ಶಾಂತಿ-ಸಮಾಧಾನ ಕಲಿಸಿಕೊಟ್ಟವರು ಕಾಡುಸಿದ್ದೇಶ್ವರರು


Team Udayavani, Apr 9, 2021, 8:13 PM IST

ಗಹತಗಹಗಹ

ಗುಳೇದಗುಡ್ಡ : ಪೂಜ್ಯರನ್ನು ಕಳೆದುಕೊಂಡಿದ್ದು ನೋವು ತರಿಸಿತ್ತು. ಅವರ ಪುಣ್ಯಸ್ಮರಣೆದೊಂದಿಗೆ ಅವರ ಹಾಕಿಕೊಟ್ಟ ಸಂಸ್ಕಾರ ನಮ್ಮ ಜತೆಗೆ ಇರುತ್ತದೆ. ಶಾಂತಿ-ಸಮಾಧಾನ ಕಲಿಸಿಕೊಟ್ಟವರು ಕಾಡಸಿದ್ದೇಶ್ವರರು ಭಕ್ತರ ಏಳ್ಗೆಗಾಗಿ ಶ್ರಮಿಸಿದ ಶ್ರೀಗಳು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಪಟ್ಟಣದ ಮರಡಿಮಠದ ಕಾಡಸಿದ್ದೇಶ್ವರ ಮಠದ 10ನೇ ಕಾಡಸಿದ್ದೇಶ್ವರ ಸ್ವಾಮೀಜಿಗಳ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗುರುಸಿದ್ದೇಶ್ವರ ಬ್ರಹನ್ಮಠದ ಬಸವರಾಜ ಪಟ್ಟದಾರ್ಯ ಶ್ರೀ ಮಾತನಾಡಿ, ಸರ್ವ ಧರ್ಮದವರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುತ್ತಿದ್ದರು. ಭಾವೈಕ್ಯತೆಯ ಶ್ರೀಗಳಾಗಿದ್ದರು. ಎಲ್ಲರಿಗೂ ಮೌನದಿಂದಲೇ ಸನ್ಮಾರ್ಗವನ್ನು ತೋರಿಸಿದ ಶ್ರೀಗಳು. ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ನಡೆಸಿಕೊಟ್ಟವರು. ಮೌನವಾಗಿದ್ದು ಆಧ್ಯಾತ್ಮಿಕ ಶಕ್ತಿ ಬೆಳೆಸಿಕೊಂಡಿದ್ದರು. ಇತರರನ್ನು ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಧರ್ಮವನ್ನು ಅಳವಡಿಸಿಕೊಂಡವನು ಧರ್ಮಾತ್ಮನಾಗುತ್ತಾನೆ. ಪ್ರತಿಯೊಬ್ಬರು ಜಂಗಮ ಸೇವೆ, ದಾನ-ಧರ್ಮ ದಾಸೋಹ ಮಾಡಬೇಕು ಎಂದು ಹೇಳಿದರು.

ಕೋಟೆಕಲ್‌ ಹೊಳೆಹುಚ್ಚೇಶ್ವರ ಮಠದ ಹೊಳೆಹುಚ್ಚೇಶ್ವರ ಸ್ವಾಮೀಜಿ, ಮುರುಘಾಮಠದ ಕಾಶಿನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾಂಗ್ರೇಸ್‌ ಮುಖಂಡ ಭೀಮಸೇನ ಚಿಮ್ಮನಕಟ್ಟಿ, ಬಿಜೆಪಿ ಮುಖಂಡ ಮಹಾಂತೇಶ ಮಮದಾಪೂರ, ಜಂಗಮ ಸಮಾಜದ ಅಧ್ಯಕ್ಷ ಶಿವನಯ್ಯ ಮಳ್ಳಿಮಠ ಮಾತನಾಡಿದರು.

ಐದು ದಿನಗಳವರೆಗೆ ಪ್ರವಚನ ನಡೆಸಿಕೊಟ್ಟ ವಿವೇಕಾನಂದ ಶ್ರೀಗಳನ್ನು ಸನ್ಮಾನಿಸಲಾಯಿತು. ಶ್ರೀಮಠದ ಪೀಠಾಧ್ಯಕ್ಷ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ದೋಟಿಹಾಳ ಶ್ರೀಗಳು ಸಾನಿಧ್ಯ ವಹಿಸಿದ್ದರು. ಕಾಂಗ್ರೆಸ್‌ ಮುಖಂಡರಾದ ಹೊಳಬಸು ಶೆಟ್ಟರ, ಸಂಜಯ ಬರಗುಂಡಿ, ಎಂ.ಬಿ.ಹಂಗರಗಿ, ಪ್ರಶಾಂತ ಜವಳಿ, ವಿನೋದ ಮದ್ದಾನಿ, ಪ್ರಕಾಶ ಮುರಗೋಡ, ರಫೀಕ ಕಲಬುರ್ಗಿ, ಸಂತೋಷ ನಾಯನೇಗಲಿ, ಮುತ್ತಣ್ಣ ದೇವರಮನಿ, ಜವಳಿ, ವಿ.ಎಸ್‌.ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.