karnataka election: ಬರಡು ಭೂಮಿಗೆ ನೀರಾವರಿಯ ಸಂಕಲ್ಪ: ನಿರಾಣಿ

ಆರ್ಥಿಕವಾಗಿ ಸದೃಢರಾಗಲು ಜನಪರ ಯೋಜನೆ ; ಮತದಾರರಿಗೆ ಗ್ಯಾರಂಟಿ-ಭಾಗ್ಯಗಳ ಅವಶ್ಯಕತೆ ಇಲ್ಲ

Team Udayavani, May 8, 2023, 9:43 AM IST

karnataka election: ಬರಡು ಭೂಮಿಗೆ ನೀರಾವರಿಯ ಸಂಕಲ್ಪ: ನಿರಾಣಿ

ಬಾಗಲಕೋಟೆ: ಕಳೆದ ಐದು ವರ್ಷಗಳಿಂದ ಬೀಳಗಿ ಕ್ಷೇತ್ರದ ರೈತರ ಭೂಮಿಗೆ ನೀರು ನೀಡುವ ಸಂಕಲ್ಪ ಹೊತ್ತು ಕಾರ್ಯ ನಿರ್ವಹಿಸಿದ್ದೇನೆ. ನಮ್ಮ ರೈತ ಸದೃಢನಾದರೆ ಮಾತ್ರ ನಮ್ಮ ದೇಶ ಆತ್ಮನಿರ್ಭರವಾಗುತ್ತದೆ. ಮೋದಿಜಿ ಕನಸಿನ ರೈತರ ಆದಾಯ ದ್ವಿಗುಣಕ್ಕೆ ನೀರಾವರಿಯೇ ದಿಟ್ಟಹೆಜ್ಜೆ ಎಂದು ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ
ನಿರಾಣಿ ಹೇಳಿದರು.

ಬೀಳಗಿ ಮತಕ್ಷೇತ್ರದ ಅನವಾಲ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಅನವಾಲ ಮತ್ತು ಕಾಡರಕೊಪ್ಪ ಯೋಜನೆಗಳು ಮುಂದಿನ 18 ತಿಂಗಳಲ್ಲಿ ಪೂರ್ಣಗೊಳಿಸುವುದು ನನ್ನ ಧ್ಯೇಯವಾಗಿದೆ. ಬೀಳಗಿ ಮತಕ್ಷೇತ್ರದ ಮೂಲೆ ಮೂಲೆಗೂ ನೀರು ಮುಟ್ಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪ್ರಸ್ತಾವಿತ ಎಲ್ಲಾ ಯೋಜನೆಗಳನ್ನುಮುಂದಿನ 18 ತಿಂಗಳುಗಳಲ್ಲಿ ಪೂರ್ಣಗೊಳಿಸಿ ಭೂತಾಯಿಗೆ ಹಸಿರು ಸೀರೆ ಉಡಿಸುತ್ತೇನೆ ಎಂದರು.

ನಮ್ಮ ಬಾದಾಮಿ ರೈತರು ಆರ್ಥಿಕವಾಗಿ ಸದೃಢರಾಗಬೇಕು. ಸ್ವಾಭಿಮಾನಿಗಳಾದ ಅವರಿಗೆ ನೀರು, ವಿದ್ಯುತ್‌ ನೀಡಿದರೆ ಸುಭದ್ರ ಬದುಕನ್ನು ಖಂಡಿತವಾಗಿಯೂ ಕಟ್ಟಿಕೊಳ್ಳುತ್ತಾರೆ. ಅವರಿಗೆ ಯಾವುದೇ ಗ್ಯಾರಂಟಿಗಳು, ಭಾಗ್ಯಗಳ ಅವಶ್ಯಕತೆ ಇಲ್ಲ. 2008ರಲ್ಲಿ ನಾನು ಕಂಡ ಬಾದಾಮಿ ತಾಲೂಕಿನ ಹಳ್ಳಿಗಳಿಗೂ ಇಂದಿನ ಹಳ್ಳಿಗಳಿಗೂ ಬದಲಾವಣೆ ಕಾಣಿಸುತ್ತಿದೆ. ಇದು ನಾನು ಹೇಳುವ ಮಾತಲ್ಲ, ಜನರ ಅಂತರಾಳದ ಮಾತು ಎಂದು ಹೇಳಿದರು.

ಅಭಿವೃದ್ಧಿಯ ಅಜೆಂಡಾ ಹೊತ್ತು ಕೆಲಸ ಮಾಡುತ್ತಿದ್ದೇನೆ. ನೀರು, ವಿದ್ಯುತ್‌, ಶಿಕ್ಷಣ, ಆರೋಗ್ಯ, ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸುವುದು ನನ್ನ ಆದ್ಯತೆಯಾಗಿತ್ತು. ಮತಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಗೂ ಸಮಾನಾಂತರ ಸೌಕರ್ಯ ನೀಡುವುದು ನನ್ನ ಧ್ಯೇಯ. ಈ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇನೆ. ವಿಕಾಸದ ದಾರಿ ನಿರಂತರವಾದದ್ದು. ಈ ಬಾರಿಯ ನಿಮ್ಮೆಲ್ಲರ ಸಹಕಾರ, ಆಶೀರ್ವಾದ ನನ್ನ ಎಲ್ಲ ಜವಾಬ್ದಾರಿಗಳನ್ನು ಪೂರ್ಣಗೊಳಿಸಲು ಶಕ್ತಿ ತುಂಬಲಿದೆ. ಈ ಬಾರಿಯ ನಿಮ್ಮ ಆಶೀರ್ವಾದ ಬೀಳಗಿ ಮತಕ್ಷೇತ್ರವನ್ನು ರಾಜ್ಯದಲ್ಲಿ ನಂ. 1 ಮಾಡಲಿದೆ.

ಹಿಂದುತ್ವವೇ ತನ್ನ ಜೀವಾಳ ಮಾಡಿಕೊಂಡಿರುವ ಭಜರಂಗ ದಳ ನಿಷೇಧಿಸುವ, ವಿಶ್ವ ನಾಯಕ ಮೋದಿ ಬಗ್ಗೆ
ಕೀಳು ಮಟ್ಟದಲ್ಲಿ ಪದ ಪ್ರಯೋಗ ಮಾಡು, ಲಿಂಗಾಯತರು ಭ್ರಷ್ಟಾಚಾರಿಗಳು ಎಂದು ಆರೋಪ ಮಾಡುವ ಕಾಂಗ್ರೆಸ್‌ನವರು, ತಮ್ಮ ತುಷ್ಟೀಕರಣದ ನೀತಿಯನ್ನು ಚುನಾವಣೆಗಿಂತ ಮೊದಲೇ ತೋರಿಸಿದ್ದಾರೆ. ಇಂತವರನ್ನು ಅಧಿಕಾರದಿಂದ ದೂರ ಇಡಬೇಕು.
-ಮುರುಗೇಶ ನಿರಾಣಿ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.