ಚಿತ್ತಾ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ


Team Udayavani, Oct 22, 2019, 12:49 PM IST

bk-tdy-2

ಮಹಾಲಿಂಗಪುರ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಒಂಭತ್ತು ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರವಿವಾರ ಮಹಾಲಿಂಗಪುರದಲ್ಲಿ 135.4 ಸೆ.ಮಿ ಮಳೆಯಾಗಿದೆ.

ಧರೆಗುರುಳಿದ ಮರಗಳು: ನಿರಂತರ ಮಳೆಯಿಂದಾಗಿ ಮಹಾಲಿಂಗಪುರ, ಬೆಳಗಲಿ, ಬಿಸನಾಳ, ಢವಳೇಶ್ವರ, ಮಾರಾಪುರ ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿನ ಮತ್ತು ಹೊಲಗದ್ದೆಗಳಲ್ಲಿ ಮರಗಳುನೆಲಕ್ಕುರುಳಿವೆ. ಇದರಿಂದಾಗಿ ಹಲವಡೆ ಸಂಚಾರಕ್ಕೆ ತೊಂದರೆಯಾಗಿದೆ.

ಮನೆಗಳಿಗೆ ನುಗ್ಗಿದ ನೀರು: ಪಟ್ಟಣದ ಸಿದ್ದ ಸರೋವರದ ಕೆರೆ ತುಂಬಿ ನೀರು ಚರಂಡಿಗೆ ಹರಿದ ಪರಿಣಾಮವಾಗಿ ಚಿಮ್ಮಡ ಗಲ್ಲಿಯಲ್ಲಿ 20ಕ್ಕೂ ಅಧಿ ಕ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಯ ಸಾಮಾನುಗಳ ರಕ್ಷಣೆಗಾಗಿ ಪರದಾಡಿದರು.

ಬಿದ್ದ ಮನೆಗಳು: ವಿವಿಧ ವಾರ್ಡ್‌ಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳು ಬಿದ್ದಿವೆ. ವಿಪರೀತ ಮಳೆಯ ಕಾರಣ ಬಹುತೇಕ ಚರಂಡಿಗಳು ತುಂಬಿ, ರಸ್ತೆಗಳ ಮೇಲೆ ನೀರು ಹರಿದ ಕಾರಣ ಸಾರ್ವಜನಿಕರು ಪರದಾಡಿದರು.

ರನ್ನಬೆಳಗಲಿಯಲ್ಲಿ ಆವಾಂತರ: ನೆರೆಯ ರನ್ನಬೆಳಗಲಿಯಲ್ಲಿ ಹಳ್ಳದ ನೀರು ತುಂಬಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಅಂಗನವಾಡಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ. ಪಟ್ಟಣದ ಹನುಮಾನ ದೇವಸ್ಥಾನದಿಂದ ಹಿಡಿದು-ಯಲ್ಲಮ್ಮ ದೇವಸ್ಥಾನದವರೆಗಿನ ರಸ್ತೆಯ ಮೇಲೆ ಹಳ್ಳದ ನೀರು ಹೊಳೆಯಂತೆ ಹರಿದ ಪರಿಣಾಮ ಸಂಚಾರಕ್ಕೆ ತೊಂದರೆಯುಂಟಾಗಿದೆ. ಪಟ್ಟಣದಲ್ಲಿ ಸಿಮೆಂಟ್‌ ಅಂಗಡಿ, ದಾಬಾ, ಬ್ಯಾಂಕ್‌, ಅಂಗನವಾಡಿ ಕಟ್ಟಡಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ಅಪಾರ ಬೆಳೆ ನಾಶ: ನಿರಂತರ ಮಳೆಯಿಂದಾಗಿ ಈ ಭಾಗದಲ್ಲಿನ ಕಬ್ಬು, ಗೋವಿನ ಜೋಳ, ಅರಿಶಿನ, ಕಾಯಿಪಲ್ಲೆ ಸೇರಿದಂತೆ ಎಲ್ಲ ಬೆಳೆಗಳು ಜಲಾವೃತವಾಗಿವೆ.

ರಸ್ತೆಗಳು ಬಂದ್‌: ನಿರಂತರ ಮಳೆಯ ಪರಿಣಾಮ ಹಳ್ಳಗಳು ತುಂಬಿ ಹರಿದ ಪರಿಣಾಮ ಕೆಸರಗೊಪ್ಪ-ಹಂದಿಗುಂದ, ಮಹಾಲಿಂಗಪುರ-ಅಕ್ಕಿಮರಡಿ ರಸ್ತೆಗಳು ಬಂದ್‌ ಆಗಿ ಉಭಯ ಗ್ರಾಮಗಳ ಸಂಪರ್ಕ ಕಡಿತವಾಗಿವೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.