ಬುದ್ದಿವಾದ ಹೇಳಿದ ವ್ಯಕ್ತಿಯೇ ಮನನೊಂದು ಆತ್ಮಹತ್ಯೆ
Team Udayavani, Jan 17, 2022, 7:43 PM IST
ರಬಕವಿ-ಬನಹಟ್ಟಿ: ವಿವಾಹಿತ ಮಹಿಳೆಯೋರ್ವಳು ಅನ್ಯ ವ್ಯಕ್ತಿಯೊಂದಿಗೆ ಸಲುಗೆಯಿಂದ ಹೀಗೆ ಉದ್ಯೋಗ ಸಮಯದಲ್ಲಿರಬಾರದೆಂದು ಬುದ್ದಿವಾದ ಹೇಳಿದ ವ್ಯಕ್ತಿಯೊಂದಿಗೇನೆ ಜಗಳವಾಡಿ ಇಬ್ಬರೂ ಸೇರಿ ಚಪ್ಪಲಿಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ಬೈದ ಪರಿಣಾಮ ಮನಸ್ಸಿಗೆ ಹಚ್ಚಿಕೊಂಡು ಬನಹಟ್ಟಿ ನೂಲಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀಲ ಘೋಡಕೆ ಬನಹಟ್ಟಿಯ ಚಿಂಡಕ ಅವರ ಬಾವಿಯ ಆಳವಾದ ನೀರಿನಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ಬನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಬನಹಟ್ಟಿಯ ಸಹಕಾರಿ ನೂಲಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿತರಾದ ನಿರ್ಮಲಾ ಗಂಡ ಜಗದೀಶ ಅಡಬಟ್ಟಿ ಹಾಗು ಅಂಬರೀಶ ಬಸವಣ್ಣಿ ಕಾಳ್ಯಾಗೋಳ ಇಬ್ಬರೂ ವ್ಯಕ್ತಿಗಳಿಂದ ಮನನೊಂದು ಇವರೊಂದಿಗೆ ಕೆಲಸ ಮಾಡುತ್ತಿದ್ದ ಸುನೀಲ ಘೋಡಕೆ(೪೫) ಎಂಬಾತನೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಮೃತನ ಪತ್ನಿ ಶರ್ಮಿಲಾ ಘೋಡಕೆ ಫರ್ಯಾಧಿ ನೀಡಿದ್ದು, ಪಿಎಸ್ಐ ಸುರೇಶ ಮಂಟೂರ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು