ಹಿಟ್ & ರನ್: ಅಕಾಲಿಕವಾಗಿ ಅಗಲಿದ ಡಾ|ರಾಜ್ ಮನೆತನದ ಆಪ್ತ ಮುತ್ತಪ್ಪ


Team Udayavani, Sep 24, 2022, 9:41 PM IST

1-sdsdsd

ಮಹಾಲಿಂಗಪುರ: ಪಟ್ಟಣದ ನಿವಾಸಿ, ಛಾಯಾಗ್ರಾಹಕ ಮುತ್ತಪ್ಪ ಬಸಪ್ಪ ಕುಂಬಾರ ಅವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.

ಶುಕ್ರವಾರ ರಾತ್ರಿ ತನ್ನ ಪುತ್ರ 10 ವರ್ಷದ ಮಯೂರನನ್ನು ಕೂರಿಸಿಕೊಂಡು ಸಮೀರವಾಡಿಯಿಂದ ಮಹಾಲಿಂಗಪುರದ ಕಡೆಗೆ ಬರುತ್ತಿರುವಾಗ ಅಪರಿಚಿತ ವಾಹನದ ಚಾಲಕ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದು ಎದುರಿನಿಂದ ಹಾಯಿಸಿದ್ದರಿಂದ ಮುತ್ತಪ್ಪ ತಲೆಗೆ ಹಾಗೂ ಬಲಭುಜದ ಹತ್ತಿರ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಅಪಘಾತದಲ್ಲಿ ಮುತ್ತಪ್ಪ ಅವರ ಮಗ ಮಯೂರ್ ಬಲಗಾಲಿಗೆ ಗಂಭೀರ ಗಾಯವಾಗಿದೆ. ಅಪಘಾತಕ್ಕೆ ಕಾರಣವಾದ ವಾಹನ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪೊಲೀಸ್ ಠಾಣೆಗೂ ತಿಳಿಸದೆ ವಾಹನ ಸಮೇತ ಪರಾರಿಯಾಗಿದ್ದಾನೆ.ಮುತ್ತಪ್ಪನ ಪತ್ನಿ ಶೋಭಾ ಮುತ್ತಪ್ಪ ಕುಂಬಾರ ಅವರು ನೀಡಿದ ದೂರಿನ ಮೇರೆಗೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ ಮನೆತನದ ಆಪ್ತ
ಕುಂಬಾರ ಕುಟುಂಬದ ಮುತ್ತಪ್ಪ ಪಟ್ಟಣದ ಹಿರಿಯರಾದ ಬಸನಗೌಡ ಪಾಟೀಲ ಮತ್ತು ಹುಬ್ಬಳ್ಳಿಯ ಚಿತ್ರವಿತರಕರಾದ ಎಂ.ಎನ್.ಮೋರೆ ಅವರ ಸಹಕಾರದಿಂದಾಗಿ ಡಾ| ರಾಜಕುಮಾರ್ ಅವರ ಜೀವಿತಾವಧಿಯಲ್ಲಿ ಸುಮಾರು 10-12 ವರ್ಷಗಳ ಕಾಲ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದರು. ಡಾ| ರಾಜ್ ಅವರ ನಿಧನದ ನಂತರ 2008-09 ರ ವೇಳೆಗೆ ಮರಳಿ ಮಹಾಲಿಂಗಪುರಕ್ಕೆ ಬಂದು ಉಪಜೀವನಕ್ಕಾಗಿ ಸಮೀರವಾಡಿಯಲ್ಲಿ ಡಾ|ರಾಜ್ ಪೋಟೋ ಸ್ಟುಡಿಯೋ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ರಾಜಕುಮಾರ್ ಅವರ ಮೂವರು ಮಕ್ಕಳು ಮತ್ತು ಅವರ ಕುಟುಂಬಸ್ಥರಿಗೆ ಆಪ್ತರಾಗಿದ್ದ ಮುತ್ತು ಅವರು ಪ್ರತಿ ವರ್ಷ ಡಾ.ರಾಜಕುಮಾರ್ ಹುಟ್ಟುಹಬ್ಬದ ದಿನ ಬೆಂಗಳೂರಿಗೆ ತೆರಳಿ ಡಾ.ರಾಜ್ ಕುಟುಂಬದವರ ಜತೆ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗುತ್ತಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್
ಸ್ನೇಹಜೀವಿಯಾಗಿದ್ದ ಮುತ್ತಪ್ಪ ಅವರನ್ನು ಎಲ್ಲರೂ ಮುತ್ತುರಾಜ ಎಂದೇ ಕರೆಯುತ್ತಿದ್ದರು. ಮುತ್ತು ಅವರ ಅಕಾಲಿಕ ನಿಧನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪವರ್‌ಸ್ಟಾರ್ ಪುನೀತ್ ರಾಜುಕುಮಾರ್ ನಿಧನರಾಗಿದ್ದ ವೇಳೆ ಅವರ ಪಾರ್ಥೀವ ಶರೀರದ ಮುಂದೆ ಕುಳಿತು ಮುತ್ತಪ್ಪ ಗೋಳಾಡುತ್ತಿರುವ ದೃಶ್ಯವು ವೈರಲ್ ಆಗಿದೆ.

ನೂರಾರು ಜನರು ರಾಜ್ ಕುಟುಂಬಸ್ಥರ ಜತೆಗಿರುವ ಮುತ್ತು ಅವರ ಪೋಟೋ ಮತ್ತು ವಿಡಿಯೋಗಳ ಮೂಲಕ ಡಾ| ರಾಜ ಮತ್ತು ಡಾ| ಪುನೀತ್ ಅವರತ್ತ ಪ್ರಯಾಣ ಬೆಳೆಸಿದ ನಮ್ಮ ಮುತ್ತುರಾಜ ಎಂದು ಬರೆದುಕೊಂಡು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.