ನಾಲ್ವರು ಸಹೋದರರ ಕೊಲೆ ಪ್ರಕರಣ| ಹತ್ಯೆಗೆ ಬಾಡಿಗೆ ಹಂತಕರ ಬಳಕೆ?

ಹಂತಕರ ಬೆನ್ನುಬಿದ್ದ ಖಾಕಿ ಪಡೆ |ವಶಕ್ಕೆ ಪಡೆದವರ ತೀವ್ರ ವಿಚಾರಣೆ

Team Udayavani, Aug 30, 2021, 2:01 PM IST

fhfthf

ಜಮಖಂಡಿ: ಮಧುರಖಂಡಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುದರಡ್ಡಿ ಮನೆತನದ ನಾಲ್ವರು ನಾಲ್ವರು ಸಹೋದರರನ್ನು ಗ್ರಾಮದ ಸಣ್ಣೆರಿ ರಸ್ತೆ ತೋಟದ ಜಾಗದಲ್ಲಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದು, ಹತ್ಯೆಗೆ ಬಾಡಿಗೆ ಹಂತಕರನ್ನು ಬಳಕೆ ಮಾಡಲಾಗಿದೆ.

ಗ್ರಾಮದ ಮುದರಡ್ಡಿ ಹಾಗೂ ಪುಟಾಣಿ ಎರಡು ಕುಟುಂಬದ ನಡುವೆ ಕೆಲವು ವರ್ಷಗಳಿಂದ ಖರೀದಿ ಆಸ್ತಿ ಕಲಹವಿದ್ದು,ಗ್ರಾಮದ ಹಿರಿಯರ ನಡುವೆ ಹಲವಾರು ಸಲ ಸಂಧಾನ ವಿಫಲಗೊಂಡ ಹಿನ್ನೆಲೆಯಲ್ಲಿ ವಿವಾದ ನಗರದ ಸಿವಿಲ್‌ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಎರಡು ಕುಟುಂಬಗಳ ನಡುವಿನ ವೈಮನಸು ವಿಕೋಪಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುದರಡ್ಡಿ ಕುಟುಂಬದ ನಾಲ್ವರನ್ನು ಪುಟಾಣಿ ಕುಟುಂಬದವರು ಕೊಲೆ ಮಾಡಿದ್ದಾರೆ ಮಾತುಗಳು ಕೇಳಿ ಬಂದಿವೆ.

ಮಾರಾಮಾರಿಯಲ್ಲಿ 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮಖಂಡಿ ಪೊಲೀಸ್‌ ಇಲಾಖೆಯ ವೃತ್ತ ನಿರೀಕ್ಷರ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ.

ವಿವಾದಕ್ಕೆ ಮೂಲ ಕಾರಣ: ತಾಲೂಕಿನ ಮಧುರಖಂಡಿ ಗ್ರಾಮದ ಪುಟಾಣಿ ಕುಟುಂಬದ ಸದಸ್ಯರಿಂದ 2.25 ಎಕರೆ ಖರೀದಿ ಮಾಡಿಕೊಂಡಿದ್ದ ಮುದರಡ್ಡಿ ಕುಟುಂಬ ಹೆಚ್ಚುವರಿಯಾಗಿ 24 ಗುಂಟೆ ಜಮೀನು ಬಳಕೆ ಮಾಡಿಕೊಂಡಿದೆ. ಕಬಳಿಸಿರುವ ಜಾಗವನ್ನು ಬಿಟ್ಟುಕೊಡಬೇಕೆಂದು ಪುಟಾಣಿ ಕುಟುಂಬದವರು ಕೇಳಿದಾಗ ಖರೀದಿ ನೀಡಿದವರನ್ನು ಕೇಳಿ ನಮ್ಮನ್ನು ಕೇಳಬೇಡಿ ಎಂದಿದ್ದಾರೆ. ಮಾತಿಗೆ ಮಾತು ಬೆಳೆದು ಆರಂಭಗೊಂಡಿದ್ದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಮುದರಡ್ಡಿ ಮತ್ತು ಪುಟಾಣಿ ಕುಬುಂಬದ ಸದಸ್ಯರ ನಡುವೆ ಜಗಳ ಕಳೆದ ಎರಡು ದಶಕಗಳಿಂದ ನಿರಂತವಾಗಿ ನಡೆಯುತ್ತಿದೆ. ಪೊಲೀಸ್‌ ಠಾಣೆಯಲ್ಲಿ ದೂರ ಕೂಡ ದಾಖಲಾಗಿ 2014ರಲ್ಲಿ ರಾಜಿ ಮಾಡಲಾಗಿತ್ತು. ಆದರೇ ರಾಜಿಗೆ ಒಪ್ಪದ ಎರಡು ಕುಟುಂಬಗಳು ಮತ್ತೇ ಹೊಡೆ‌ದಾಟದಲ್ಲಿ ತೊಡಗಿಕೊಳ್ಳುವ ಮೂಲಕ ಶನಿವಾರ ಕೊಲೆಯಲ್ಲಿ ಅಂತ್ಯವಾಗಿದೆ.

ಬಾಡಿಗೆ ಹಂತಕರ ಬಳಕೆ: ತಾಲೂಕಿನ ಮಧುರಖಂಡಿ ಗ್ರಾಮದ ಮುದರಡ್ಡಿ ಕುಟುಂಬದವರನ್ನು ಹತ್ಯೆ ಮಾಡಲು ಮಹಾರಾಷ್ಟ್ರದಿಂದ ಕೆಲವು ಬಾಡಿಗೆ ಹಂತಕರನ್ನು ಕರೆಸಿಕೊಂಡು ಬಂದಿದ್ದರು ಎನ್ನಲಾಗಿದೆ. ವಿವಿಧ ಮಾರಕಾಸ್ತ್ರ ಗಳೊಂದಿಗೆ ಆಗಮಿಸಿದ್ದ ಹಂತಕರು ಇಬ್ಬರು ಸಹೋದರರು ಹೊಲದಲ್ಲಿ ಕೆಲಸ ಮಾಡುವ ಸಮಯದಲ್ಲಿ ಅವರೊಂದಿಗೆ ಗಲಾಟೆ ಮಾಡಿದ್ದಾರೆ. ಮುದರಡ್ಡಿ ಸಹೋದರರು ತಮ್ಮ ಇನ್ನಿಬ್ಬರ ಸಹೋದರರಿಗೆ ಫೋನ್‌ಮಾಡಿ ಕೂಡಲೇ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಆ ಇಬ್ಬರು ಸಹೋದರರು ಸ್ಥಳಕ್ಕೆ ಆಗಮಿಸುವ ಮುಂಚೆ ಬಾಡಿಗೆ ಹಂತಕರು ಈ ಇಬ್ಬರನ್ನು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಆಗಿಮಿಸಿದ ಮತ್ತೇ ಇಬ್ಬರು ಸಹೋದರರನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.