ಹುನಗುಂದ 254 ಮತಗಟ್ಟೆಗಳಿಗೆ 1,112 ಸಿಬ್ಬಂದಿ ನೇಮಕ: ಗಣಪತಿ ಪಾಟೀಲ


Team Udayavani, Apr 23, 2019, 12:31 PM IST

bag-2

ಹುನಗುಂದ: ಲೋಕಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯ ಹುನಗುಂದ ಕ್ಷೇತ್ರದಲ್ಲಿ ಏ.23 ರಂದು ನಡೆಯವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಟ್ಟು 254 ಮತಗಟ್ಟೆಗಳಿಗೆ 1,112 ಸಿಬ್ಬಂದಿ ನೇಮಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಗಣಪತಿ ಪಾಟೀಲ ತಿಳಿಸಿದರು.

ಬಾಗಲಕೋಟೆ ಲೋಕಸಭೆ ಕ್ಷೇತ್ರದ ಪೈಕಿ ಹುನಗುಂದ ಕ್ಷೇತ್ರದಲ್ಲಿ ಒಟ್ಟು 2,14,542 ಮತದಾರರಿದ್ದಾರೆ. ಅದರಲ್ಲಿ 1,07,206 ಪುರುಷ ಮತದಾರರು, 1,07,325 ಮಹಿಳಾ ಮತದಾರ ಹಾಗೂ 11 ಇತರೆ ಮತದಾರರಿದ್ದಾರೆ. ಕ್ಷೇತ್ರದಲ್ಲಿ 254 ಮತಗಟ್ಟಿಗಳಿವೆ. ಈ ಬಾರಿ ಪಿಂಕ್‌ ಮತಗಟ್ಟೆಗಳ ಬದಲು ಸಖೀ ಮತಗಟ್ಟೆಗಳನ್ನಾಗಿ ಮಾಡಲಾಗಿದು,್ದ ಹುನಗುಂದ ಕೇಂದ್ರ ಶಾಲೆ ಹಾಗೂ ಇಲಕಲ್ಲದ ಸರ್ಕಾರಿ ಉರ್ದು ಶಾಲೆಗಳನ್ನು ವಿಶೇಷವಾಗಿ ಸಖೀ ಮತಗಟ್ಟೆ ಸ್ಥಾಪಿಸಲಾಗಿದೆ.

ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿ:

ಕ್ಷೇತ್ರದ 254 ಮತಗಟ್ಟೆಗಳ ಪೈಕಿ ಒಂದು ಮತಗಟ್ಟೆಗೆ ನಾಲ್ಕು ಸಿಬ್ಬಂದಿಯಂತೆ 1,112 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅದರಲ್ಲಿ ಎಪಿಆರ್‌ಒ 254 ಇತರೆ 24, ಪಿಆರ್‌ಒ 254 ಇತರೆ 24, ಪಿಒ 508 ಇತರೆ 50 ಜನ ಸೇರಿದಂತೆ 1,112 ಜನ ಸಿಬ್ಬಂದಿ ನಿಯೋಜಿಸಿದ್ದಾರೆ. 21 ಜನ ವಿಶೇಷವಾಗಿ ಸೆಕ್ಟರ್‌ ಆಫೀಸರ್‌, 6 ಪ್ಲಾ ್ಯನ್‌ ಸ್ಕ್ವ್ಯಾಡ್‌ಗಳು, 12 ಜನ ವಿಡೀಯೋ ಸರ್ವೇಂಟ್ ನೇಮಿಸಲಾಗಿದೆ ಎಂದು ತಹಶೀಲ್ದಾರ ಎಸ್‌.ಎಂ. ಮ್ಯಾಗೇರಿ ತಿಳಿಸಿದರು.

ಪೊಲೀಸ್‌ ಸಿಬ್ಬಂದಿ: ಲೋಕಸಭೆ ಚುನಾವಣೆ ಶಾಂತಿಯುತ ಮತದಾನಕ್ಕಾಗಿ ಮತ್ತು ಭದ್ರತೆಗಾಗಿ ಒಬ್ಬರು ಡಿಎಸ್‌ಪಿ, 4 ಜನ ಸಿಪಿಐ, 8 ಜನ ಪಿಎಸ್‌ಐ ಮತ್ತು 364 ಜನ ಪಿಸಿ ಹಾಗೂ ಹೋಮ್‌ಗಾರ್ಡ್ಸ್‌ ನೇಮಿಸಲಾಗಿದೆ. ವಿಶೇಷ ಭದ್ರತೆಗಾಗಿ 4 ಡಿಆರ್‌ ತುಕುಡಿಗಳು, 2 ಕೆಎಸ್‌ಆರ್‌ಪಿ ತುಕುಡಿಗಳು, 6 ಪ್ಯಾರ್‌ ಮಿಲಿಟರಿ ಪಡೆ ನೇಮಿಸಲಾಗಿದೆ. ಒಂದು ಮತಗಟ್ಟೆಗೆ ಒಬ್ಬ ಪಿ.ಸಿ ಹಾಗೂ ಒಬ್ಬರು ಹೋಮ್‌ಗಾರ್ಡ್ಸ್‌ ನಿಯೋಜಿಸಲಾಗಿದೆ ಎಂದು ಸಿಪಿಐ ಸಂಜೀವ ಬಳಿಗಾರ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.