ಪ್ರಾಮಾಣಿಕತೆ-ಪರಿಶ್ರಮದಿಂದ ಉನ್ನತ ಸ್ಥಾನ

ವಿಧಿ ನಿಯಮ, ಪ್ರಕೃತಿ ನಿಯಮ, ಧರ್ಮ ನಿಯಮ ಮತ್ತು ಸಂವಿಧಾನದ ನಿಯಮಗಳು ಮುಖ್ಯವಾಗಿವೆ.

Team Udayavani, Dec 27, 2021, 5:33 PM IST

ಪ್ರಾಮಾಣಿಕತೆ-ಪರಿಶ್ರಮದಿಂದ ಉನ್ನತ ಸ್ಥಾನ

ರಬಕವಿ-ಬನಹಟ್ಟಿ: ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಉನ್ನತ ಸ್ಥಾನ ಪಡೆದುಕೊಳ್ಳಲು ಸಾಧ್ಯ. ನಾವು ಮಾಡುವ ಕಾರ್ಯದಲ್ಲಿ ನಿಷ್ಠೆ ಇರಬೇಕು ಎಂದು ಹೈಕೋರ್ಟ್‌ ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ ತಿಳಿಸಿದರು. ರಬಕವಿಯ ದಾನೇಶ್ವರಿ ಸಮುದಾಯ ಭವನದಲ್ಲಿ ನಾಗರಿಕ ಸನ್ಮಾನ ಸಮಿತಿಯವರು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜೀವನದಲ್ಲಿ ಹೆತ್ತವರ, ಗುರುಗಳ, ಹಿರಿಯರ ಮತ್ತು ಸ್ನೇಹಿತರ ಆಶೀರ್ವಾದ ಮತ್ತು ಮಾರ್ಗದರ್ಶನ ಮುಖ್ಯವಾಗಿದೆ. ಯಾವುದೆ ಫಲಾಫೇಕ್ಷೆ ಇಲ್ಲದೆ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಉನ್ನತ ಸ್ಥಾನ ಪಡೆದುಕೊಳ್ಳಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ರಬಕವಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ನ್ಯಾಯ ಯಾವಾಗಲೂ ನಿಷ್ಠುರವಾಗಿರುತ್ತದೆ. ಅದನ್ನು ಮೃದುವಾಗಿ ಹೇಳಬೇಕು. ಸಂವಿಧಾನದಂತೆ ನಾವು ನಡೆದುಕೊಂಡರೆ ಅದುವೆ ನಾವು ಸಂವಿಧಾನಕ್ಕೆ ಕೊಡುವ ಗೌರವವಾಗಿದೆ. ಜೀವನದಲ್ಲಿ ನಾಲ್ಕು ನಿಯಮಗಳಿವೆ. ವಿಧಿ ನಿಯಮ, ಪ್ರಕೃತಿ ನಿಯಮ, ಧರ್ಮ ನಿಯಮ ಮತ್ತು ಸಂವಿಧಾನದ ನಿಯಮಗಳು ಮುಖ್ಯವಾಗಿವೆ. ವ್ಯಕ್ತಿಯನ್ನು ನಾವು ಗುಣದಿಂದ ಗೌರವಿಸಬೇಕು. ಸಂವಿಧಾನವನ್ನು ಅರಿತುಕೊಂಡರೆ ಧರ್ಮ ತತ್ವವನ್ನು ಅರಿತುಕೊಂಡಂತೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಪ್ರೊ| ಎಂ.ಎಸ್‌. ಬದಾಮಿ ಮಾತನಾಡಿದರು. ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ ಅವರಿಗೆ ನಾಗರಿಕ ಸನ್ಮಾನ ಸಮಿತಿಯವರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿದರು. ವಿಜಯ ಹೂಗಾರ, ಸತೀಶ ಹಜಾರೆ, ಶ್ರೀಶೈಲ ದಲಾಲ, ಸಂಗಯ್ಯ ಅಮ್ಮಣಗಿಮಠ, ಮಲ್ಲಿಕಾರ್ಜುನ ನಾಶಿ, ಮಲ್ಲಿಕಾರ್ಜುನ ಸಾಬೋಜಿ, ಶಿವಜಾತ ಉಮದಿ, ಭೀಮಶಿ ಮಗದುಮ್ಮ, ಎಂ.ಜಿ.ಕೆರೂರ, ಮಲ್ಲೇಶ ಕಟಗಿ ಇದ್ದರು .
ರಕ್ಷಿತಾ ಜೋಶಿ ಪ್ರಾರ್ಥಿಸಿದರು. ಜಿ.ಎಸ್‌.ಅಮ್ಮಣಗಿಮಠ ಸ್ವಾಗತಿಸಿದರು. ನಿಲಕಂಠ ದಾತಾರ ಪರಿಚಯಿಸಿದರು. ವೆಂಕಟೇಶ ನಿಂಗಸಾನಿ ನಿರೂಪಿಸಿದರು. ವಿಕಾಸ ಹೂಗಾರ ವಂದಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.