ಬಾದಾಮಿಯಲ್ಲಿ ಉತ್ತಮ ಪ್ರತಿಕ್ರಿಯೆ
Team Udayavani, Apr 25, 2021, 5:37 PM IST
ಬಾದಾಮಿ: ಕೋವಿಡ್ ಅಲೆ ತಡೆಗಟ್ಟುವ ಸಲುವಾಗಿ ಪಟ್ಟಣದಲ್ಲಿ ವೀಕೆಂಡ್ ಲಾಕ್ಡೌನ್ ಶನಿವಾರ ಯಶಸ್ವಿಯಾಯಿತು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆಮಾತ್ರ ಕಿರಾಣಿ, ಹಾಲು, ಕಾಯಿಪಲ್ಲೆ ಸೇರಿದಂತೆ ಅಗತ್ಯ ಸೇವೆಗಳು ತೆರೆದಿದ್ದವು.
ಉಳಿದ ಎಲ್ಲ ಸೇವೆಗಳು ಬಂದ್ ಆಗಿದ್ದವು. ಪ್ರಯಾಣಿಕರು ಕಡಿಮೆ ಇದ್ದ ಕಾರಣಬಾಗಲಕೋಟೆ, ಕೆರೂರ, ಗುಳೇದಗುಡ್ಡ, ಇಳಕಲ್ಲ, ಗದಗ, ರೋಣ ನಗರಗಳಿಗೆಒಂದೊಂದು ಬಸ್ ಸಂಚಾರ ಕಲ್ಪಿಸಲಾಗಿತ್ತು. ಮುಷ್ಟಿಗೇರಿಗೆ ಸಂಚರಿಸಬೇಕಾದವಯೋವೃದ್ದೆ ಬಸ್, ಅಟೋ ಇಲ್ಲದೇ ಪರದಾಡಿದರು.
ಪ್ರಮುಖ ರಸ್ತೆ,ಬಸ್ ನಿಲ್ದಾಣ, ಜನನಿಬೀಡ ಸ್ಥಳಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು.ಎಲ್ಲ ಅಂಗಡಿಗಳು ಬಂದ್ ಆದ ಕಾರಣ ಕೆಲ ಸಣ್ಣ ಪುಟ್ಟ ವ್ಯಾಪಾರಿಗಳಿಗೆ,ವ್ಯಾಪಾರಸ್ಥರು ತೊಂದರೆ ಅನುಭವಿಸಬೇಕಾಯಿತು. ತಹಶೀಲ್ದಾರ್ ಸುಹಾಸ ಇಂಗಳೆ, ಪಿ.ಎಸ್.ಐ.ಪ್ರಕಾಶ ಬಣಕಾರ, ಪುರಸಭೆ ಮುಖ್ಯಾಧಿಕಾರಿ ಜ್ಯೋತಿಗಿರೀಶ, ಮುಖ್ಯ ರಸ್ತೆಯಲ್ಲಿ ನಿಂತು ಅನಗತ್ಯವಾಗಿ ಓಡಾಡುವವರಿಗೆ, ಮಾಸ್ಕ್ಧರಿಸದೇ ಇರುವವರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಲ್ಲಿ ಪೊಲೀಸರುಬ್ಯಾರಿಕೇಡ್ ಹಾಕಿದರು. ವೀಕೆಂಡ್ ಲಾಕ್ ಡೌನ್ ಯಶಸ್ವಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಎಂ.ಎಸ್ ಧೋನಿಯ 17 ವರ್ಷ ಹಿಂದಿನ ದಾಖಲೆ ಮುರಿದ ರಿಷಭ್ ಪಂತ್
ಮಲ್ಪೆಯಲ್ಲಿ ಲಂಗರು ಹಾಕಿದ್ದ ದೋಣಿಯ ಅವಶೇಷ ಕಾಪು ಪರಿಸರದಲ್ಲಿ ಪತ್ತೆ… ಅಪಾರ ನಷ್ಟ
ಹುಣಸೂರು : ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂಪಾಯಿ ನಷ್ಟ… ಕಂಗಾಲಾದ ಮಾಲೀಕ
ಹೊಸ ಸೇರ್ಪಡೆ
ಮಂಗಳೂರು : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ
ಪ್ರಧಾನಿ ಕಚೇರಿ ಅಧಿಕಾರಿ ಎಂದು ಡಿಸಿಗೆ ಕರೆ : ದೂರು ದಾಖಲು!
ಮಂಕುಬೂದಿ ಎರಚಿ…; ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೆಚ್ ಡಿಕೆ ಕಿಡಿ
ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರು : ಓರ್ವ ನಿರುಪಾಲು, ನಾಲ್ವರ ರಕ್ಷಣೆ
ಮಂಗಳೂರು: ಗೋಮಾಂಸ ಮಾರಾಟ ದಂಧೆ ಭೇದಿಸಿದ ಪೊಲೀಸರು; ಆರೋಪಿ ಪರಾರಿ