ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ.

Team Udayavani, May 2, 2022, 5:52 PM IST

ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಇಳಕಲ್ಲ: ಯುವ ಶಕ್ತಿ ದುಶ್ಚಟಗಳ ದಾಸರಾಗುತ್ತಿದ್ದು, ಅವರು ಸನ್ಮಾರ್ಗದತ್ತ ಸಾಗಬೇಕಾದರೇ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದೆ. ಈ ಕಾರ್ಯವನ್ನು ಜೇಸಿ ಸಂಸ್ಥೆ ಮಾಡಲು ಮುಂದಾಗಿದೆ ಎಂದು ಅಮೃತಸರ ನಗರದ ಜೇಸಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಜೆಎಫ್‌ಇ ದಿದಾ ಫೀರಜಾತಸಿಂಗ್‌ ಲೋಟೆಯಾ ಹೇಳಿದರು.

ನಗರದಲ್ಲಿ ಅಂತಾರಾಷ್ಟ್ರೀಯ ಸಂಸ್ಥೆಯ ಜ್ಯೂನಿಯರ್‌ ಚೇಂಬರ್‌ ಆಪ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ವಲಯ 24ರ ಇಳಕಲ್ಲ ಘಟಕದಲ್ಲಿ ನಡೆದ ಮಲ್ಟಿ ಚಾಪ್ಟರ್‌ ವಿಜಿಟ್‌ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜೇಸಿ ಸಂಸ್ಥೆಯು 18 ವರ್ಷದಿಂದ 40 ವರ್ಷದ ಒಳಗಿನ ಯುವ ಜನಾಂಗಕ್ಕೆ ಉತ್ತಮ ಕಾರ್ಯ ಮಾಡುವ ಅನೇಕ ಮಾರ್ಗಗಳ ತರಬೇತಿ ಕೊಡಲು ಮುಂದಾಗಿದೆ. ಅದರ ಸದುಪಯೋಗವನ್ನು ಎಲ್ಲ ಯುವಕ ಯುವತಿಯರು ಪಡೆಯಬೇಕು. ಸಾರ್ವಜನಿಕರು ಸಾಮಾಜಿಕ ಸೇವೆ ಮಾಡುವ ಸಂಘ ಸಂಸ್ಥೆಗಳ ಸದಸ್ಯರಾಗುವ ಮೂಲಕ ತಮ್ಮ ದೈನಂದಿನ ಚಟುವಟಿಕೆಗಳ ಜತೆಗೆ ಸಾಮಾಜಿಕ ಚಿಂತನೆ ಹಾಗೂ ಸಮಾಜಸುಧಾರಣೆಯಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ.

ಇದರಿಂದ ಅವರ ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ. ನಗರದ ಮಹಿಳಾ ಜೇಸಿ ಸಂಸ್ಥೆಯು ಸಮಾಜಮುಖಿ ಕಾರ್ಯ ಮಾಡುವುದರ ಮೂಲಕ ರಾಜ್ಯದಲ್ಲೇ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿಕೊಂಡಿರುವುದು ಹೆಮ್ಮೆ ವಿಷಯವಾಗಿದೆ ಎಂದು ಹೇಳಿದರು.

ಜೇಸಿ ಸಂಸ್ಥೆಯ ವಲಯ 24ರ ಅಧ್ಯಕ್ಷೆ ಜೇಸಿ ದೀಪಿಕಾ ಬೀದರ್‌ ಮಾತನಾಡಿ, ಜೇಸಿ ಸಂಸ್ಥೆಯು ರಾಜ್ಯದ ದಕ್ಷಿಣ ಭಾಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ಎಲ್ಲ ಸದಸ್ಯರು ಸಹಕರಿಸಬೇಕುಎಂದು ತಿಳಿಸಿದರು.

ಇಳಕಲ್ಲ ಜೇಸಿ ಸಿಲ್ಕ ಸಿಟಿ ಘಟಕ, ಇಳಕಲ್ಲಿನ ಜೇಸಿ ಮಹಾಂತಶ್ರೀ ಘಟಕ, ವಿಜಯಪುರದ ಜೇಸಿ ವಿಜಯಪುರ ಘಟಕ ಹಾಗು ಜೇಸಿ ವಿಜಯಪುರ ವಿಶ್ವರೂಪ ಘಟಕದ ಅದ್ಯಕ್ಷರು ಹಾಗು ಸದಸ್ಯರು ಭಾಗವಹಿಸಿದ್ದರು. ನಗರದ ಜೇಸಿ ಸಿಲ್ಕ ಸಿಟಿ ಸಂಸ್ಥೆಯ ಅಧ್ಯಕ್ಷೆ ಜೇಸಿ ವಿದ್ಯಾ ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಜೇಸಿ ವಲಯ 24ರ ಉಪಾದ್ಯಕ್ಷ ಗೌರಿಶ ಭಾರ್ಗವ, ನಗರದ ಜೇಸಿ ಅವಿನಾಶ ಅಕ್ಕಿ, ವಿಜಯಪುರದ ಜೇಸಿ ಹರವಿ, ಜೇಸಿ ಹಿರೇಮಠ ಉಪಸ್ಥಿತರಿದ್ದರು. ಮಹೇಶ್ವರಿ
ಮತ್ತು ರಾಜೇಶ್ವರಿ ಪ್ರಾರ್ಥಿಸಿದರು. ಮಮತಾ ಪಾಟೀಲ ಸ್ವಾಗತಿಸಿದರು. ರಶ್ಮಿ ಗವಿಮಠ ನಿರೂಪಿಸಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.