ಗುಳೇದಗುಡ್ಡ: ಕೈಮಗ್ಗ ನೇಕಾರಿಕೆಗೆ ಪುನಶ್ಚೇತನ ಅಗತ್ಯ- ಹೆಗಡೆ

ಒಂದು ಕಾಲದಲ್ಲಿ ಗುಳೇದಗುಡ್ಡ ನೇಕಾರಿಕೆಗೆ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿತ್ತು.

Team Udayavani, Aug 8, 2023, 3:05 PM IST

ಗುಳೇದಗುಡ್ಡ: ಕೈಮಗ್ಗ ನೇಕಾರಿಕೆಗೆ ಪುನಶ್ಚೇತನ ಅಗತ್ಯ- ಹೆಗಡೆ

ಗುಳೇದಗುಡ್ಡ: ಆಧುನಿಕತೆಯ ಕಾಲಘಟ್ಟದಲ್ಲಿ ಕರಕುಶಲ ಕಲೆಯಿಂದ ಕೂಡಿರುವ ಕೈಮಗ್ಗ ನೇಕಾರಿಕೆ ನಶಿಸಿ ಹೋಗುತ್ತಿದೆ. ಕೈಮಗ್ಗ ನೇಕಾರಿಕೆಯನ್ನೇ ನಂಬಿಕೊಂಡಿರುವ ಅನೇಕ ನೇಕಾರರು ಇಂದು ಬಹಳಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸರಕಾರ ಕೈಮಗ್ಗ ನೇಕಾರಿಕೆಗೆ ಪುನಃಶ್ಚೇತನ ನೀಡುವ ಅಗತ್ಯವಿದೆ ಎಂದು ನೇಕಾರ ಮುಖಂಡ ಹಾಗೂ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆ ಚೇರಮನ್‌ ಅಶೋಕ ಹೆಗಡೆ ಹೇಳಿದರು.

ಪಟ್ಟಣದ ಕೈಮಗ್ಗ ನೇಕಾರರ ಮನೆಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಿಮಿತ್ತವಾಗಿ ಪಟ್ಟಣದ ರಾಠಿ, ಕಾವಡೆ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಕೈಮಗ್ಗ ನೇಕಾರಿಕೆ ಪ್ರಾತ್ಯಕ್ಷಿಕೆ ಮತ್ತು ಹಿರಿಯ ಕೈಮಗ್ಗ ನೇಕಾರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.. ಒಂದು ಕಾಲದಲ್ಲಿ ಗುಳೇದಗುಡ್ಡ ನೇಕಾರಿಕೆಗೆ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿತ್ತು.

ಆದರೆ, ಇಂದು ಇಲ್ಲಿನ ಕೈಮಗ್ಗ ನೇಕಾರಿಕೆ ಸಂಪೂರ್ಣ ನಶಿಸಿ ಹೋಗುತ್ತಿದೆ. ಇದರಿಂದ ನೇಕಾರರ ಬದುಕು ಕೂಡ ಸಂಪೂರ್ಣ ಸಂಕಷ್ಟಕ್ಕೆ ಈಡಾಗಿದೆ. ಸರಕಾರ ಕೈಮಗ್ಗ ನೇಕಾರಿಕೆಗೆ ವಿಶೇಷ ಯೋಜನೆಗಳನ್ನು ರೂಪಿಸಿ ಕೈ ಮಗ್ಗಗಳನ್ನು ಮತ್ತಷ್ಟು ಉನ್ನತೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ರಾಷ್ಟ್ರೀಯ ಕೈಮಗ್ಗ ನೇಕಾರಿಕೆ ದಿನಾಚರಣೆ ನಿಮಿತ್ತವಾಗಿ ಪಟ್ಟಣದ ಹಿರಿಯ ಕೈಮಗ್ಗ ನೇಕಾರರಾದ ಬಸಪ್ಪ ಹರ್ತಿ ಹಾಗೂ ದಾನಪ್ಪ ಬಂಡಿ ಅವರನ್ನು ರಾಠಿ ಮತ್ತು ಕಾವಡೆ ಆಂಗ್ಲ ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೇಕಾರ ಮುಖಂಡ ಶ್ರೀಕಾಂತ ಹುನಗುಂದ, ಶಿವಪ್ಪ ಕಲಬುರ್ಗಿ, ನಿಂಗಪ್ಪ ಅಲದಿ, ಭದ್ರು ಪರಗಿ, ಪ್ರವೀಣ ಹರ್ತಿ, ಶಿಕ್ಷಕರಾದ ಜಿ.ಎ.ಬನ್ನಿ, ಎಸ್‌ .ಬಿ.ಕೋತ, ಸಿ.ಎ.ಪರಗಿ ಹಾಗೂ ನೇಕಾರರು ಮತ್ತು ಶಾಲಾ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.