ಕಾರ ಹುಣ್ಣಿಮೆಗೆ ಮಣ್ಣಿನ ಜೋಡೆತ್ತು ಖರೀದಿ
Team Udayavani, Jun 24, 2021, 4:35 PM IST
ಬನಹಟ್ಟಿ: ಕೋವಿಡ್ ಸಂಕಷ್ಟದಲ್ಲಿಯೂ ರಬಕವಿ ಬನಹಟ್ಟಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬುಧವಾರ ಕಾರು ಹುಣ್ಣಿಮೆ ಸಂಭ್ರಮ ಕಂಡು ಬಂದಿತು.
ಕಾರು ಹುಣ್ಣಿಮೆ ನಿಮಿತ್ತವಾಗಿ ಸ್ಥಳೀಯ ಹನುಮಾನ ದೇವಸ್ಥಾನ ಮತ್ತು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಸಮೀಪದ ಹೊಸೂರ ಗ್ರಾಮದ ಹದಿನೈದಕ್ಕೂ ಹೆಚ್ಚು ಕುಂಬಾರರರ ಕುಟುಂಬಗಳು ಮಣ್ಣಿನ ಬಸವಣ್ಣನ ಮೂರ್ತಿಗಳನ್ನು ಮಾಡಿ ಮಾರಾಟ ಮಾಡಿದರು.
ಕಳೆದ ಕೆಲವು ತಿಂಗಳಿಂದ ವ್ಯಾಪಾರ ಇಲ್ಲದೇ ಕುಂಬಾರ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿದ್ದವು. ಇವತ್ತು ಎತ್ತಿನ ಮಾರಾಟ ಅವರ ಆರ್ಥಿಕತೆಗೆ ಸ್ವಲಪ್ಪ ಬಲ ನೀಡಿದಂತಾಗಿದೆ. ಬೆಳಗ್ಗೆ ಆರು ಗಂಟೆಗೆ ಆರಂಭವಾದ ಬಸವಣ್ಣನ ಮೂರ್ತಿಗಳ ಮಾರಾಟ ಸಂಜೆಯವರೆಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು