ಲಸಿಕಾ ಅಭಿಯಾನಕ್ಕೆ ಉತ್ತಮ ಸ್ಪಂದನೆ

ಗ್ರಾಮೀಣ ಭಾಗದಲ್ಲಿ 29476 ಜನರಿಗೆ ಲಸಿಕೆ | 44 ಗ್ರಾಮಗಳಲ್ಲಿ 38158 ಜನರಿಗೆ ಲಸಿಕೆ ನೀಡುವ ಗುರಿ

Team Udayavani, Jul 1, 2021, 4:32 PM IST

30-jkd-1a

ವರದಿ: ಮಲ್ಲೇಶ ರಾ. ಆಳಗಿ

ಜಮಖಂಡಿ: ತಾಲೂಕಿನಲ್ಲಿ ಜೂನ್‌ 7ರಿಂದ ಆರಂಭಗೊಂಡಿರುವ 45 ವರ್ಷ ಮೆಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಈಗಾಗಲೇ ಶೇ.70ರಷ್ಟು ಗುರಿ ಸಾಧನೆ ಮಾಡಲಾಗಿದೆ.

ತಾಲೂಕಿನ ತುಂಗಳ ಗ್ರಾಮದಲ್ಲಿ ಜೂನ್‌ 7ರಂದು ಶಾಸಕ ಆನಂದ ಸಿದ್ದು ನ್ಯಾಮಗೌಡ ಅಧಿಕೃತವಾಗಿ ಲಸಿಕೆ ಯೋಜನೆಗೆ ಚಾಲನೆ ನೀಡಿದ್ದರು. ಕೊರೊನಾ ಲಸಿಕೆ ನೀಡುವ ತಂಡ ಆಗಮಿಸಲಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಜಾಗೃತಿ ಮೂಡಿಸುವ ಮೂಲಕ ಜನರಲ್ಲಿ ಆತ್ಮಸ್ಥೆರ್ಯ ತುಂಬಿದ್ದರು. ತಾಲೂಕಿನ ಗ್ರಾಮೀಣ ಭಾಗದಲ್ಲಿ ಚುನಾವಣೆ ಮತಗಟ್ಟೆಗಳನ್ನೇ ಆಧಾರವಾಗಿಸಿಕೊಂಡು ಲಸಿಕೆ ನೀಡುವ ಅಭಿಯಾನ ರೂಪಿಸಲಾಗಿತ್ತು. ಇದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದ್ದು, ಇಲ್ಲಿಯವರಿಗೆ 29476 ಜನರು ಪ್ರಥಮ ಮತ್ತು ದ್ವಿತೀಯ ಹಂತದ ಲಸಿಕೆ ಪಡೆದುಕೊಂಡಿದ್ದಾರೆ.

ತಾಲೂಕಿನ 44 ಗ್ರಾಮದ 38158 ಜನರಲ್ಲಿ 29476 ಕೊರೊನಾ ಲಸಿಕೆ ಪಡೆದುಕೊಂಡಿದ್ದು, ಉಳಿದ 8682 ಜನರು ಕೊರೊನಾ ಲಸಿಕೆ ಪಡೆಯಬೇಕಿದೆ. ತುಂಗಳ ಗ್ರಾಮದಲ್ಲಿ 1299 ಜನರು ಲಸಿಕೆ ಪಡೆದುಕೊಳ್ಳಬೇಕಿದ್ದು, ಬಿದರಿಯಲ್ಲಿ 280, ಜನವಾಡ 106, ಚಿಕ್ಕಲಕಿ 690, ರೆಹಮತಪುರ 71, ಕಂಕಣವಾಡಿ, 227, ಕಡಕೋಳ 151, ಕುಂಬಾರಹಳ್ಳ 163, ಸನಾಳ 181, ಮೈಗೂರ 557, ಶಿರಗುಪ್ಪಿ 390, ಹುಲ್ಯಾಳ 643, ಹುಣಸಿಕಟ್ಟಿ 129, ಹಂಚಿನಾಳ 16, ಸಿದ್ಧಾಪುರ 149, ಮರೆಗುದ್ದಿ 811, ಮುತ್ತೂರ 238, ಆಲಬಾಳ 555, ಚಿಕ್ಕಪಡಸಲಗಿ 307, ಕವಟಗಿ 378, ಶೂರ್ಪಾಲಿ 144, ತುಬಚಿ 92, ಜಂಬಗಿ ಕೆ.ಡಿ. 166, ಹಿರೇಪಡಸಲಗಿ 317, ನಾಗನೂರ 230, ಕುಂಚನೂರ 183, ಜಕನೂರ 77, ಚಿನಗುಂಡಿ 123, ತೊದಲಬಾಗಿ 587, ಕನ್ನೊಳ್ಳಿ 239, ಕುರಗೋಡ 37, ಗದ್ಯಾಳ 40, ಸಾವಳಗಿಯಲ್ಲಿ 123 ಜನರು ಸೇರಿದಂತೆ ಜಮಖಂಡಿ ಮತಕ್ಷೇತ್ರದ ವ್ಯಾಪ್ತಿಯ 44 ಗ್ರಾಮಗಳಲ್ಲಿ ಅಂದಾಜು 8682 ಜನರು ಕೊರೊನಾ ಲಸಿಕೆ ಪಡೆದುಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.