ಅಕ್ರಮ ಮರಳು ದಂಧೆ ಅವ್ಯಾಹತ

ಮರಳು ಮಾಫಿಯಾಕ್ಕೆ ಭಯವಿಲ್ಲ,ಗಣಿ ಸಚಿವರ ಕಣ್ತಪ್ಪಿಸಿ ನಡೆಯುತ್ತಿದೆ ವ್ಯವಹಾರ

Team Udayavani, Mar 17, 2021, 3:27 PM IST

ಅಕ್ರಮ ಮರಳು ದಂಧೆ ಅವ್ಯಾಹತ

ಬೀಳಗಿ: ಕೃಷ್ಣೆಯ ಒಡಲಲ್ಲಿ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡಲಾಗುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಸಚಿವರ ತವರಲ್ಲಿಯೇ ಅವರಕಣ್ತಪ್ಪಿಸಿ ಇಂತಹ ವ್ಯವಹಾರ ನಡೆಯುತ್ತಿದೆ. ಹೌದು. ತಾಲೂಕಿನ ಸಿದ್ದಾಪುರ, ಕೊಂತಿಕಲ್‌ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ನಿತ್ಯವೂಮರಳು ಎತ್ತುವ ಅಕ್ರಮ ಕಾರ್ಯ ನಡೆಯುತ್ತಲೇ ಇದೆ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಅವರು ಜನರಿಗೆ ಸಮಸ್ಯೆಯಾಗದಿರಲಿ, ಅವರಿಗೆ ಕಡಿಮೆ ದರದಲ್ಲಿ ಮರಳು ದೊರೆಯಲೆಂಬ ಕಾಳಜಿಯೊಂದಿಗೆ ಮರಳು ನೀತಿಗೆ ತಿದ್ದುಪಡಿ ತರಲು ಮುಂದಾಗಿದ್ದಾರೆ. ಟ್ರ್ಯಾಕ್ಟರ್‌, ಎತ್ತಿನ ಬಂಡಿ, ಬೈಕ್‌ ಮೇಲೆ ಮರಳು ಸಾಗಿಸಿದರೆ ಹೆಚ್ಚಿನ ದಂಡ ವಿಧಿಸುವಂತಿಲ್ಲ. ಅಲ್ಲದೇ ಆಶ್ರಯ ಮನೆ ಕಟ್ಟುವವರಿಗೆ,ಬಡ ಜನರಿಗೆ ಕೈಗೆಟಕುವ ದರದಲ್ಲಿ ಮರಳು ದೊರೆಯಬೇಕೆಂಬುದು ಸಚಿವರ ಆಶಯ.ಆದರೆ, ಸಚಿವರ ಆಶಯಕ್ಕೆ ವಿರುದ್ಧವಾಗಿಸಿದ್ದಾಪುರ, ಕೊಂತಿಕಲ್‌ ಬಳಿ ಕೃಷ್ಣೆಯ ಒಡಲುಬಗೆದು ಮರಳು ತೆಗೆಯಲಾಗುತ್ತಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬಂದಿದೆ.

ನಮ್ಮ ಭಾಗದಲ್ಲಿ ಸರಿಯಾದ ಮಳೆ ಇಲ್ಲದೆ ನೀರಿನ ಸಮಸ್ಯೆ ಎದುರಾಗಿದೆ. ಭೂಗರ್ಭಕ್ಕೆಕೈ ಹಾಕಿ ಮರಳನ್ನು ತೆಗೆಯುದರಿಂದಅಂತರ್ಜಲ ಕುಸಿತವಾಗುತ್ತದೆ. ಇದರಿಂದ ನೀರಿನ ಉಂಟಾಗುತ್ತದೆ. ನದಿಯಲ್ಲಿ ನೀರಿನಮಟ್ಟವೂ ಇಳಿಕೆಯಾಗುತ್ತದೆ. ಕಾರಣ ಸರಕಾರಸಂಪೂರ್ಣ ಅಕ್ರಮ ಮರಳು ದಂಧೆಗೆ ಕಡಿವಾಣಹಾಕಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.ಆದರೆ, ಜನರಿಗೆ ತೊಂದರೆ ಆಗದ ಹಾಗೆಸರಕಾರ ಸೂಕ್ತ ಕಾನೂನು ಚೌಕಟ್ಟಿನಲ್ಲಿ ಮರಳಿಗೆಪರವಾನಗಿ ನೀಡಿತ್ತು. ಅಂತಹವರಿಗೆ ಮಾತ್ರ ಮರಳು ಸಾಗಣಿಕೆಗೆ ಅವಕಾಶ ನೀಡಿತ್ತು.

ಲೋಕೋಪಯೋಗಿ ಇಲಾಖೆ ದಾಖಲೆ ಪ್ರಕಾರ, ಸಿದ್ದಾಪುರ, ಕೊಂತಿಕಲ್‌ ಬಳಿ ಮರಳುಪಾಯಿಂಟ್‌ಗಳಿಲ್ಲ. ಅದರಲ್ಲೂ ನದಿಯಿಂದ ಮರಳು ಕೆಲವೊಂದು ನಿಯಮಗಳಿವೆ. ಆಯಾವ ನಿಯಮಗಳೂ ಇಲ್ಲಿ ಪಾಲನೆಯಾಗುತ್ತಿಲ್ಲ ಎಂಬ ಆರೋಪವಿದೆ.

ನಮ್ಮ ತಾಲೂಕಿನಲ್ಲಿ ಅಕ್ರಮಮರಳು ವ್ಯವಹಾರ ಕಡಿವಾಣಹಾಕುತ್ತೇವೆ. ಈಗಾಗಲೇ ಎಲ್ಲಾ ಮರಳಿನಪಾಯಿಂಟ್‌ಗಳನ್ನು ಬಂದ್‌ ಮಾಡಲುಸೂಚಿಸಲಾಗಿದೆ. ಕೆಲವೆಡೆ ಅಕ್ರಮ ಮರಳು ವ್ಯವಹಾರ ನಡೆಸಿದವರ ಮೇಲೆಪ್ರಕರಣ ಕೂಡ ದಾಖಲಿಸಲು ಕ್ರಮಕೈಗೊಳ್ಳಲಾಗುವುದು. – ಆನಂದ ಕೋಲಾರ, ತಹಶೀಲ್ದಾರ ಬೀಳಗಿ

 

-ಚೇತನ ಆರ್‌.ಕಣವಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.