ವಿದ್ಯಾರ್ಥಿಗಳಿಗೆ ಚಿನ್ನದ ಸಂಭ್ರಮ

ಬಿಎಸ್ಸಿಯಲ್ಲಿ ಉಮ್ಮೆ ಸಾರಾ- ಎಂಎಸ್ಸಿಯಲ್ಲಿ ಮೇಘಾ ಅರುಣಗೆ ಹೆಚ್ಚು ಪದಕ

Team Udayavani, May 26, 2022, 11:58 AM IST

5

ಬಾಗಲಕೋಟೆ: ಇಲ್ಲಿನ ತೋಟಗಾರಿಕೆ ವಿವಿಯಲ್ಲಿ ಬುಧವಾರ ನಡೆದ 11ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು, ತಂದೆ-ತಾಯಿ ಹಾಗೂ ವಾರಿಗೆಯ ವಿದ್ಯಾರ್ಥಿಗಳೊಂದಿಗೆ ಸಂಭ್ರಮಿಸಿದರು.

ಎಂಎಸ್ಸಿ ತೋಟಗಾರಿಕೆ ವಿಜ್ಞಾನದ ವಿವಿಧ ವಿಭಾಗದಲ್ಲಿ ಗಾಯತ್ರಿ ಆರ್‌., ಕಾವಿಯಾ ವಿ., ಮೋಹನರಾಜ್‌, ಟೀನಾ ಆರ್‌.ಗೆ ತಲಾ ಒಂದು, ಎಂ.ಆನಂದ, ಕಾರ್ತಿಕ ಜಿ.ಯು., ಸಿಂಧು ಪಿ.ಎಂಗೆ ತಲಾ 2, ಪರಿಣಿತ ಡಿ., ಸಹನಾ ಅಶೋಕ ಸವದಿ, ಸೂರ್ಯ ಲಕ್ಷ್ಮೀ ತಲಾ ಮೂರು ಚಿನ್ನದ ಪದಕ ಪಡೆದರು.

ಇನ್ನು ಬಿಎಸ್ಸಿ ತೋಟಗಾರಿಕೆ ವಿಜ್ಞಾನದಲ್ಲಿ ಅಪೂರ್ವಾ ಚಿ. ಗದಗ, ಭೀಮಸಿಂಗ್‌ ರಜಪೂತ, ಭುವನೇಶ್ವರಿ, ಜೋಷ°ದುರ್ಗ ಎನ್‌., ಲಕ್ಷ್ಮೀ ಕೆಂಗನಾಳ, ಎನ್‌. ನಿಧಿ ರೈತ, ಸಂಪದ ಆರ್‌., ಶೇಷ ಸಾಯಿ ಕೆ., ಸ್ನೇಹಾ ಹನಮಂತ ಪಾಟೀಲ, ಸೌರಭ ಕಲ್ಯಾಣಿ, ಉಮಾ ಪಟೇಲ್‌ ತಲಾ ಒಂದು, ಶ್ರಾವ್ಯ ಡಿ. ಪಾಟೀಲ, ಸುಹಾಸ್‌ ಟಿ. ತಲಾ ಎರಡು ಚಿನ್ನದ ಪದಕ ಪಡೆದರೆ, ಅರುಣ ಕುಂಬಾರ, ಚಂದನ ಅಶ್ವತ್ಥಪ್ಪ ಬಿ. ತಲಾ ಮೂರು ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಸುಹಾನ್‌ ಭೀಮಯ್ಯ ಬಿ., ಮಹೇಶ ವಿ.ಎನ್‌ ನಾಲ್ಕು ಚಿನ್ನದ ಪದಕ ಪಡೆದು, 2ನೇ ಅತಿ ಹೆಚ್ಚು ಚಿನ್ನದ ಪದಕ ಪಡೆದ ಹೆಗ್ಗಳಿಕೆಗೆ ಪಾತ್ರರಾರು. ಬಿಎಸ್ಸಿಯಲ್ಲಿ ಉಮ್ಮೆಸಾರಾ ಹಸ್ಮತ್‌ ಅಲಿ 16 ಚಿನ್ನದ ಪದಕ, ತೋಟಗಾರಿಕೆ ಹಣ್ಣು ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಮೇಘಾ ಅರುಣ ಒಟ್ಟು ನಾಲ್ಕು ಚಿನ್ನದ ಪದಕ ಪಡೆದು ವಿವಿಯಲ್ಲಿ ಅತಿ ಹೆಚ್ಚು ಪದಕ ಪಡೆದ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದರು.

ತೋಟಗಾರಿಕೆ ವಿವಿ ಆರಂಭಗೊಂಡು 12 ವರ್ಷ ಪೂರ್ಣಗೊಂಡಿದ್ದು, ಇದೇ ಮೊದಲ ಬಾರಿಗೆ ಗೌರವ ಡಾಕ್ಟರೇಟ್‌ ನೀಡುವ ಪರಂಪರೆ ಆರಂಭಿಸಲಾಯಿತು. ಚಿತ್ರದುರ್ಗದ ಮಾಜಿ ಸಚಿವ, ಪ್ರಗತಿಪರ ರೈತ ಎಚ್‌. ಏಕಾಂತಯ್ಯ ವಿವಿ ಪ್ರಥಮ ಗೌರವ ಡಾಕ್ಟರೇಟ್‌ ಪದವಿಗೆ ಭಾಜನರಾದರು. ಅಲ್ಲದೇ ಹರ್ಷಿತ ಎಸ್‌.ಬಿ., ಕೀರ್ತಿಶಂಕರ ಕೆ. ಪಿಎಚ್‌ಡಿಯಲ್ಲಿ ತಲಾ ಒಂದು ಚಿನ್ನದ ಪದಕ, ರವಿ ಜಿ.ಕೆ. ಎರಡು ಹಾಗೂ ಅನುಷಾ ರಮೇಶ ಭಾಗವತ್‌ ಪಿ.ಎಚ್‌ಡಿಯಲ್ಲಿ ನಾಲ್ಕು ಚಿನ್ನದ ಪದಕ ಪಡೆದರು. ಒಟ್ಟು 680 ವಿದ್ಯಾರ್ಥಿಗಳಲ್ಲಿ 475 ಸ್ನಾತಕ (ತೋಟಗಾರಿಕೆ), 23 ಬಿ.ಟೆಕ್‌ (ಆಹಾರ ತಂತ್ರಜ್ಞಾನ), 137 ಜನ ಸ್ನಾತಕೋತ್ತರ (ತೋಟಗಾರಿಕೆ), 45 ಜನರಿಗೆ ಪಿ.ಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಒಟ್ಟು ಅಂಕಗಳ ಆಧಾರದ ಮೇಲೆ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿವಿಯಿಂದ 25 ಹಾಗೂ ದಾನಿಗಳು ನೀಡಿದ 52 ಸೇರಿ ಒಟ್ಟು 77 ಚಿನ್ನದ ಪದಕ ಪ್ರದಾನ ಮಾಡಲಾಯಿತು.

ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಸಹ ಕುಲಾಧಿಪತಿಯೂ ಆಗಿರುವ ತೋಟಗಾರಿಕೆ ಸಚಿವ ವಿ. ಮುನಿರತ್ನ ಪದವಿ ಹಾಗೂ ಚಿನ್ನದ ಪದಕ ಪ್ರದಾನ ಮಾಡಿದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.