ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ


Team Udayavani, Mar 29, 2023, 1:35 PM IST

ಹೇಮರಡ್ಡಿ ಮಲ್ಲಮ್ಮ ತತ್ವಾದರ್ಶ ಪಾಲಿಸಿ; ಆರ್‌.ಎಸ್‌.ತಳೇವಾಡ

ಲೋಕಾಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮನಂತಹ ದಾರ್ಶನಿಕರ ತತ್ವಗಳು ಸದಾಕಾಲ ಆದರ್ಶ ಮತ್ತು ಪ್ರೇರಣೆಯಾಗಿವೆ. ಹೇಮರಡ್ಡಿ ಮಲ್ಲಮ್ಮನ ತತ್ವಾದರ್ಶ ಪಾಲಿಸಿಕೊಂಡು ಬಂದು ಇತರೆ ಸಮಾಜದವರಿಗೆ ಮಾದರಿಯಾಗಿದ್ದಾರೆ ಎಂದು ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆರ್‌.ಎಸ್‌.ತಳೇವಾಡ ಹೇಳಿದರು.

ಪೆಟ್ಲೂರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಸಹಯೋಗದಲ್ಲಿ ಹೇಮ ವೇಮ ಸಭಾಭವನ ಉದ್ಘಾಟನೆ ಹಾಗೂ ಕಲ್ಯಾಣ ಮಂಟಪ ಅಡಿಗಲ್ಲು ಉದ್ಘಾಟಿಸಿ ಅವರು ಮಾತನಾಡಿದರು. ರಡ್ಡಿ ಸಮಾಜದ ಮುಖಂಡ ದಯಾನಂದ ಪಾಟೀಲ ಮಾತನಾಡಿದರು. ನಿವೃತ್ತ ಸಿಸಿಎಫ್‌ ಕೃಷ್ಣಾ ಉದಪುಡಿ, ಡಾ| ಎಚ್‌.ಆರ್‌.ಕತ್ತಿ, ಕಲ್ಲಪ್ಪ ಸಬರದ ಮಾತನಾಡಿದರು.

ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಜಮಖಂಡಿ ಓಲೆಮಠದ ಡಾ| ಅಭಿನವ ಚನ್ನಬಸವಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಡಾ| ಅಶೋಕ ಜಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರನ್ನ ನಗರ ರೈತರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಆರ್‌.ಎಸ್‌. ತಳೇವಾಡ ಉದ್ಘಾಟಿಸಿದರು.

ಸತೀಶ ಬಂಡಿವಡ್ಡರ, ರಾಜು ಎಸ್‌., ದಯಾನಂದ ಪಾಟೀಲ, ಹಣಮಂತ ತುಳಸಿಗೇರಿ, ಕಲ್ಲಪ ಸಬರದ, ಕುಮಾರ ಹುಲಕುಂದ, ಕೆ.ಆರ್‌. ಮಾಚಪ್ಪನವರ, ಗೌಡಪ್ಪ ಕಮಕೇರಿ, ಅರುಣ ಕಾರಜೋಳ, ಬಿ.ವಿ. ಹಲಕಿ, ಪ್ರಕಾಶಚಿತ್ತರಗಿ, ಹಣಮಂತ ಯಡಹಳ್ಳಿ, ಸಂಜಯ ತಳೇವಾಡ, ಲೋಕಣ್ಣ ಕತ್ತಿ, ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಉಪಾಧ್ಯಕ್ಷ ಶ್ರೀನಿವಾಸ ಪಾಟೀಲ, ಕಾರ್ಯದರ್ಶಿ ತಿಪ್ಪಣ್ಣ ಹಲಗತ್ತಿ, ಸದಸ್ಯರಾದ ಸದಾಶಿವ ಪಾಟೀಲ, ಸದಾಶಿವ ಯಡಹಳ್ಳಿ, ಗುರುದತ್ತ ಪಾಟೀಲ, ವೆಂಕಪ್ಪ ಪಾಟೀಲ, ಶ್ರೀಧರ ಪಾಟೀಲ, ಸದಾಶಿವ ಪಾಟೀಲ, ಕೃಷ್ಣಗೌಡ ಪಾಟೀಲ, ಡಾ| ಸಿದ್ದಣ್ಣ ಬಾಡಗಿ, ಗುರುಪಾದಯ್ಯ ಶಿವಯೋಗಿಮಠ, ಭೀಮಪ್ಪ ಬಡಸಲ, ವೆಂಕರಡ್ಡಿ ಮಳಲಿ ಇದ್ದರು.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.