75 ನೀರಿನ ಟ್ಯಾಂಕ್‌ಗಳ ಮೇಲೆ ದಾರ್ಶನಿಕರ ಚಿತ್ರ

ಸ್ವಾತಂತ್ರ್ಯೋತ್ಸವ- ಹೋರಾಟಗಾರರ ಜೀವನಾದರ್ಶ ತಿಳಿಸುವ ಪ್ರಯತ್ನ ; ಜನಹಿತ ಟ್ರಸ್ಟ್‌ ವಿವಿಧ ಕಾರ್ಯಗಳಿಗೆ ವ್ಯಾಪಕ ಮೆಚ್ಚುಗೆ

Team Udayavani, Jun 6, 2022, 11:28 AM IST

8

ಮುಧೋಳ: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತವಾಗಿ ಜನಹಿತ ಟ್ರಸ್ಟ್‌ ಹಮ್ಮಿಕೊಂಡಿರುವ ವಿಶ್ವಭಾರತಿಗೆ ಕನ್ನಡದಾರತಿ ಅಭಿಯಾನ ಜನಮನ ಸೆಳೆದಿದೆ. ನಗರದ 75 ಕುಡಿಯುವ ನೀರಿನ ಟ್ಯಾಂಕ್‌ಗಳ ಮೇಲೆ ಸ್ವಾಮಿ ವಿವೇಕಾನಂದ, ಬಾಲಗಂಗಾಧರ ತಿಲಕ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ದಾರ್ಶನಿಕರ ಚಿತ್ರ ಬಿಡಿಸಲಾಗುತ್ತಿದೆ.

ಆ ಮೂಲಕ ನಗರದ ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಅವರ ಆದರ್ಶಗಳನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ಸ್ವಚ್ಛಗೊಂಡ ಟ್ಯಾಂಕ್‌ಗಳು: ಬಣ್ಣವೇ ಕಾಣದೆ ಅದೆಷ್ಟೋ ದಿನದಿಂದ ಹಲವು ನೀರಿನ ಟ್ಯಾಂಕ್‌ಗಳ ಸುತ್ತ ಕಸ ಬೆಳೆದಿತ್ತು. ಇದನ್ನು ಗಮನಿಸಿದ ಜನಹಿತ ಟ್ರಸ್ಟ್‌ನವರು ಕಸ ಸ್ವತ್ಛಗೊಳಿಸಿ ಬಣ್ಣಬಳಿದು ನೀರಿನ ಟ್ಯಾಂಕ್‌ಗಳು ಕಂಗೊಳಿಸುವಂತೆ ಮಾಡಿದ್ದಾರೆ. ಪ್ರತಿಫಲಾಪೇಕ್ಷೆಯಿಲ್ಲದೇ ಜನಹಿತ ಟ್ರಸ್ಟ್‌ ಮಾಡಿರುವ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಹತ್ತು-ಹಲವು ಸಮಾಜಮುಖಿ ಕಾರ್ಯ: 2011ರಲ್ಲಿ ಅಸ್ತಿತ್ವಕ್ಕೆ ಬಂದ ಜನಹಿತ ಟ್ರಸ್ಟ್‌ ಹತ್ತು ಹಲವಾರು ಕಾರ್ಯಗಳಿಂದ ಸಮಾಜದಲ್ಲಿ ಗುರುತಿಸಿಕೊಂಡಿದೆ. ಅವುಗಳಲ್ಲಿ ಮುಖ್ಯವಾಗಿ ಕೊರೊನಾ ವೇಳೆಯಲ್ಲಿ ಫ್ರಂಟ್‌ಲೈನ್‌ ವಾರಿಯರ್, ಕ್ವಾರಂಟೈನ್‌ ಆಗಿರುವವರಿಗೆ ಸೇರಿದಂತೆ ಸಾವಿರಾರು ಜನರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಿ ರುವುದು, 2020ರಲ್ಲಿ ಮುಧೋಳ-ಜಮ ಖಂಡಿ ತಾಲೂಕಿನಲ್ಲಿ ಏಕಕಾಲಕ್ಕೆ 25ಲಕ್ಷ ಬೀಜದುಂಡೆ ತಯಾರಿಸಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿರುವುದು. ನಗರದ ಗಡದನ್ನವರ ವೃತ್ತದಿಂದ ಮಾಸರಡ್ಡಿ ಆಸ್ಪತ್ರೆವರೆಗೆ ನಿರ್ಮಾಣಗೊಂಡಿರುವ ರಸ್ತೆಯ ಮಧ್ಯದಲ್ಲಿ ಡಿವೈಡರ್‌ನಲ್ಲಿ ಸಸಿ ಬೆಳೆಸುವ ಕಾರ್ಯ ಸೇರಿದಂತೆ ಹತ್ತಾರು ಕಾರ್ಯ ಕೈಗೊಂಡು ಜನಹಿತಕ್ಕಾಗಿ ಶ್ರಮಿಸುತ್ತಿದೆ. ಜನಹಿತ ಟ್ರಸ್ಟ್‌ ನಡಿಯಲ್ಲಿ ನಾರಾಯಣ(ರಾಜು) ಯಡಹಳ್ಳಿ, ಬಸವರಾಜ ಗಣಿ, ವಿಠ್ಠಲ ಪರೀಟ, ಸಂಜು ನಿಗಡೆ, ಸಂತೋಷ ಬಾಡಗಿ, ಹನಮಂತ ನಲಗೆ, ಪ್ರಕಾಶ ಲಿಂಬಿಕಾಯಿ, ಶಿವು ಐನಾಪುರ, ಕಿರಣ ಜುನ್ನು, ಮಹೇಶ ಕಬ್ಬೂರ, ರಾಹುಲ ಕೊಲ್ಹಾರ, ಸಾಗರ ಕರೆಹೊನ್ನ, ರಮೇಶ ಮೇತ್ರಿ, ಮೌನೇಶ ಸೋನಾರ ಮತ್ತಿತರ ಯುವಕರ ತಂಡ ಅಭಿಯಾನದ ಯಶಸ್ಸಿಗೆ ಶ್ರಮಿಸುತ್ತಿದೆ. ‌

ಸರ್ವರ ಹಿತಕ್ಕಾಗಿ ಶ್ರಮಿಸುತ್ತಿರುವ ಜನಹಿತ ಟ್ರಸ್‌ ಸಾರ್ವ ಜನಿಕರ ಸೇವೆ ಸದಾ ಸಿದ್ಧ. ಜನರಿಗೆ ಸ್ವಚ್ಛತೆ ಹಾಗೂ ನೀರಿನ ಮಹತ್ವದೊಂದಿಗೆ ಸ್ವಾತಂತ್ರ್ಯೋತ್ಸವ ಮಹತ್ವ ತಿಳಿಸಲು ವಿಶ್ವಭಾರತಿಗೆ ಕನ್ನಡದಾರತಿ ಅಭಿಯಾನ ಹಮ್ಮಿಕೊಂಡಿದ್ದೇವೆ. –ಶಿವಾನಂದ ಗುರವ, ಜನಹಿತ ಟ್ರಸ್ಟ್‌ನ ಟ್ರಸ್ಟಿ

„ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.