ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

ಸಿದ್ದನಗೌಡ ಪಾಟೀಲರ ಎತ್ತಿಗೆ ಮೊದಲ ಸ್ಥಾನ

Team Udayavani, Jun 4, 2023, 7:31 PM IST

1-sdsad
ರಬಕವಿ-ಬನಹಟ್ಟಿ : ಕಾರ ಹುಣ್ಣಿಮೆಯ ಪ್ರಯುಕ್ತ ನಗರದಲ್ಲಿ ಭಾನುವಾರ ಸಂಜೆ ಕರಿ ಹರಿಯುವ ಕಾರ್ಯಕ್ರಮ ಅತಿ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಜನ ಈ ಗ್ರಾಮೀಣ ಆಚರಣೆಯನ್ನು ನೋಡಲು ಆಗಮಿಸಿದ್ದರು.
ಗಾಂಧಿ ವೃತ್ತದ ಹತ್ತಿರ ಊರಿನ ಗೌಡರಾದ ಸಿದ್ದನಗೌಡ ಪಾಟೀಲ ಎತ್ತುಗಳಿಗೆ ಪೂಜೆ ಸಲ್ಲಿಸಿ ಎತ್ತುಗಳ ಓಟಕ್ಕೆ ಚಾಲನೆ ನೀಡಿದರು. ಒಟ್ಟು ನಾಲ್ಕು ಎತ್ತುಗಳು ಓಟದಲ್ಲಿ ಪಾಲ್ಗೊಂಡಿದ್ದವು. ಅದರಲ್ಲಿ ಸಿದ್ದನಗೌಡ ಪಾಟೀಲ ಎತ್ತು ಮೊದಲ ಸ್ಥಾನ ಪಡೆಯಿತು. ಎರಡನೇ ಸ್ಥಾನವನ್ನು ರಾಜುಗೌಡ ಪಾಟೀಲ ಹಾಗೂ ಮೂರನೇಯ ಸ್ಥಾನವನ್ನು ಬಸಪ್ಪ ದೇಸಾರ ಎತ್ತು, ನಾಲ್ಕನೇ ಸ್ಥಾನವನ್ನು ಗುರು ತೇಲಿ ಎತ್ತು ಪಡೆದುಕೊಂಡವು.
ಎತ್ತುಗಳು ವೇಗದಲ್ಲಿ ಕೊನೆಯವರೆಗೂ ಭಾರಿ ಪೈಪೋಟಿ ನಡೆಸುವ ಮೂಲಕ ನೋಡುಗರಿಗೆ ಅತ್ಯಂತ ಕುತೂಹಲ ಮೂಡಿಸಿದವು. ಕರಿ ಹರಿಯುವ ಕಾರ್ಯಕ್ರಮದ ನಂತರ ಹನುಮಾನ ದೇವಸ್ಥಾನದಲ್ಲಿ ಮಾಳಿಂಗರಾಯ ಪೂಜಾರಿಯಿಂದ ಬಿತ್ತನೆಗಾಗಿ ರೈತರಿಗೆ ಬೀಜ ಕೊಡುವ ಕಾರ್ಯಕ್ರಮ ನಡೆಯಿತು. ಇಲ್ಲಿ ಕೊಡುವ ಬೀಜಗಳನ್ನು ರೈತರು ತಮ್ಮ ಹೊಲದಲ್ಲಿ ಬಿತ್ತನೆ ಮಾಡುವ ಕಾಳುಗಳಲ್ಲಿ ಕೂಡಿಸಿ ಬಿತ್ತನೆ ಮಾಡುವುದರಿಂದ ಬೆಳೆ ಸಮೃದ್ಧಿಯಾಗಿ ಬರುತ್ತದೆ ಎಂಬ ನಂಬಿಕೆ ಇದೆ.
ಇದೇ ಸಂದರ್ಭದಲ್ಲಿ ಊರಿನ ಗೌಡರಾದ ಸಿದ್ದನಗೌಡ ಪಾಟೀಲ, ರಾಜುಗೌಡ ಪಾಟೀಲ, ಶ್ರೀಶೈಲ ಉಳ್ಳಾಗಡ್ಡಿ, ಮಲ್ಲಪ್ಪ ಜನವಾಡ, ಮಲ್ಲಪ್ಪ ತುಂಗಳ, ಪ್ರಶಾಂತ ಕೊಳಕಿ, ಪಂಡಿತಪ್ಪ ಪಟ್ಟಣ, ಮಹಾಶಾಂತ ಶೆಟ್ಟಿ, ಶ್ರೀಶೈಲ ಧಬಾಡಿ, ದಾನಪ್ಪ ಹುಲಜತ್ತಿ, ಭೀಮಶಿ ಪಾಟೀಲ, ರಮೇಶ ಮಹಿಷವಾಡಗಿ, ಬಸವರಾಜ ಜಾಡಗೌಡ, ಚೆನ್ನಪ್ಪ ಗುಣಕಿ, ಶಿವು ಬಾಗೇವಾಡಿ, ಗಿರಮಲ್ಲಪ್ಪ ಹೂಗಾರ, ಡಾ. ಸದಾನಂದ ಬಿಳ್ಳೂರ, ರೇವಣಪ್ಪ ಶಿವಸಿಂಪಿ, ಭೀಮಸಿ ಆದಗೊಂಡ, ಈಶ್ವರ ಪಾಟೀಲ, ಮಲಕಪ್ಪ ಪಾಟೀಲ ರೈತರು ಮತ್ತು ಗೌಡರ ದೈವ ಮಂಡಳ, ಮಂಗಳವಾರ ಪೇಟೆ ದೈವ ಮಂಡಳ ಹಾಗೂ ಸೋಮವಾರ ಪೇಟೆ ಸಮಸ್ತ ದೈವ ಮಂಡಳದ ಹಿರಿಯರು, ಸುತ್ತಲಿನ ಗ್ರಾಮದ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.