು ವಿತರಿಸಿದ ಉದ್ಯಮಿಗಳು, ಸರ್ಕಾರದ ಸೂಚನೆಯಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಆರ್ಥಿಕವಾಗಿ ದುರ್ಬಲಗೊಂಡ ಕುಟುಂಬಗಳಿಗೆ ಮತ್ತೆ ನೆರವು ಒದಗಿಸುವುದಾಗಿ ಪ್ರವೀಣಕುಮಾರ, ಆನಂದ ಭರವಸೆ ನೀಡಿದರು.
ದೇವಾಂಗಮಠದ ರುದ್ರಮುನಿ ಸ್ವಾಮೀಜಿ, ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ, ದಶರಥಪ್ಪ ಅಂಕದ, ರಾಚಣ್ಣ ಕುದರಿ, ಚಿದಾನಂದ ಅಂಕದ, ತಿಪ್ಪಣ್ಣ ಹೆಬ್ಬಳ್ಳಿ, ರಿಕ್ಕಪ್ಪ ಹುಲಮನಿ, ಗುಂಡಣ್ಣ ಬೋರಣ್ಣವರ, ನವೀನ ಹೆಬ್ಬಳ್ಳಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ