ಕನ್ನಡ ಸಾಹಿತ್ಯ ಪರಿಷತ್‌ಗಿದೆ ಇತಿಹಾಸ; ನ್ಯಾಯವಾದಿ ವ್ಹಿ.ಆರ್‌.ಜನಾದ್ರಿ

ಗುಂಪುಗಾರಿಕೆ ಬೆಳೆದು ಇಡೀ ಸಾಹಿತ್ಯ ಪರಿಷತ್‌ನ ಮೂಲ ಉದ್ದೇಶವೇ ಹಾಳಾಗುತ್ತವೆ.

Team Udayavani, May 13, 2022, 5:30 PM IST

ಕನ್ನಡ ಸಾಹಿತ್ಯ ಪರಿಷತ್‌ಗಿದೆ ಇತಿಹಾಸ; ನ್ಯಾಯವಾದಿ ವ್ಹಿ.ಆರ್‌.ಜನಾದ್ರಿ

ಹುನಗುಂದ: ಸಾಹಿತ್ಯದಲ್ಲೊಂದು ಸಂದೇಶವಿರಬೇಕು. ಸಂದೇಶವಿಲ್ಲದ ಸಾಹಿತ್ಯ ಸಾಹಿತ್ಯವೇ ಅಲ್ಲ. ಸಾಹಿತ್ಯದಲ್ಲಿ ನಿರಾಸಕ್ತಿ ಇರುವರರನ್ನು ಸಾಹಿತ್ಯ ಗಂಧವನ್ನು ತಿಳಿಸುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕರೆ ತರುವ ಕಾರ್ಯವಾಗಬೇಕು ಎಂದು ನ್ಯಾಯವಾದಿ ವ್ಹಿ.ಆರ್‌.ಜನಾದ್ರಿ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಾಗೂ ಹುನಗುಂದ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 108 ನೆಯ ಸಂಸ್ಥಾಪನಾ ದಿನಾಚರಣೆಯನ್ನು ಸ್ವರಚಿತ ಕವನ ವಾಚನ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿಗೆ ಅಗಾಧವಾದ ಇತಿಹಾಸವಿದ್ದು. ಸಾಹಿತ್ಯಿಕ ಕ್ಷೇತ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರಾಜಕೀಯ ಮತ್ತು ಜಾತಿ ಸೇರಿಸಬಾರದು ಇದರಿಂದ ಪರಿಷತ್ತಿನಲ್ಲಿ ಗುಂಪುಗಾರಿಕೆ ಬೆಳೆದು ಇಡೀ ಸಾಹಿತ್ಯ ಪರಿಷತ್‌ನ ಮೂಲ ಉದ್ದೇಶವೇ ಹಾಳಾಗುತ್ತವೆ. ಇನ್ನು ತಾಲೂಕು ಘಟಕದಿಂದ ಕಾವ್ಯ, ಕಥೆ, ಕಾದಂಬರಿ ಕಮ್ಮಟಗಳು ನಡೆಯಬೇಕು ಮತ್ತು ಸಾಹಿತ್ಯಿಕ ತರಬೇತಿ ನಡೆಯಬೇಕು ಎಂದರು.

ವಿ.ಮ. ಪದವಿ ಪೂರ್ವ ಕಾಲೇಜು ಉಪನ್ಯಾಸಕ ಎಸ್‌.ಎಸ್‌.ಮುಡಪಲದಿನ್ನಿ ವಿಶೇಷ ಉಪನ್ಯಾಸ ನೀಡಿ, ಕನ್ನಡಿಗರಿಗೆ ಕನ್ನಡಿಗರೇ ಅಪರಿಚಿತರಾಗಿ ಕಾಣುವ ಸ್ಥಿತಿ ಇಂದು ನಿರ್ಮಾಣವಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಮೂರು ದಿನದ ಜಾತ್ರೆ ಉತ್ಸವದಂತಾಗಿದೆ ಹಾಗೂ ಸರ್ಕಾರಿ ನೌಕರರಿಗೆ ಒಂದು ದಿನ ರಜೆ (ಓಡಿ) ಸಿಗುವ ಆಸೆಗೆ ಭಾಗವಹಿಸುವಂತಾಗಿದೆ .ಇದು ಆಗಬಾರದು ಸಮ್ಮೇಳನ ಸಾಹಿತ್ಯ ಆಸಕ್ತರ ಮೇಲೆ ಪರಿಣಾಮಕಾರಿ ಪ್ರಭಾವ ಬೀರುವಂತಾಗಬೇಕು. ಹರಿದು ಹಂಚಿ ಹೋಗಿರುವ ಕನ್ನಡ ಭಾಷೆಯ ಉಳಿಗಾಗಿ ಮತ್ತು ಕನ್ನಡ ನಾಡಿನ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯದ ಮುಂದಿನ ಪೀಳಿಗೆ ಹರಡುವ ಉದ್ದೇಶದಿಂದ ಜನ್ಮ ತಾಳಿದೆ. ಈ ಸಂಸ್ಥೆಯನ್ನು ಕಟ್ಟಲು ನಾಲ್ವಡಿ ಕೃಷ್ಣರಾಜ ಒಡೆಯರು, ಸರ್‌.ಎಂ.ವಿಶ್ವೇಶ್ವರ, ಆಲೂರ ವೆಂಕಟರಾಯರ ಅಗಾಧ ಶ್ರಮವಿದೆ ಎಂದರು.

ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಂಗಣ್ಣ ಎಮ್ಮಿ, ಕಸಾಪ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಮಾತನಾಡಿದರು. ಈ ಸಂದರ್ಭದಲ್ಲಿ ಅಮೀನಗಡದ ವಲಯ ಘಟಕದ ಅಧ್ಯಕ್ಷ ನರಸಿಂಹಮೂರ್ತಿ,ಜಿಲ್ಲಾ ಪ್ರತಿನಿಧಿ ಯೋಗೇಶ ಲಮಾಣಿ, ಡಾ| ನಾಗರಾಜ ನಾಡಗೌಡ್ರ, ಎಸ್‌.ಕೆ.ಕೊನೆಸಾಗರ, ಶರಣಪ್ಪ ಹೂಲಗೇರಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.