ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕರಿಸಿ; ಚೇತನಾ ಆರೀಕಟ್ಟಿ

ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸಲು ಸಮಾನ ಅವಕಾಶ ನೀಡಬೇಕು

Team Udayavani, Nov 16, 2022, 6:30 PM IST

ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕರಿಸಿ; ಚೇತನಾ ಆರೀಕಟ್ಟಿ

ಹುನಗುಂದ: ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸುವುದರ ಜತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹುನಗುಂದದ ಜೆಎಂಎಫ್‌ಸಿ ನ್ಯಾಯಾಲಯದ ಅಪರ ದಿವಾಣಿ ನ್ಯಾಯಾಧೀಶರಾದ ಚೇತನಾ ಆರೀಕಟ್ಟಿ ಹೇಳಿದರು.

ಪಟ್ಟಣದ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಉಚಿತ ಪ್ರಸಾದ ನಿಲಯದಲ್ಲಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಹಾಗೂ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಭಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಪಾಠದ ಜತೆಗೆ ಪಠ್ಯೇತರ ಚಟುವಟಿಕೆ ಮತ್ತು ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡುವುದು ಅವಶ್ಯ. ಉತ್ತಮ ಶಿಕ್ಷಣ, ಆರೋಗ್ಯ, ಆಹಾರ ನೀಡುವುದು ಮೊದಲ ಕರ್ತವ್ಯ. ಉತ್ತಮ ಸಂಸ್ಕಾರ, ದೇಶಭಕ್ತಿ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹಾನ್‌ ನಾಯಕರ ಚರಿತ್ರೆ ಮನದಟ್ಟು ಮಾಡಿಕೊಡಬೇಕು ಎಂದರು. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನ ಜತೆಗೆ ಅವರಲ್ಲಿನ ಇತರೆ ಕೌಶಲ್ಯ ಗುರುತಿಸಿ ಬೆಳೆಸುವುದೇ ಮಕ್ಕಳ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.

ವಿ.ಮ. ಸಂಘದ ಗೌರವ ಕಾರ್ಯದರ್ಶಿ ಡಾ| ಮಹಾಂತೇಶ ಕಡಪಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳೇ ದೇಶದ ಸಂಪತ್ತು. ಎಲ್ಲ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ತಂದೆ, ತಾಯಿ. ಶಿಕ್ಷಕ ಮತ್ತು ಸಮಾಜ ತೆಗೆದುಕೊಳ್ಳಬೇಕು. ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸಲು ಸಮಾನ ಅವಕಾಶ ನೀಡಬೇಕು ಎಂದರು.

ನ್ಯಾಯವಾದಿ ಪವನ ಎಸ್‌. ಕರವಾಮಾತನಾಡಿ, ಶಿಕ್ಷಣ ಸಂಸ್ಥೆಗಳು ಹಾಕಿಕೊಡುವ ಬುನಾದಿ ಭದ್ರವಾಗಿದ್ದರೆ ಮಾತ್ರ ವಿದ್ಯಾರ್ಥಿ ಸಾಧನೆಯ ಶಿಖರ ಏರಲು ಸಾಧ್ಯ. ಈ ನಿಟ್ಟಿನಲ್ಲಿ ಕೇವಲ ಪಠ್ಯಗಳಿಗೆ ಸೀಮಿತವಾಗಿರುವ ಹಕ್ಕು ಕಾನೂನುಗಳನ್ನು ದೈನಂದಿನ ಜೀವನಕ್ಕೆ ಅಳವಡಿಸಿಕೊಳ್ಳುವಂತೆ ಶಿಕ್ಷಣ ಸಂಸ್ಥೆಗಳು ರೂಪಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಮಾಧವರಾವ ದೇಶಪಾಂಡೆ, ಉಚಿತ ಪ್ರಸಾದ ನಿಲಯದ ಕಾರ್ಯಾದ್ಯಕ್ಷ ಸಂಗಣ್ಣ ಚಿನಿವಾಲ, ನಿರ್ದೇಶಕರಾದ ವೀರಣ್ಣ ಬಳೂಟಗಿ, ಅರುಣ ದುದ್ಗಿ, ವಿ.ಮ ಸಂಘದ ಆಡಳಿತಾ ಕಾರಿ ಶಶಿಕಲಾ ಎಸ್‌. ಶಿಕ್ಷಣ ಇಲಾಖೆ ಸಂಪನ್ಮೂಲ ವ್ಯಕ್ತಿಗಳಾದ ವಿನೋಧ ಭೋವಿ, ಎ.ಎಚ್‌. ಗೌಡರ, ಬಿ.ವೈ. ಮುಂಡೇವಾಡಿ, ಮುಖ್ಯ ಗುರುಮಾತೆ ಎಸ್‌ .ಪಿ. ಮಲ್ಲಪ್ಪನ್ನವರ, ನ್ಯಾಯಾಲಯ ಸಿಬ್ಬಂದಿ ಚನ್ನಪ್ಪ ಮುದಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.