ಲೋಕಾಪುರದಲ್ಲಿ ಹೆಚ್ಚಿದ ಕಳ್ಳತನ: ಆತಂಕದಲ್ಲಿ ಜನರು


Team Udayavani, Dec 11, 2021, 2:01 PM IST

ಲೋಕಾಪುರದಲ್ಲಿ ಹೆಚ್ಚಿದ ಕಳ್ಳತನ: ಆತಂಕದಲ್ಲಿ ಜನರು

ಲೋಕಾಪುರ: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚಿದ್ದು, ಜನರಲ್ಲಿ ಭಯದ ವಾತಾವರಣ ಮೂಡಿದೆ.

ಮನೆ, ಅಂಗಡಿಗಳ ಕೀಲಿ ಮುರಿದು ಹಾಗೂ ಬೈಕ್‌ಗಳ ಕಳ್ಳತನ ಪ್ರಕರಣಗಳು ನಡೆದಿವೆ.ಕಳ್ಳತನ ಮಾಡುವವರು ಮಾರಕಾಸ್ತ್ರಗಳೊಂದಿಗೆ ಗುಂಪು ಗುಂಪಾಗಿ ಸಂಚರಿಸುತ್ತಿರುವ ವಿಷಯ ಸಾರ್ವಜನಿಕರ ಗಮನಕ್ಕೆ ಬಂದಿದೆ.

ಇನ್ನೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು, ಸ್ಟೀಪರ್‌ ಡಾಗ್‌ ಸ್ವಾಡ್‌ ಮೂಲಕ ಮುಧೋಳ ಸಿಪಿಐ ಎಚ್‌.ಆರ್‌. ಪಾಟೀಲ ಅವರ ಮಾರ್ಗದರ್ಶನದಲ್ಲಿ ಮೂರಕ್ಕೂ ಅಧಿಕ ಪೊಲೀಸ್‌ ತಂಡಗಳನ್ನು ರಚಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಅಲ್ಲದೆ ಪಟ್ಟಣದಲ್ಲಿ ಹೆಚ್ಚುವರಿಪೊಲೀಸ್‌ ಸಿಬ್ಬಂದಿಯ ರಾತ್ರಿ ಗಸ್ತು ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಭಯಮುಕ್ತರಾಗುವಂತೆ ಪಿಎಸ್‌ಐ ಶಿವಶಂಕರ ಮುಕರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸರಣಿ ಕಳ್ಳತನ: ಪಟ್ಟಣದಲ್ಲಿ ರಾತ್ರಿ ಮನೆಗಳ ಕೀಲಿ ಮುರಿದು ಸರಣಿ ಕಳ್ಳತನ ಪ್ರಕರಣಗಳು ನಡೆದಿವೆ. ಹೂಗಾರ ಓಣಿಯ ರಾಜು ಹಂಚಾಟೆ ಅವರ ಮನೆ ಬೀಗ ಮುರಿದು 25 ಗ್ರಾಂ ಚಿನ್ನ ಹತ್ತು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.

ವಿಜಯಲಕ್ಷ್ಮೀ ಚೌದ್ರಿ ಅವರ ಮನೆ ಬೀಗ ಮುರಿದು 15 ಗ್ರಾಂ ಚಿನ್ನ ಮತ್ತು ಐದು ಸಾವಿರ ನಗದು ಕಳ್ಳತನ ನಡೆದಿದೆ. ಇನ್ನು ಎರಡು ಮನೆಯ ಬೀಗ ಮುರಿದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಮಚ್ಚನ್ನು ಎಸೆದು ಕಳ್ಳರು ಓಡಿಹೋಗಿದ್ದಾರೆ. ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಶಂಕರ ಮುಕರಿ ತನಿಖೆ ಕೈಗೊಂಡಿದ್ದಾರೆ.

ಪರ ಊರುಗಳಿಗೆ ತೆರಳುವ ಜನರು ಅಕ್ಕಪಕ್ಕದ ಮನೆಯವರಿಗೆ ಮತ್ತು ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು, ಬೆಲೆ ಬಾಳುವ ವಸ್ತುಗಳನ್ನು ಬ್ಯಾಂಕ್‌ ಲಾಕರ್‌ಗಳಲ್ಲಿ ಇಡುವ ಮೂಲಕಸಹಕರಿಸಬೇಕು. ಅಪರಿಚಿತ ಸಂಶಯಾಸ್ಪದಜನರು ಕಂಡು ಬಂದಲ್ಲಿ ಪೋಲಿಸರಿಗೆ ಮಾಹಿತಿ ನೀಡಬೇಕು.  –ಶಿವಶಂಕರ ಮುಕರಿ, ಪಿಎಸ್‌ಐ, ಲೋಕಾಪುರ

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.