ಕಸ ವಿಲೇವಾರಿ ಡಬ್ಬಿವಿತರಣೆ
Team Udayavani, Jun 5, 2020, 11:02 AM IST
ಲೋಕಾಪುರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ ಎಂದು ಬಸವೇಶ್ವರ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ಚುಳಕಿ ಹೇಳಿದರು.
ಲೋಕೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನೀಡಿದ ಕಸ ವಿಲೇವಾರಿ ಡಬ್ಬಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಸಂಘವು ಅತ್ಯುತ್ತಮವಾಗಿ ಬಡವರು, ಕೃಷಿಕರು ಸೇರಿದಂತೆ ಎಲ್ಲ ವರ್ಗದವರ ಹಿತ ಕಾಪಾಡಲು ಶ್ರಮಿಸುತ್ತಿದೆ. ಸಾಮಾಜಿಕ, ಆರ್ಥಿಕವಾಗಿ ಅನೇಕ ಜನಪರ ಯೋಜನೆ ಕೈಗೊಂಡಿದೆ ಎಂದರು.
ಈ ವೇಳೆ ಗ್ರಾಪಂ ಸದಸ್ಯ ರಾಮಣ್ಣ ಕಿಲಾರಿ, ಶಿವಾನಂದ ಬೋಳಿಶೆಟ್ಟಿ, ದೇವಸ್ಥಾನ ಅರ್ಚಕರಾದ ಚನ್ನಯ್ಯ ಗಣಾಚಾರಿ, ಪಟ್ಟಯ್ಯ ಗಣಾಚಾರಿ, ಒಕ್ಕೂಟದ ಪದಾಧಿಕಾರಿಗಳಾದ ಜ್ಯೋತಿ ಸಂಶಿ, ಶಾಂತಾ ಬಿದ್ನಾಳ, ಮಹಾದೇವಿ ರೇವಣಶಿದ್ಧಿ, ಸರೋಜಾ ಬಟಕುರ್ಕಿ, ಲಕ್ಷ್ಮೀ ಬಾಯಿ ಹೂಗಾರ, ಸೇವಾ ಪ್ರತಿನಿಧಿ ಸಾವಿತ್ರಿ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್