ಸಂರಕ್ಷಣೆಯೊಂದಿಗೆ ಗುಣಮಟ್ಟದ ಆಹಾರವಿರಲಿ


Team Udayavani, May 18, 2019, 11:18 AM IST

bagalkote-tdy-6..

ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನಾದ್ಯಂತವಿರುವ ಹೋಟೆಲ್ಗಳಿಗೆ ಆಹಾರ ಸಂರಕ್ಷಣಾಧಿಕಾರಿ ಅಪ್ಪಾಜಿ ಹೂಗಾರ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದರು.

ಬನಹಟ್ಟಿ: ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಕಾಯ್ದೆಯನ್ವಯ ಆಹಾರ ಪದಾರ್ಥ ತಯಾರಿಕೆಯಲ್ಲಿ ಬಳಕೆಯಾಗುವ ಕಚ್ಚಾ ವಸ್ತುಗಳನ್ನು ವಿಕ್ರಯ ಮಾಡುವ ಸಂದರ್ಭ ಸಂರಕ್ಷಣೆ ಹಾಗೂ ಗುಣಮಟ್ಟದ ವಸ್ತು ತಯಾರಿಯೊಂದಿಗೆ ಶುದ್ಧ ಆಹಾರ ತಯಾರಿಕೆಯಲ್ಲಿ ಹೋಟೆಲ್ಗಳು ಇರಬೇಕು. ಅಡುಗೆ ಮಾಡುವ ಕೋಣೆಗಳು ಸ್ವಚ್ಛತೆಯೊಂದಿಗೆ ನಿಗದಿತ ದಿನಾಂಕದೊಳಗಿನ ಸಮಯದೊಳಗಿನ ಆಹಾರ ಬಳಕೆಯೊಂದಿಗೆ ಪರಿಶುದ್ಧ ಆಹಾರ ತಯಾರಿಕೆಯಲ್ಲಿ ತೊಡಗಿರಬೇಕೆಂದು ಆಹಾರ ಸಂರಕ್ಷಣಾ ಅಧಿಕಾರಿ ಅಪ್ಪಾಜಿ ಹೂಗಾರ ಹೇಳಿದರು.

ಶುಕ್ರವಾರ ನಗರದ ಡೆಂಪೋ ಡೇರಿ ಹಾಗೂ ಬನಹಟ್ಟಿ ಸಹಕಾರಿ ನೂಲಿನ ಗಿರಣಿಗಳ ಕ್ಯಾಂಟೀನ್‌ ಸೇರಿದಂತೆ ಅನೇಕ ಕಡೆಗಳ ಹೋಟೆಲ್ಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಹೊಟೇಲ್ಗಳಲ್ಲಿನ ವಸ್ತುಗಳು ಅದರಲ್ಲೂ ತರಕಾರಿಗಳನ್ನು ತಾಜಾತನದಿಂದ ಕೂಡಿ ಪ್ರತಿ ದಿನ ಬಳಕೆಯಲ್ಲಿ ಪ್ರಾಮಾಣಿಕತೆಯಿರಬೇಕು. ಆಹಾರ ವಿತರಣೆ ಸಂದರ್ಭ ಸ್ವಚ್ಛತೆಯೊಂದಿಗೆ ಗ್ರಾಹಕರಿಗೆ ಪರಿಶುದ್ಧ ಆಹಾರ ಒದಗಿಸುವಲ್ಲಿ ಹೋಟೆಲ್ಗಳು ಮುಂದಾಗಬೇಕೆಂದರು.ಈಗಾಗಲೇ ರಬಕವಿ-ಬನಹಟ್ಟಿ ಸೇರಿದಂತೆ ಅನೇಕ ಕಡೆಗಳಲ್ಲಿ ಭೆಟ್ಟಿ ನೀಡಿ ಕೆಲ ಹೋಟೆಲ್ ಹಾಗು ಖಾನಾವಳಿಗಳನ್ನು ಪರಿಶೀಲನೆ ನಡೆಸಿದ್ದು, ಕೆಲ ತಿಳುವಳಿಕೆ ಪತ್ರಗಳನ್ನು ನೀಡಲಾಗಿದೆ. ಅಲ್ಲದೆ ಸ್ವಚ್ಛತೆ ಹಾಗೂ ಅಡುಗೆ ತಯಾರಿಕೆಯಲ್ಲಿ ಯಾವದೇ ರಸಾಯನಿಕ ವಸ್ತುಗಳನ್ನು ಬಳಸದಂತೆ ಎಚ್ಚರಿಕೆ ಕ್ರಮ ವಹಿಸುವಲ್ಲಿ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೂಗಾರ ತಿಳಿಸಿದರು.

ಬಣ್ಣದ ರಸಾಯನ ಬಳಕೆ: ಕೆಲ ಡಬ್ಟಾ ಅಂಗಡಿಗಳಲ್ಲಿ ಸ್ನ್ಯಾಕ್ಸ್‌ ಮಾರಾಟಗಾರರು ತಿನಿಸು ರುಚಿಯಾಗಲು ಕೆಲ ಬಣ್ಣದಿಂದ ಕೂಡಿದ ರಸಾಯನಿಕ ಕೆಮಿಕಲ್ ಮಿಶ್ರಣ ಮಾಡುತ್ತಿರುವುದು ತಿಳಿದು ಬಂದಿದ್ದು, ಕೂಡಲೇ ಅಂಥ ವಿಷಕಾರಿ ಪದಾರ್ಥಗಳನ್ನು ನಿಷೇಧಿಸಬೇಕು. ಈಗಾಗಲೇ ಕೆಲವೆಡೆ ಪರಿಶೀಲನೆ ನಡೆಸಿದ್ದು, ಅಂಥವರಿಗೆ ನೋಟಿಸ್‌ ನೀಡಿ ತಿಳಿಹೇಳಿದೆ. ಇದನ್ನೇ ಮುಂದುವರೆಸಿದ್ದಲ್ಲಿ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.