ಗುಳೇದಗುಡ್ಡ: ರಜೆಯ ಮಜಾದಲ್ಲಿ ಕೋವಿಡ್ ಮರೆತ ಜನ, ಅಂತರವೂ ಇಲ್ಲ, ಕಾಳಜಿಯೂ ಇಲ್ಲ


Team Udayavani, Jun 6, 2021, 4:53 PM IST

ಗುಳೇದಗುಡ್ಡ: ರಜೆಯ ಮಜಾದಲ್ಲಿ ಕೋವಿಡ್ ಮರೆತ ಜನ, ಅಂತರವೂ ಇಲ್ಲ, ಕಾಳಜಿಯೂ ಇಲ್ಲ

ಗುಳೇದಗುಡ್ಡ (ಬಾಗಲಕೋಟೆ): ಇಡೀ‌ ವಿಶ್ವವೇ ಕೋವಿಡ್ ಕೂಪದಲ್ಲಿ ನಲುಗುತ್ತಿದ್ದು, ಸರಕಾರ ರೋಗ ಹರಡದಿರಲು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುತ್ತಿದೆ. ಆದರೆ ಇಲ್ಲೊಂದು ಊರಿನಲ್ಲಿ ರಜೆಯ ಮಜಾ‌ ಕಳೆಯಲು ಕೋವಿಡ್ ಸೋಂಕನ್ನೇ ಮರೆತು ದಿಡಗಿನ ಹಳ್ಳದ ಜಲಪಾತದಲ್ಲಿ ಮಿಂದೇಳುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ‌ ಗುಳೇದಗುಡ್ಡ ಕೋಟೆಕಲ್ ಹಿರೇಹಳ್ಳದ ದಿಡಗಿನ ಜಲಪಾತದಲ್ಲಿ ರವಿವಾರ ನೂರಾರು ಜನರು ಆಟವಾಡಿ ರಜೆಯ‌‌ ಸಮಯವನ್ನು ‌ಕಳೆದರು.

ರಾಜ್ಯದಲ್ಲಿ ಸರಕಾರ ಕೋವಿಡ್ ನಿಗ್ರಹಿಸಲು ಸಾಕಷ್ಟು ಶ್ರಮಪಡುತ್ತಿದೆ. ಅದಕ್ಕಾಗಿ ಲಾಕ್ ಡೌನ್ ಕೂಡ‌ ಮಾಡಿದೆ. ಆದರೆ ಇದನೆಲ್ಲವನ್ನು ಮರೆತು ನಿರ್ಸಗದ‌ ಮಡಿಲಲ್ಲಿ ಮೈನವಿರೇಳಿಸುವಂತೆ ಬೀಳುವ ಜಲಪಾತದಲ್ಲಿ ಮೈಯೊಡ್ಡಿ ಸಂಭ್ರಮಿಸಿದರು.

ಇದನ್ನೂ ಓದಿ:ಕೆಲವು ವಿದ್ಯಮಾನಗಳಿಂದ ನೋವಾಗಿ ಸಿಎಂ ‘ರಾಜೀನಾಮೆ’ ಹೇಳಿಕೆ ನೀಡಿದ್ದಾರೆ: ಅಶೋಕ್

ಗುಳೇದಗುಡ್ಡ ‌ಪಟ್ಟಣ ಸೇರಿದಂತೆ‌ ಬೇರೆ ಬೇರೆ ಕಡೆಗಳಲ್ಲಿನ‌ ಜನರು ಜನಪಾತ ನೋಡಲು ಆಗಮಿಸಿ ಜಲಪಾತದ‌ಲ್ಲಿ ಸ್ನಾನ ಮಾಡಿ ಖುಷಿಪಟ್ಟು ಅಲ್ಲಿಯೇ ಊಟ ಮಾಡಿ ಮನೆ ಕಡೆ ತೆರಳಿದರು.

30 ಅಡಿಗಳಿಂದ ರಭಸದಿಂದ ಬೀಳುವ ನೀರಿಗೆ‌‌‌ ಮೈಯೊಡ್ಡಿ ಕೇಕೆ ಹಾಕುತ್ತ ಸಂಭ್ರಮಿಸಿದರು. ಯುವಕರಷ್ಟೇ ಅಲ್ಲದೇ ಕೆಲವರು ತಮ್ಮ‌ ಕುಟುಂಬ ಸಮೇತ ಬಂದು ಜಲಪಾತದ ಸವಿ ಅನುಭವಿಸಿದರು.

ಸರಕಾರ ಕೊರೊನಾ‌ ನಿಯಂತ್ರಣಕ್ಕೆ  ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ಜನರು ಇದನ್ನೆಲ್ಲವನ್ನು‌‌ ಮರೆತು ತಮ್ಮದೇ ಖುಷಿಯಲ್ಲಿದ್ದಾರೆ. ಸಾಮಾಜಿಕ‌ ಅಂತರವಂತು ಇಲ್ಲವೇ ಇಲ್ಲ. ಮೊದಲೇ ಹೊರಗಡೆ ಬರಬಾರದೆಂಬ‌ ನಿಯಮವಿದ್ದರೂ ಜನರು ಇದನ್ನು ಕಾಳಜಿ ವಹಿಸದಿರುವದು ವಿಪರ್ಯಾಸ.

ಅಧಿಕಾರಿಗಳು ಹಗಲು ರಾತ್ರಿ ಕೋವಿಡ್‌ ನಿಯಂತ್ರಿಸುವಲ್ಲಿ  ಶ್ರಮ ವಹಿಸುತ್ತಿದ್ದಾರೆ. ಆದರೆ ಈ ರೀತಿಯಾದರೆ ಅಧಿಕಾರಿಗಳ ಶ್ರಮವೆಲ್ಲವೂ ವ್ಯರ್ಥವೆನಿಸುವದರಲ್ಲಿ ಎರಡು ಮಾತಿಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.