ಗಲಗಲಿಯಲ್ಲಿ ಶಾಂತಿ-ನೆಮ್ಮದಿಗೆ ಹೋಮ-ಹವನ


Team Udayavani, Aug 4, 2020, 12:37 PM IST

ಗಲಗಲಿಯಲ್ಲಿ ಶಾಂತಿ-ನೆಮ್ಮದಿಗೆ ಹೋಮ-ಹವನ

ಗಲಗಲಿ: ಗ್ರಾಮದಲ್ಲಿ ಸರ್ವ ಸಮಾಜದ ಪ್ರಮುಖರು ವಿವಿಧ ಧಾರ್ಮಿಕ ಕಾರ್ಯ ಕೈಗೊಂಡು ದೇಶದ ಸರ್ವ ಜನತೆ ಸೇರಿದಂತೆ ಸ್ಥಳೀಯರು ಶಾಂತಿ-ನೆಮ್ಮದಿಯಾಗಿರುವಂತೆ ಹರಸಲು ಭಗವಂತನನ್ನು ಪ್ರಾರ್ಥಿಸಿದರು. ಅಲ್ಲದೇ ಪ್ರಸಕ್ತ ವರ್ಷ ಉತ್ತಮ ಮಳೆ-ಬೆಳೆ ಕರುಣಿಸಲು ಒಟ್ಟಾಗಿ ಬೇಡಿಕೊಂಡರು.

ಇಂದು ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವಲ್ಲದೇ ಮಂತ್ರಘೋಷಗಳು ಮುಗಿಲು ಮುಟ್ಟಿದವು. ಬೆಳಗ್ಗೆ 7ಗಂಟೆಗೆ ದೇವಸ್ಥಾನದಪ್ರಾಂಗಣದಲ್ಲಿ ಚಿಕ್ಕೋಡಿಯ ರಾಜು ಜೋಶಿ ಭಟ್‌ ಹಾಗೂ ಕೃಷ್ಣಾ ಅವರ ನೇತೃತ್ವದಲ್ಲಿ ನವಗ್ರಹಹೋಮ, ಮಹಾ ಮೃತ್ಯುಂಜಯಹೋಮ, ಧನ್ವಂತರಿ ಹೋಮ, ಸುದರ್ಶನ ಹೋಮ, ಗಣಪತಿ, ದೇವಿಹವನ ಮತ್ತು ಅಷ್ಟದಿಗ್ಭಂದನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದವು. ಗ್ರಾಮದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜಾತಿ-ಭೇದವೆನ್ನದೇ ಸ್ಥಳೀಯ ಸಮುದಾಯದ ಪ್ರಮುಖರು ಪಾಲ್ಗೊಂಡು ಯಶಸ್ವಿಗೊಳಿಸಿದರು.

ಗಾಲವ ಕ್ಷೇತ್ರದಿಂದ ಮೃತ್ತಿಕೆ ರವಾನೆ: ಇದೇ ಸಂದರ್ಭದಲ್ಲಿ ಪವಿತ್ರ ಗಾಲವ ಕ್ಷೇತ್ರದ ಮಣ್ಣು-ಹಾಗೂ ಕೃಷ್ಣಾನದಿಯ ಜಲವನ್ನು ಅಯೋಧ್ಯಾದಲ್ಲಿ ನಿರ್ಮಿಸುತ್ತಿರುವ ಶ್ರೀ ರಾಮಮಂದಿರದ ಕಾರ್ಯಕ್ಕೆ ಇಲ್ಲಿಂದ ರವಾನೆ ಮಾಡಲಾಯಿತು. ರಕ್ಷಾ ಬಂಧನದ ಕಾರ್ಯಕ್ರಮವನ್ನೂ ಇದೇ ಸಂದರ್ಭದಲ್ಲಿ ಪ್ರಮುಖರ ಸಮ್ಮುಖದಲ್ಲಿ ನಡೆಸಲಾಯಿತು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.