ಬಾದಾಮಿಯಲ್ಲಿ ಉತ್ತಮ ಪ್ರತಿಕ್ರಿಯೆ
Team Udayavani, Apr 25, 2021, 5:37 PM IST
ಬಾದಾಮಿ: ಕೋವಿಡ್ ಅಲೆ ತಡೆಗಟ್ಟುವ ಸಲುವಾಗಿ ಪಟ್ಟಣದಲ್ಲಿ ವೀಕೆಂಡ್ ಲಾಕ್ಡೌನ್ ಶನಿವಾರ ಯಶಸ್ವಿಯಾಯಿತು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆಮಾತ್ರ ಕಿರಾಣಿ, ಹಾಲು, ಕಾಯಿಪಲ್ಲೆ ಸೇರಿದಂತೆ ಅಗತ್ಯ ಸೇವೆಗಳು ತೆರೆದಿದ್ದವು.
ಉಳಿದ ಎಲ್ಲ ಸೇವೆಗಳು ಬಂದ್ ಆಗಿದ್ದವು. ಪ್ರಯಾಣಿಕರು ಕಡಿಮೆ ಇದ್ದ ಕಾರಣಬಾಗಲಕೋಟೆ, ಕೆರೂರ, ಗುಳೇದಗುಡ್ಡ, ಇಳಕಲ್ಲ, ಗದಗ, ರೋಣ ನಗರಗಳಿಗೆಒಂದೊಂದು ಬಸ್ ಸಂಚಾರ ಕಲ್ಪಿಸಲಾಗಿತ್ತು. ಮುಷ್ಟಿಗೇರಿಗೆ ಸಂಚರಿಸಬೇಕಾದವಯೋವೃದ್ದೆ ಬಸ್, ಅಟೋ ಇಲ್ಲದೇ ಪರದಾಡಿದರು.
ಪ್ರಮುಖ ರಸ್ತೆ,ಬಸ್ ನಿಲ್ದಾಣ, ಜನನಿಬೀಡ ಸ್ಥಳಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.ಎಲ್ಲ ಅಂಗಡಿಗಳು ಬಂದ್ ಆದ ಕಾರಣ ಕೆಲ ಸಣ್ಣ ಪುಟ್ಟ ವ್ಯಾಪಾರಿಗಳಿಗೆ,ವ್ಯಾಪಾರಸ್ಥರು ತೊಂದರೆ ಅನುಭವಿಸಬೇಕಾಯಿತು. ತಹಶೀಲ್ದಾರ್ ಸುಹಾಸ ಇಂಗಳೆ, ಪಿ.ಎಸ್.ಐ.ಪ್ರಕಾಶ ಬಣಕಾರ, ಪುರಸಭೆ ಮುಖ್ಯಾಧಿಕಾರಿ ಜ್ಯೋತಿಗಿರೀಶ, ಮುಖ್ಯ ರಸ್ತೆಯಲ್ಲಿ ನಿಂತು ಅನಗತ್ಯವಾಗಿ ಓಡಾಡುವವರಿಗೆ, ಮಾಸ್ಕ್ಧರಿಸದೇ ಇರುವವರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಲ್ಲಿ ಪೊಲೀಸರುಬ್ಯಾರಿಕೇಡ್ ಹಾಕಿದರು. ವೀಕೆಂಡ್ ಲಾಕ್ ಡೌನ್ ಯಶಸ್ವಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ