ಕೋವಿಡ್ ಹೊಡೆತಕ್ಕೆ ನಲುಗಿದ ಮಾರುಕಟ್ಟೆ

30 ದಿನಗಳಿಂದ ಜಮಖಂಡಿ ಮಾರುಕಟ್ಟೆ ಸ್ತಬ್ಧ

Team Udayavani, May 23, 2021, 5:40 PM IST

21-jkd-2

ಜಮಖಂಡಿ: ಕೋವಿಡ್ ಭೀತಿಯಿಂದ ಕಳೆದ 30 ದಿನಗಳಿಂದ ಮಾರುಕಟ್ಟೆ ಸ್ತಬ್ಧಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ.

ನಗರದ ಮಾಲ್‌, ಸಂಕೀರ್ಣ, ಥೇಟರ್‌ ಮತ್ತು ರಸ್ತೆ ವ್ಯಾಪಾರ ಸ್ಥಗಿತಗೊಂಡು 455 ಕೋಟಿ ರೂ. ಹಾನಿಯಾಗಿದೆ. ನಗರದಲ್ಲಿ ಕಿರಾಣಿ ವ್ಯಾಪಾರದಿಂದ 75 ಕೋಟಿ, ಬಟ್ಟೆ ವ್ಯಾಪಾರ 38 ಕೋಟಿ, ಸಾರಾಯಿ ಅಂಗಡಿ 17 ಕೋಟಿ, ಬಂಗಾರ ಅಂಗಡಿ 45 ಕೋಟಿ, ಪುಸ್ತಕ ಅಂಗಡಿ 13 ಕೋಟಿ, ಪ್ರಿಟಿಂಗ್‌ ಪ್ರಸ್‌ 2 ಕೋಟಿ, ಸಾರಿಗೆ ಸಂಸ್ಥೆ 105 ಕೋಟಿ ಖಾಸಗಿ ಸಾರಿಗೆ 135 ಕೋಟಿ, ಎಪಿಎಂಸಿ 25 ಕೋಟಿ ಸಹಿತ ಎಲ್ಲ ರೀತಿಯ ವಹಿವಾಟದಿಂದ 455 ಕೋಟಿಯಷ್ಟು ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ.

ತಾಲೂಕಿನಲ್ಲಿ ಒಂದು ತಿಂಗಳ ಕೊರೊನಾ ಕರ್ಫ್ಯೂ ಅವಧಿಯಲ್ಲಿ ಅತಿಹೆಚ್ಚು ವಹಿವಾಟು ಸ್ಥಗಿತಗೊಂಡಿದೆ. ಕೊರೊನಾ ನಿಯಮಾವಳಿ ನಿರ್ದೇಶನದಂತೆ ಕೇವಲ 80 ಕೋಟಿಯಷ್ಟು ವಹಿವಾಟು ನಡೆದಿದೆ. ರೈತರು ಬೆಳೆದ ತರಕಾರಿ ಮಾತ್ರ ಪ್ರತಿನಿತ್ಯ ಮಾರುಕಟ್ಟೆಯಲ್ಲಿ ಲಭ್ಯವಾಗಿದೆ. ಅತೀ ಅವಶ್ಯಕ ವಸ್ತುಗಳಾದ ಪೆಟ್ರೋಲ್‌, ಹಾಲು, ಪತ್ರಿಕೆ ಮಳಿಗೆ ಆರಂಭವಿದ್ದರೂ ಗ್ರಾಹಕರಿಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಔಷಧ ಅಂಗಡಿ ಮತ್ತು ಆಸ್ಪತ್ರೆಗಳಿಗೆ ಆದಾಯದಲ್ಲಿ ಕಡಿಮೆಯಾಗಿಲ್ಲ. ಕಳೆದು ಒಂದು ತಿಂಗಳಿನಿಂದ ನೈಟ್‌ ಕರ್ಫ್ಯೂ, ಕೊರೊನಾ ಕರ್ಫ್ಯೂ ಸಹಿತ ಲಾಕ್‌ಡೌನ್‌ ಆರಂಭದಿಂದ ಬಸ್‌ ನಿಲ್ದಾಣ, ಪ್ರಮುಖ ವೃತ್ತ, ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬಿಕೋ ಎನ್ನುತ್ತಿವೆ.

ಬ್ಯಾಕ್‌ ಫಂಗಸ್‌ ಪತ್ತೆ: ತಾಲೂಕಿನ ಕಂಕಣವಾಡಿ, ಶೂರ್ಪಾಲಿ ಮತ್ತು ಜಮಖಂಡಿ ನಗರದಲ್ಲಿ ಬ್ಲಾಕ್‌ ಫಂಗಸ್‌ ಕಾಯಿಲೆ ಪತ್ತೆಯಾಗಿದೆ. ಮೂವರು ಕೊರೊನಾ ಸೋಂಕಿನಿಂದ ಜೀವ ಉಳಿದ ನಂತರ ಅವರಲ್ಲಿ ಬ್ಲಾಕ್‌ ಫಂಗಸ್‌ ಕಂಡು ಬಂದಿದೆ. ಪ್ರಥಮ ಹಂತದ ವರದಿಯಲ್ಲಿ ಪತ್ತೆಯಾಗಿದೆ. ಜಮಖಂಡಿ ನಗರದ ವ್ಯಕ್ತಿ ಧಾರವಾಡದ ಎಸ್‌.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಳಿದ ಇಬ್ಬರು ಟೆಸ್ಟಿಂಗ್‌ ನಡೆದಿದ್ದು, ವರದಿ ಬರಬೇಕಾಗಿದೆ. ಒಟ್ಟಾರೆಯಾಗಿ ಈಗ ಮೂರು ಜನರಲ್ಲಿ ಕಾಯಲೆ ಪತ್ತೆಯಾಗಿದೆ. ಚಿಕಿತ್ಸೆಗೆ ಸಿದ್ಧತೆ ನಡೆದಿದೆ ಎಂದು ತಾಲೂಕು ವೈದಾಧಿ ಕಾರಿ ಡಾ| ಜಿ.ಎಸ್‌.ಗಲಗಲಿ ಹೇಳಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.